ಅಪಘಾತ ಗಾಯಾಳುಗೆ ನೆರವು ನೀಡಿ ಮಾನವೀಯತೆ ಮೆರೆದ ದರ್ಶನ್

Published : Jun 11, 2019, 03:23 PM ISTUpdated : Jun 12, 2019, 02:04 PM IST
ಅಪಘಾತ ಗಾಯಾಳುಗೆ ನೆರವು ನೀಡಿ ಮಾನವೀಯತೆ ಮೆರೆದ ದರ್ಶನ್

ಸಾರಾಂಶ

ಅಪಘಾತದಲ್ಲಿ ಗಾಯಗೊಂಡಿರುವ ಅಭಿಮಾನಿಗೆ ಆರ್ಥಿಕ ಸಹಾಯ ಮಾಡಿದ ದರ್ಶನ್ | ಸುಮಲತಾ ರ್ಯಾಲಿಯಿಂದ ಹಿಂತಿರುಗುವಾಗ ಅಪಘಾತ 

ಸಾಮಾಜಿಕ ಕೆಲಸ ಮಾಡೋದ್ರಲ್ಲಿ, ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರಲ್ಲಿ ಚಾಲೆಂಜಿಂಗ್ ಸ್ಟಾರ್ ಯಾವಾಗಲೂ ಮುಂದು. ಯಾರೇ ಕಷ್ಟ ಎಂದು ಬಂದರೂ ದರ್ಶನ್ ಆಗುವುದಿಲ್ಲ ಎನ್ನುವುದಿಲ್ಲ. ಅಪಘಾತದಲ್ಲಿ ಗಾಯಗೊಂಡಿದ್ದ ಅಭಿಮಾನಿಗೆ ಆರ್ಥಿಕ ನೆರವು ನೀಡುವ ಮೂಲಕ ದರ್ಶನ್ ಮಾನವೀಯತೆ ಮೆರೆದಿದ್ದಾರೆ. 

ಮಂಡ್ಯದ ಹೆಣ್ಣು ಸುಮಲತಾಗೆ ಇತ್ತು ಇವರ ಮೇಲೆ ಕ್ರಶ್!

ಶ್ರೀರಂಗಪಟ್ಟಣ ತಾಲೂಕಿನ ಉರಮಾರಕಸಲಗೆರೆ ಗ್ರಾಮದ ಕಿರಣ್ ಎನ್ನುವ ಬಾಲಕ ಸುಮಲತಾ ನಾಮಿನೇಶನ್ ರ್ಯಾಲಿಗೆ ಬಂದು ಹಿಂತಿರುಗುವಾಗ ಅಪಘಾತದಲ್ಲಿ ಗಾಯಗೊಂಡಿದ್ದರು. ಬಡ ಕುಟುಂಬವಾದ ಕಿರಣ್ ಗೆ ಚಿಕಿತ್ಸೆಗೆ ಹಣದ ಅವಶ್ಯಕತೆ ಇತ್ತು. ಇದನ್ನು ಮನಗಂಡ ದರ್ಶನ್   ಆಪ್ತ ಇಂಡುವಾಳು ಸಚ್ಚಿದಾನಂದ ಮೂಲಕ 1ಲಕ್ಷ ಆರ್ಥಿಕ ನೆರವು  ನೀಡಿದ್ದಾರೆ. ದರ್ಶನ್ ಈ ಸಾಮಾಜಿಕ ಕೆಲಸಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. 

"

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Amruthadhaare Serial: ಜಯದೇವ್‌ ಕುತಂತ್ರಕ್ಕೆ ಗೌತಮ್‌-ಭೂಮಿಕಾ ಕುಟುಂಬದಲ್ಲಿ ಸಾವಾಯ್ತಾ?
ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?