Jan 2, 2019, 2:17 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ಶರಣ್ ಸಿನಿಮಾ ಸಕ್ಸಸ್ ಕಾರ್ಯಕ್ರಮಕ್ಕೆ ಹೋಗಿದ್ದರು. ಚಿತ್ರತಂಡಕ್ಕೆ ಅಭಿನಂದಿಸಿದರು. ಈ ವೇಳೆ ಮಾತನಾಡುತ್ತಾ, ನಾನು ಈ ಒಂದು ಸಂದರ್ಭಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದೇನೆ ಎಂದು ಹೇಳಿದರು. ಯಾವುದು ಆ ಸಂದರ್ಭ? ಏನ್ ಹೇಳಿದ್ದಾರೆ ಒಮ್ಮೆ ಕೇಳಿ.