
ವಿನಯ್ ರಾಜ್ ಕುಮಾರ್ ಅಭಿನಯದ ‘ಅನಂತು ವರ್ಸಸ್ ನುಸ್ರತ್’ ಚಿತ್ರತಂಡದ ಮೇಲೆ ವಕೀಲ ಸಂಘದವರು ದೂರು ಸಲ್ಲಿಸಿದ್ದಾರೆ. ಇದೇನಪ್ಪಾ ಇವರ ಚಿತ್ರಕ್ಕೆ ಏನ್ ತಕರಾರು ಅಂತಾನಾ? ಇಲ್ಲಿದೆ ನೋಡಿ.
ಚಿತ್ರ ವಿಮರ್ಶೆ: ಅನಂತು ವರ್ಸಸ್ ನುಸ್ರತ್
ವಿನಯ್ ಅಭಿನಯದ ‘ಅನಂತು ವರ್ಸಸ್ ನುಸ್ರತ್’ ಚಿತ್ರ ತಂಡವು ಹೈಕೋರ್ಟ್ ಆವರಣದಲ್ಲಿ ನಾಯಕ ನಟನ ಫೋಟೋ ಶೂಟ್ ಮಾಡಿದೆ. ಇದಕ್ಕೆ ವಕೀಲ ಸಂಘದವರ ಅಥವಾ ಹೈಕೋರ್ಟ್ ಜಡ್ಜ್ ಅನುಮತಿ ಪಡೆದಿಲ್ಲ ಎನ್ನಲಾಗುತ್ತಿದೆ.
ಈ ಕಾರಣಕ್ಕೆ ವಕೀಲರಾದ ಅಮೃತೇಶ್ ಹೈಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದಾರೆ. ಕೆಲದಿನಗಳ ಹಿಂದೆ ಅರ್ಜಿ ವಿಚಾರಣೆ ನಡೆದಿದ್ದು ಹೈಕೋರ್ಟ್ FIR ದಾಖಲಿಸುವಂತೆ ಹೇಳಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.