
ಬೆಂಗಳೂರು : ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಲಿಲ್ ಚಾಂಪ್ಸ್ ವೇದಿಕೆಗೆ ವಿಶೇಷ ಅತಿಥಿಯೊಬ್ಬರು ಆಗಮಿಸುತ್ತಿದ್ದಾರೆ. ಆ ವಿಶೇಷ ಅತಿಥಿ ಯಾರು ಗೊತ್ತಾ..? ಅವರೇ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು.
ಕಳೆದ ವಾರ ಕಾರ್ಯಕ್ರಮಕ್ಕೆ ಅತಿಥಿಯಾಗಿ ಸಂಗೀತ ಲೋಕದ ದಿಗ್ಗಜ ಎಸ್.ಪಿ ಬಾಲಸುಬ್ರಮಣ್ಯಂ ಅವರು ಆಗಮಿಸಿದ್ದರು. ಈ ಬಾರಿ ಧರ್ಮಾಧಿಕಾರಿಗಳು ಆಗಮಿಸುತ್ತಿದ್ದಾರೆ.
ಎಲ್ಲಾ ಸ್ಪರ್ಧಿಗಳೂ ಕೂಡ ಇವರ ಆಗಮನಕ್ಕಾಗಿ ಖಾತರಿಸಿ ಕಾಯುತ್ತಿದ್ದಾರೆ. ಈ ಬಾರಿ ವೀಕೆಂಡ್’ನಲ್ಲಿ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಶನಿವಾರ ಹಾಗೂ ಭಾನುವಾರದಂದು ಕಾರ್ಯಕ್ರಮ ಪ್ರಸಾರವಾಗಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.