ವಿಜಯಲಕ್ಷ್ಮೀ ಅಪಶಕುನವಲ್ಲ ಎಂದಿದ್ದು ಯಾವುದಕ್ಕೆ?

Published : Aug 13, 2018, 01:10 PM ISTUpdated : Sep 09, 2018, 09:24 PM IST
ವಿಜಯಲಕ್ಷ್ಮೀ ಅಪಶಕುನವಲ್ಲ ಎಂದಿದ್ದು ಯಾವುದಕ್ಕೆ?

ಸಾರಾಂಶ

ಯಾವುದಾದರೂ ಶುಭ ಕೆಲಸಕ್ಕೆ ಹೊರಟರೆ ಬೆಕ್ಕು ಅಡ್ಡ ಬರಬಾರದು ಎಂಬ ನಂಬಿಕೆಯಿದೆ. ಒಂದು ವೇಳೆ ಹೊರಟ ವೇಳೆ ಬೆಕ್ಕು ಅಡ್ಡ ಬಂದರೆ ಆ ಕೆಲಸ ಕೈಗೂಡುವುದಿಲ್ಲ ಎನ್ನಲಾಗುತ್ತದೆ. ಇದು ಅವರವರ ನಂಬಿಕೆಗೆ ಬಿಟ್ಟ ವಿಚಾರ. 

ಬೆಂಗಳೂರು (ಆ. 13): ಯಾವುದಾದರೂ ಶುಭ ಕೆಲಸಕ್ಕೆ ಹೊರಟರೆ ಬೆಕ್ಕು ಅಡ್ಡ ಬರಬಾರದು ಎಂಬ ನಂಬಿಕೆಯಿದೆ. ಒಂದು ವೇಳೆ ಹೊರಟ ವೇಳೆ ಬೆಕ್ಕು ಅಡ್ಡ ಬಂದರೆ ಆ ಕೆಲಸ ಕೈಗೂಡುವುದಿಲ್ಲ ಎನ್ನಲಾಗುತ್ತದೆ. ಇದು ಅವರವರ ನಂಬಿಕೆಗೆ ಬಿಟ್ಟ ವಿಚಾರ. 

ಬೆಕ್ಕಿನ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಕ್ಕು ಅಡ್ಡ ಹೋದರೆ ಅಪಶಕುನವಲ್ಲ. ಇದು ಮುದ್ದು ಪ್ರಾಣಿ. ನಮ್ಮ ಪ್ರೀತಿಗೆ ಪಾತ್ರವಾದ ಮುದ್ದು ಪ್ರಾಣಿ ಎಂದು ಟ್ವೀಟಿಸಿದ್ದಾರೆ. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಂಡನ ಜೊತೆ ಜಾಲಿಯಾಗಿ ಮೆಲ್ಬೋರ್ನ್‌ ಸುತ್ತಾಡಿ ಬಂದ ಸೋನಲ್‌!
ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!