
ತಿರುವನಂತಪುರಂ: ಮಹಾಮಳೆಗೆ ಇಡೀ ಕೇರಳವೇ ಬೆಚ್ಚಿಬಿದ್ದಿದೆ. ಕೆಲವು ನಟ, ನಟಿಯರು ತಮ್ಮಿಂದ ಆದ ಸಹಾಯ ಮಾಡಿದ್ದಾರೆ, ಮಾಡುತ್ತಿದ್ದಾರೆ. ಕ್ರೀಡಾಪಟುಗಳು ಸಹ ಸಹಾಯ ಮಾಡುವತ್ತ ಹೆಜ್ಜೆ ಇಡುತ್ತಿದ್ದಾರೆ.
ಮಾದಕ ಬೆಡಗಿ ಸನ್ನಿ ಲಿಯೋನ್ ಕೇರಳ ಪ್ರವಾಹ ಪರಿಹಾರ ನಿಧಿಗೆ 5 ಕೋಟಿ ರೂ. ನೀಡಿದ್ದಾರೆ ಎಂದು ಮಲೆಯಾಳಂ ಚಿತ್ರದ ನಿರ್ದೇಶಕರೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೆಲ ನಾಗರಿಕರು ಪ್ರಶ್ನೆ ಮಾಡಿದ್ದು ಹಣದವ ಅಂಬಾನಿ ಎಲ್ಲಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ಮುಗ್ಧ ಬಾಲಕಿ ಸನ್ನಿ ಲಿಯೋನ್ ಅಡಲ್ಟ್ ಸ್ಟಾರ್ ಆಗಿದ್ದು ಹೇಗೆ?
ಆದರೆ ಸನ್ನಿ ಲಿಯೋನ್ ಹಣ ದೇಣಿಗೆ ನೀಡಿರುವ ಬಗ್ಗೆ ಇಲ್ಲಿಯವರೆಗೆ ಯಾವುದೆ ಸ್ಪಷ್ಟನೆ ನೀಡಿಲ್ಲ. ಮಾಧ್ಯಮವೊಂದು ಸನ್ನಿಗೆ ಈ ಬಗ್ಗೆ ಪ್ರಶ್ನೆ ಮಾಡಿದರೆ ಇದು ತೀರಾ ವೈಯಕ್ತಿಕ ವಿಚಾರ. ಆ ಬಗ್ಗೆ ಮಾತನಾಡುವುದಿಲ್ಲ ಎಂಬ ಪ್ರತಿಕ್ರಿಯೆ ಬಂದಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.