ಅಭಿಮಾನಿಯ ಕೊನೆಯ ಆಸೆಯಂತೆ ಸಮಾಧಿ ಮೇಲೆ ದಾದನ ಫೋಟೋ!

Published : Apr 06, 2019, 12:28 PM ISTUpdated : Apr 06, 2019, 12:38 PM IST
ಅಭಿಮಾನಿಯ ಕೊನೆಯ ಆಸೆಯಂತೆ ಸಮಾಧಿ ಮೇಲೆ ದಾದನ ಫೋಟೋ!

ಸಾರಾಂಶ

  ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ರಮೇಶ್ ಸಮಾಧಿ ಕಟ್ಟೆಯ ಮೇಲೆ ಅವರ ಭಾವಚಿತ್ರ ಜೊತೆ ದಿವಂಗತ ನಟ ವಿಷ್ಣುವರ್ಧನ್ ಭಾವಚಿತ್ರ ಹಾಕಲಾಗಿದ್ದು ಫೋಟೋ ಎಲ್ಲೆಡೆ ವೈರಲ್ ಆಗಿದೆ.

ಸಿನಿಮಾ ನಟರಿಗೆ ಯಾವ ಯಾವ ರೀತಿ ಅಭಿಮಾನಿಗಳು ಇರುತ್ತಾರೆ ಅನ್ನೊದಕ್ಕೆ ಯಮಲೂರು ವಿಷ್ಣು ಸೇನಾ ಅಧ್ಯಕ್ಷ ರಮೇಶ್ ಸಾಕ್ಷಿಯಾಗಿದ್ದಾರೆ.

ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾಗಿದ್ದ ರಮೇಶ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅವರ ಸಮಾಧಿ ಮೇಲೆ ಅವರ ಭಾವಚಿತ್ರದ ಜೊತೆ ವಿಷ್ಣು ದಾದನ ಭಾವಚಿತ್ರವನ್ನೂ ಹಾಕಲಾಗಿದೆ. ಕುಟುಂಬಸ್ತರು ಹೇಳುವ ಪ್ರಕಾರ ಇದು ಅವರ ಕೊನೆಯ ಆಸೆ ಆಗಿತ್ತಂತೆ.

 

ಅಭಿಮಾನಿಗಳು ತಮ್ಮ ನೆಚ್ಚಿನ ಸ್ಟಾರ್ ಗಳ ಹುಟ್ಟು ಹಬ್ಬದಂದು ಕೇಕ್, ಹೂ ಮಾಲೆ ತರವ ಮೂಲಕ ಪ್ರೀತಿ ತೋರಿಸುತ್ತಾರೆ. ಆದರೆ ಇಂತಹ ಅಭಿಮಾನಿಗಳು ಕೋಟಿಗೊಬ್ಬರು.

ರಮೇಶ್ ತಮ್ಮ ಕುಟುಂಬಸ್ತರ ಜೊತೆ ‘ತಾನು ಸತ್ತ ಬಳಿಕ ಸಮಾಧಿ ಮೇಲೆ ನೆಡುವ ಗುರುತಿನ ಮೇಲೆ ವಿಷ್ಣು ಅವರ ಫೋಟೋ ಇರಬೇಕು’ ಎಂದು ಹೇಳಿಕೊಂಡಿದ್ದರಂತೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅನೇಕರ ಆಸೆ, ಹಾರೈಕೆ ಈಡೇರಿತು; Anchor Anushree-Roshan ಜೋಡಿಗೆ ಯಾರೂ ದೃಷ್ಟಿ ಹಾಕ್ಬೇಡಿ..ಪ್ಲೀಸ್
ಮದುವೆ ಮುರಿದುಬಿದ್ದ ಬಳಿಕ ಸ್ಮೃತಿ ಮಂಧಾನ-ಪಲಾಶ್ ಲೈಫ್‌ ಸ್ಟೈಲ್‌ನಲ್ಲಿ ಏನೆಲ್ಲಾ ಆಗೋಯ್ತು ನೋಡಿ...!