
ಕುರುಕ್ಷೇತ್ರ ಸಿನಿಮಾ ತಯಾರಾದರೆ ಅದರಲ್ಲಿ ಕಿಚ್ಚ ಸುದೀಪ್ ಅವರು ಕರ್ಣನ ಪಾತ್ರ ನಿರ್ವಹಿಸಬೇಕು. ದುರ್ಯೋದನನ ಪಾತ್ರ ದರ್ಶ'ನ್'ಗೆ ಮೀಸಲು ಎಂದು ನಿರ್ಮಾಪಕ ಮುನಿರತ್ನ ಅವರ ಆಸೆಯಾಗಿದೆಯಂ. ಒಂದು ವೇಳೆ ಅಂತಹ ಚಿತ್ರ ನಿರ್ಮಿಸುವಂತಾದರೆ ಇವೆರಡೂ ಪಾತ್ರಗಳಿಗೆ ಇವರಿಬ್ಬರನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ಮಹಾಭಾರತದಲ್ಲಿ ಇಬ್ಬರು ಪ್ರಾಣ ಸ್ನೇಹಿತರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.