
ಹುಬ್ಬಳ್ಳಿ: ಚಿತ್ರ ನಟಿ ಶ್ರುತಿ ಹರಿಹರನ್ ಅವರು ‘ಮೀ ಟೂ’ ಅಭಿಯಾನದಡಿ ಬಹುಭಾಷಾ ನಟ ಅರ್ಜುನ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ವನ್ನು ಪ್ರಚಾರ ತಂತ್ರ ಎಂದು ಟೀಕಿಸಿದ್ದ ನಟಿ ಹರ್ಷಿಕಾ ಪೂಣಚ್ಚ ಇದೀಗ, ತನಗೂ ಲೈಂಗಿಕ ಕಿರುಕುಳದ ಅನುಭವವಾಗಿದ್ದು ಅದಕ್ಕಾಗಿಯೇ ಬಾಲಿವುಡ್ನಿಂದ ಮರಳಿ ಬಂದಿರುವುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ಕಿರುಕುಳ ಸೇರಿದಂತೆ ಯಾವುದೇ ರೀತಿಯ ಕಿರುಕುಳದಿಂದ ಬೇಸತ್ತ ಮಹಿಳೆಯರು ತಮ್ಮ ನೋವನ್ನು ಹಂಚಿಕೊಳ್ಳಲು ಇರುವ ಏಕೈಕ ಸೂಕ್ತ ವೇದಿಕೆ ಎಂದರೆ ಅದು ಮೀ ಟೂ.
ಆದರೆ, ಕೆಲವರು ಇದನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.