
ಬೆಂಗಳೂರು [ಆ.30]: ಗುರುವಾರ ಸಂಜೆ 5.10ರ ಸಮಯದಲ್ಲಿ ಮಡಿಕೇರಿಯತ್ತ ಕಾರಿನಲ್ಲಿ ಹೋಗುತ್ತಿದ್ದ ಹುಚ್ಚ ವೆಂಕಟ್, ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್ನಲ್ಲಿ ರಸ್ತೆ ಬದಿ ನಿಂತಿದ್ದ ಮೂವರು ಯುವಕರನ್ನು ಕಂಡು ಕಾರನ್ನು ನಿಲ್ಲಿಸಿದ್ದಾನೆ.
ಬಳಿಕ ಅವರ ಬಳಿಗೆ ತೆರಳಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು, ‘ಖರ್ಚಿಗೆ ದುಡ್ಡು ಕೊಡಿ’ ಎಂದು ಯುವಕರನ್ನು ಕೇಳಿದ್ದಾನೆ.
ಹುಚ್ಚ ವೆಂಕಟ್ ಹುಚ್ಚಾಟ; ಮಡಿಕೇರಿ ಬೀದಿಯಲ್ಲಿ ಕಾರ್ಗಳ ಗ್ಲಾಸ್ ಡಮಾರ್!
ಈ ವೇಳೆ ಅವರು 100 ಕೊಟ್ಟಿದ್ದು, ದುಡ್ಡು ಸಿಕ್ಕಿದ ಕೂಡಲೇ ಕಾರನ್ನು ಹತ್ತಿ ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿದ ಎಂದು ತಿಳಿದುಬಂದಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.