ಹಿಂದೂ-ಮುಸ್ಲಿಂ ಭಾವೈಕ್ಯತೆ ಬಗ್ಗೆ ಇಬ್ರಾಹಿಂ ಸುತಾರಾ ಮಾತುಗಳನ್ನು ಕೇಳಲೇಬೇಕು

Published : Dec 29, 2018, 02:03 PM IST
ಹಿಂದೂ-ಮುಸ್ಲಿಂ ಭಾವೈಕ್ಯತೆ ಬಗ್ಗೆ ಇಬ್ರಾಹಿಂ ಸುತಾರಾ ಮಾತುಗಳನ್ನು ಕೇಳಲೇಬೇಕು

ಸಾರಾಂಶ

ತಮ್ಮ ಬದುಕನ್ನು ಇತರರಿಗೋಸ್ಕರ ಮುಡುಪಾಗಿಟ್ಟಿರೋ ಇಂತಹ ಅಸಾಮಾನ್ಯ ಸಾಧಕರು ಹಲವರಿದ್ದಾರೆ. ಇವರ ಪೈಕಿ ಇಬ್ರಾಹಿಂ ಸುತಾರಾ ಕೂಡಾ ಒಬ್ಬರು. 

ಬೆಂಗಳೂರು (ಡಿ. 29): ನಮ್ಮ ನಡುವೆ ಅನೇಕ ಸಾಧಕರಿದ್ದಾರೆ. ಕೆಲವರು ಮುಖ್ಯವಾಹಿನಿಗೆ ಬರುತ್ತಾರೆ. ಇನ್ನು ಕೆಲವರು ಎಲೆ ಮರೆಯ ಕಾಯಿಯಾಗಿಯೇ ಉಳಿಯುತ್ತಾರೆ. ನಮ್ಮೊಳಗಿನ ಅಪರೂಪದ ಸಾಧಕ ಇಬ್ರಾಹಿಂ ಸುತಾರ. 

ಹಿಂದೂ-ಮುಸ್ಲಿಂ ಭಾವೈಕ್ಯತೆ ಬಗ್ಗೆ ಅಪರೂಪದ ವ್ಯಕ್ತಿಯಾಗಿ ನಿಲ್ಲುತ್ತಾರೆ ಪದ್ಮಶ್ರೀ ವಿಜೇತ ಇಬ್ರಾಹಿಂ ಸುತಾರ. 

ಬಾಗಲಕೋಟೆಯವರಾದ ಇಬ್ರಾಹಿಂರವರು ಗೀತೆ, ವೇದಾಂತದಂಥ ವಿಷಯಗಳನ್ನು ತಿಳಿದುಕೊಂಡು ಅದನ್ನು ಸರಳೀಕರಿಸಿ ಜನರಿಗೂ ಆ ಗಟ್ಟಿ ಸತ್ವ ತಲುಪುವಂತೆ ಮಾಡಿದ ಅಪರೂಪದ ವ್ಯಕ್ತಿತ್ವ ಇವರದ್ದು.  
ಸರ್ವಧರ್ಮ ಭಾವೈಕ್ಯತೆಗೆ ಶ್ರಮಿಸುವ ಸುತಾರರು ಜೀ ಕನ್ನಡ ವಾಹಿನಿಯ ಡ್ರಾಮಾ ಜೂನಿಯರ್ಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಭಾವೈಕ್ಯತೆಯ ಅರ್ಥವನ್ನು ಬಹಳ ಅರ್ಥಪೂರ್ಣವಾಗಿ ವಿವರಿಸಿದ್ದಾರೆ. ಎಲ್ಲಾ ಧರ್ಮದವರನ್ನು ಗೌರವವಾಗಿ ಕಾಣುವಂತೆ ಹೇಳಿದ್ದಾರೆ.  ಜೊತೆಗೆ ನಿಜವಾದ ಗುರುವನ್ನು ಅರಿಯುವ ಬಗೆಯನ್ನು ಹೇಳಿದ್ದಾರೆ. 

ಅವರ ಮಾತುಗಳನ್ನು ಕೇಳುತ್ತಿದ್ದರೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ಇಂತಹ ಅಪರೂಪದ ಸಾಧಕರಿಗೆ ಸಲಾಂ ಹೇಳದಿದ್ದರೆ ಹೇಗೆ? 

ಭಾವೈಕ್ಯತೆ ಬಗ್ಗೆ ಸುತಾರರು ಹೇಳುವುದನ್ನು ಕೇಳಿ.  

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕಾಲುಂಗುರ ಧರಿಸಿದ ನಟಿ ರಜಿನಿ ಪತಿ…. ಪ್ರಶ್ನಿಸಿದವರಿಗೆ ಏನಂದ್ರು ನೋಡಿ
BBK 12: ಮದುವೆ ಮನೆಯಿಂದ ಗಿಲ್ಲಿ ನಟನನ್ನು ಆಚೆ ಹಾಕಿ, ರಸ್ತೆಗೆ ನೂಕಿದ್ರು: ಗೊತ್ತಿಲ್ಲದ ವಿಷಯ ಬಿಚ್ಚಿಟ್ಟ ತಾಯಿ