ಮಣಿ ಕರ್ಣಿಕಾ ವಿರುದ್ಧದ ಗಾಳಿ ಸುದ್ದಿಯಿಂದ ಬೇಸರ: ಕಂಗನಾ

Published : Feb 09, 2018, 08:07 AM ISTUpdated : Apr 11, 2018, 12:44 PM IST
ಮಣಿ ಕರ್ಣಿಕಾ ವಿರುದ್ಧದ ಗಾಳಿ ಸುದ್ದಿಯಿಂದ ಬೇಸರ: ಕಂಗನಾ

ಸಾರಾಂಶ

ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನ ಚರಿತ್ರೆ ಆಧರಿಸಿದ ‘ಮಣಿ ಕರ್ಣಿಕಾ’ ಚಿತ್ರದಲ್ಲಿ ರಾಣಿಯ ಕುರಿತು ಯಾವುದೇ ಆಕ್ಷೇಪಾರ್ಹ ಪ್ರಸ್ತಾಪ ಇಲ್ಲ ಎಂದು ನಟಿ ಕಂಗನಾ ರಾಣಾವತ್‌ ಸ್ಪಷ್ಟನೆ ನೀಡಿದ್ದಾರೆ.

ಮುಂಬೈ: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನ ಚರಿತ್ರೆ ಆಧರಿಸಿದ ‘ಮಣಿ ಕರ್ಣಿಕಾ’ ಚಿತ್ರದಲ್ಲಿ ರಾಣಿಯ ಕುರಿತು ಯಾವುದೇ ಆಕ್ಷೇಪಾರ್ಹ ಪ್ರಸ್ತಾಪ ಇಲ್ಲ ಎಂದು ನಟಿ ಕಂಗನಾ ರಾಣಾವತ್‌ ಸ್ಪಷ್ಟನೆ ನೀಡಿದ್ದಾರೆ.

ಇಂಥ ಗಾಳಿ ಸುದ್ದಿ ಪ್ರಚಾರ ಮಾಡುವುದು ರಾಣಿಗೆ ಅವಮಾನ ಮಾಡಿದಂತೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಈ ಚಿತ್ರದ ವಿರುದ್ಧ ರಾಜಸ್ಥಾನದ ಸರ್ವ ಬ್ರಾಹ್ಮಣ ಮಹಾಸಭಾ ಮಾಡುತ್ತಿರುವ ಆರೋಪದಿಂದ ನೋವಾಗಿದೆ.

 ರಾಣಿ ಕುರಿತು ಆ ರೀತಿಯಾಗಿ ಯೋಚಿಸುವುದು ಕೂಡಾ ನೀಚತನವಾಗುತ್ತದೆ. ಈ ರೀತಿಯ ಗಾಳಿಸುದ್ದಿ ಮೂಲಕ ಅವರೇ ರಾಣಿಯ ತೇಜೋವಧೆ ಮಾಡುತ್ತಿದ್ದಾರೆ ಎಂದು ಕಂಗನಾ ಹೇಳಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Kannada Serials: ಸೀರಿಯಲ್​ ನಾಯಕಿಯರು ಭಾರಿ ಸಂಕಷ್ಟದಲ್ಲಿ! ದೀಪಾ, ನಿಧಿ ಆಯ್ತು ಈಗ ಭಾರ್ಗವಿಯೂ ಜೈಲಿಗೆ- ಏನಾಗ್ತಿದೆ ಇಲ್ಲಿ? ​
Amruthadhaare Serial: ಬಲು ಕಿಲಾಡಿ ಈ ಅಜ್ಜಿ! ಕೊನೆ ಆಸೆ ಈಡೇರಿಸಿಕೊಳ್ತೇನಂತ ಸತ್ತೇ ಹೋಗೋದಾ? ಮಾಡಿದ್ದೇನು ನೋಡಿ!