Published : Apr 13, 2025, 07:20 AM ISTUpdated : Apr 13, 2025, 11:14 PM IST

Kannada Entertainment Live: ಮದ್ವೆಯಾದ ಖುಷಿಯಲ್ಲಿ ಕಾಲೆತ್ತಲು ಹೋದ ಶ್ರೇಷ್ಠಾಳಿಗೆ ಆಗಬಾರದ್ದು ಆಗೋಯ್ತು! ಛೇ... ವಿಡಿಯೋನೂ ವೈರಲ್​ ಆಯ್ತು

ಸಾರಾಂಶ

ಮುಂಬೈ: ಪ್ರಸಿದ್ಧ ಗಾಯಕಿ ನೇಹಾ ಕಕ್ಕರ್ ಕುಟುಂಬದಲ್ಲಿ ಬಿರುಕು ಮೂಡಿದೆ. ಗಾಯಕಿ ಸೋನು ಕಕ್ಕರ್  ತಮ್ಮ ತಂಗಿ ನೇಹಾ ಕಕ್ಕರ್ ಮತ್ತು ಸಹೋದರ ಸಂಗೀತ ಸಂಯೋಜಕ ಟೋನಿ ಕಕ್ಕರ್ ಅವರಿಗೆ ನಾನು ಇನ್ನು ಮುಂದೆ  ಸಹೋದರಿ ಅಲ್ಲ ಅಂದು ಘೋಷಿಸಿದ್ದಾರೆ. ಈ ಘೋಷಣೆ ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ ಮತ್ತು ಹಲವು ಊಹಾಪೋಹಗಳನ್ನು ಹುಟ್ಟುಹಾಕಿದೆ. ವಿಶೇಷವಾಗಿ ಏಪ್ರಿಲ್ 9 ರಂದು ಟೋನಿ ಅವರ ಹುಟ್ಟುಹಬ್ಬದ ಆಚರಣೆಯಲ್ಲಿ ಸೋನು ಅನುಪಸ್ಥಿತಿ ಕಾಣುತ್ತಿತ್ತು. ನಟಿ ರಶ್ಮಿಕಾ ಮುಂದಣ್ಣ ಅವರ ಡಾಕ್ಯುಮೆಂಟ್ಸ್‌ಗಳಲ್ಲಿ ಎಲ್ಲಾ ಕಡೆ 'ಎಂ ರಶ್ಮಿಕಾ' ಎಂದೇ ಬರೆಯಲಾಗುತ್ತದೆ. ಹಲವರಲ್ಲಿ ಈ ಬಗ್ಗೆ ತುಂಬಾ ಕುತೂಹಲ ಇದೆ. M ಅಂದ್ರೇನು ಎಂಬ ಬಗ್ಗೆ ಇರೋ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಆ ಬಗ್ಗೆ ಸ್ವತಃ ನಟಿ ರಶ್ಮಿಕಾ ಮಂದಣ್ಣಾ ಅವರೇ ಉತ್ತರ ಹೇಳಿದ್ದಾರೆ. ನನ್ನ ಅಧಿಕೃತ ಹೆಸರು ಎಂ ರಶ್ಮಿಕಾ ಮಂದಣ್ಣ. ಅಂದ್ರೆ 'ಮುಂಡಚಾಡ್ಯರ ರಶ್ಮಿಕಾ ಮಂದಣ್ಣ' ಎಂದಿದ್ದಾರೆ.

Kannada Entertainment Live: ಮದ್ವೆಯಾದ ಖುಷಿಯಲ್ಲಿ ಕಾಲೆತ್ತಲು ಹೋದ ಶ್ರೇಷ್ಠಾಳಿಗೆ ಆಗಬಾರದ್ದು ಆಗೋಯ್ತು! ಛೇ... ವಿಡಿಯೋನೂ ವೈರಲ್​ ಆಯ್ತು

11:14 PM (IST) Apr 13

ಮದ್ವೆಯಾದ ಖುಷಿಯಲ್ಲಿ ಕಾಲೆತ್ತಲು ಹೋದ ಶ್ರೇಷ್ಠಾಳಿಗೆ ಆಗಬಾರದ್ದು ಆಗೋಯ್ತು! ಛೇ... ವಿಡಿಯೋನೂ ವೈರಲ್​ ಆಯ್ತು

ಭಾಗ್ಯಲಕ್ಷ್ಮಿ ಸೀರಿಯಲ್​  ಶೂಟಿಂಗ್​ ವೇಳೆ ಕಿಕ್​ ಮಾಡಲು ಹೋದ ಶ್ರೇಷ್ಠಾ ಬಿದ್ದು ಏಟು ಮಾಡಿಕೊಂಡಿದ್ದು, ಅದರ ವಿಡಿಯೋ ವೈರಲ್​ ಆಗಿದೆ.
 

ಪೂರ್ತಿ ಓದಿ

10:12 PM (IST) Apr 13

ಗುಳಿಕೆನ್ನೆ ಚೆಲುವೆ ರಚಿತಾ ಮದ್ವೆ ಫಿಕ್ಸ್​ ಆಗೋಯ್ತು? ರವಿಮಾಮಾ ಮಾತಿಗೆ ಹುಡುಗರ ಹಾರ್ಟ್​ ಬ್ರೇಕಾಗೋಯ್ತು!

ಸ್ಯಾಂಡಲ್​ವುಡ್​ ಬ್ಯೂಟಿ ರಚಿತಾ ರಾಮ್​  ಮದ್ವೆ ಫಿಕ್ಸ್​ ಆಗಿದೆ ಎನ್ನುವ ಅರ್ಥದಲ್ಲಿ ನಟ ರವಿಚಂದ್ರನ್​ ಮಾತನಾಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು?
 

ಪೂರ್ತಿ ಓದಿ

09:29 PM (IST) Apr 13

ಅವ್ಳ ಮೇಲೆ ಇವ್ನು ಬಿದ್ದದ್ದು ನೋಡಿ ನೋಡಿ ಸಾಕಾಗೋಗಿದೆ... ​ ರೊಮಾನ್ಸ್​ನಲ್ಲಿ ಅಪ್​ಡೇಟ್​ ಆಗಿ ಪ್ಲೀಸ್... ಫ್ಯಾನ್ಸ್​ ಸಲಹೆ

ಅಣ್ಣಯ್ಯ ಸೀರಿಯಲ್​ನ ಪಾರು ಮತ್ತು ಶಿವು ಲವ್​ಸ್ಟೋರಿಯ ಪ್ರೊಮೋ ಬಿಡುಗಡೆಯಾಗುತ್ತಲೇ ಸೀರಿಯಲ್​ ಪ್ರೇಮಿಗಳು ನಿರ್ದೇಶಕರಿಗೆ ಮಾಡ್ತಿರೋ ಪಾಠ ಏನು?
 

ಪೂರ್ತಿ ಓದಿ

06:03 PM (IST) Apr 13

ಬ್ಲ್ಯಾಕ್‌ ಡ್ರೆಸ್‌ನಲ್ಲಿ ಬಿಸಿ ಏರಿಸಿದ ರಾಮಾಚಾರಿ ಸೀರಿಯಲ್‌ ಮೌನ ಗುಡ್ಡೇಮನೆ; ರೆಸ್ಟೋಪಬ್‌ನಲ್ಲಿ ಭರ್ಜರಿ ಭೋಜನ!

ರಾಮಾಚಾರಿ ಧಾರಾವಾಹಿ ನಟಿ ಮೌನ ಗುಡ್ಡೇಮನೆ ಅವರು ಈ ಬಾರಿ ಸಖತ್‌ ಸ್ಟೈಲಿಶ್‌ ಆಗಿ, ವೆಸ್ಟರ್ನ್‌ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಬೆಂಗಳೂರಿನ ದಿ ಪಂಪ್‌ ಹೌಸ್‌ ಎನ್ನೋ ರೆಸ್ಟೋಪಬ್‌ನಲ್ಲಿ ಊಟ ಸವಿದಿದ್ದಾರೆ.
 

ಪೂರ್ತಿ ಓದಿ

05:52 PM (IST) Apr 13

ಗರ್ಲ್‌ಫ್ರೆಂಡ್ ಗೌರಿ ಕೈ ಹಿಡಿದು ಮೊದಲ ಬಾರಿಗೆ ಎಲ್ಲರೆದುರು ಬಂದ ಆಮೀರ್ ಖಾನ್!

ಆಮೀರ್ ಖಾನ್ ಮತ್ತು ಗೌರಿ ಸ್ಪ್ರಟ್: 60 ವರ್ಷದ ಆಮೀರ್ ಖಾನ್ ಗೌರಿ ಸ್ಪ್ರಟ್ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದಾರೆ. ಸ್ವತಃ ಆಮೀರ್ ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ. ಆದರೆ ಇತ್ತೀಚಿನ ಕಾರ್ಯಕ್ರಮದಲ್ಲಿ ಅವರು ಮೊದಲ ಬಾರಿಗೆ ಗೌರಿ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡರು, ಅದರ ಫೋಟೋಗಳನ್ನು ಇಲ್ಲಿ ನೋಡಬಹುದು...

ಪೂರ್ತಿ ಓದಿ

05:22 PM (IST) Apr 13

ಸಾಧನೆ ಅಂದ್ರೆ ಇದೇ..! ಒಟ್ಟಿಗೆ ದುಡಿದ್ರು, ಮದುವೆಯಾದ್ರು, ವಿದೇಶಕ್ಕೆ ಹೋದ್ರು ಮಜಾ ಭಾರತ ಜಗಪ್ಪ, ಸುಷ್ಮಿತಾ!

ಸುಷ್ಮಿತಾ, ಜಗಪ್ಪ ಅವರು ಈಗ ದುಬೈಗೆ ಹಾರಿದ್ದಾರೆ. ಅಲ್ಲಿ ಅವರು ಸುಂದರ ಸ್ಥಳಗಳ ವೀಕ್ಷಣೆ ಮಾಡೋದಲ್ಲದೆ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಳ್ತಿದ್ದಾರೆ.
 

ಪೂರ್ತಿ ಓದಿ

05:07 PM (IST) Apr 13

ರಜತ್‌ಗೆ ಬುದ್ಧಿ ಇಲ್ಲಿ ಕೋಪ ಜಾಸ್ತಿ ನನ್ನ ಮಾತು ಕೇಳಲ್ಲ: ವಿನಯ್ ಗೌಡ

ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರು ರೀಲ್ಸ್ ಮಾಡಿ ಜೈಲು ಸೇರಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಘಟನೆಯ ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿದ್ದು, ರಜತ್ ಸ್ಪಷ್ಟನೆ ನೀಡಿದ್ದಾರೆ.

ಪೂರ್ತಿ ಓದಿ

04:43 PM (IST) Apr 13

ಅಂತೂ ಇಂತೂ ಕೊನೆಗೂ ಆ ಸೀಕ್ರೆಟ್ ಹೊರಹಾಕಿದ 'ಉಪಾಧ್ಯಕ್ಷ' ನಟಿ ಮಲೈಕಾ ವಸುಪಾಲ್!

ನಟಿ ಮಲೈಕಾ ವಸುಪಾಲ್ ಅವರು ಒಂದು ಸೀಕ್ರೆಟ್‌ ಸಂಗತಿಯನ್ನು ಇದೀಗ ಹೊರಜಗತ್ತಿಗೆ ಬಿಟ್ಟಿದ್ದಾರೆ. ಇಷ್ಟು ದಿನವೂ ಗುಟ್ಟಾಗಿದ್ದ ಈ ಸಂಗತಿಯೀಗ ಸೋಷಿಯಲ್ ಮೀಡಿಯಾ ಹೊಕ್ಕಿ ಜಗತ್ತಿನ ತುಂಬೆಲ್ಲಾ ಹರಿದಾಡುತ್ತಿದೆ. ಹಾಗಿದ್ರೆ, ನಟಿ ಮಲೈಕಾ..

ಪೂರ್ತಿ ಓದಿ

02:53 PM (IST) Apr 13

Meghana Raj ಮನೆ ದೇವರಕೋಣೆಯಲ್ಲಿ ವೆಂಕಟೇಶ್ವರ, ಏಸು ಕ್ರಿಸ್ತನ ಫೋಟೋ; ಸರ್ವಧರ್ಮ ಸಮನ್ವಯ ಸಾರಿದ ನಟಿ

ಕನ್ನಡ ನಟಿ ಮೇಘನಾ ರಾಜ್‌ ಅವರ ಹೊಸ ಮನೆಯ ದೇವರ ಕೋಣೆಯಲ್ಲಿ ವೆಂಕಟೇಶ್ವರ, ಏಸು ಫೋಟೋ ಕೂಡ ಇದೆ. 

ಪೂರ್ತಿ ಓದಿ

02:44 PM (IST) Apr 13

ಶ್ರೀದೇವಿಯನ್ನು ಬಯಸಿದ್ದರು ಈ ಮೂರು ಪುರುಷರು; ಅವರಲ್ಲೊಬ್ಬರ ಕಥೆ ಏನಾಯ್ತು?

ಮೂರನೆಯ ವ್ಯಕ್ತಿ ಬಾಲಿವುಡ್‌ನ ಖ್ಯಾತ ನಿರ್ಮಾಪಕರಾದ ಬೋನಿ ಕಪೂರ್. ಅವರು ಶ್ರೀದೇವಿಯನ್ನು ಲವ್ ಮಾಡಿ ಮದುವೆ ಆಗುವ ಕಾರಣಕ್ಕಾಗಿಯೇ ಮಿಸ್ಟರ್ ಇಂಡಿಯಾ ಸಿನಿಮಾಗೆ ಶ್ರೀದೇವಿ ಅವರನ್ನು ಆಯ್ಕೆ ಮಾಡಿ ಸಿನಿಮಾ ನಿರ್ಮಾಣ..

ಪೂರ್ತಿ ಓದಿ

12:56 PM (IST) Apr 13

Crazy Star Ravichandran: ಡಾ ರಾಜ್, ವಿಷ್ಣು ರಿಜೆಕ್ಟ್ ಮಾಡಿದ್ದ ಸಿನಿಮಾ ನಾನು ಮಾಡಿದೆ. ರಿಸಲ್ಟ್ ನೋಡಿ ಏನಾಯ್ತು?

ಡಾ ರಾಜ್‌ಕುಮಾರ್ ಹಾಗೂ ವಿಷ್ಣುವರ್ಧನ್ ರಿಜೆಕ್ಟ್ ಮಾಡಿದ್ದ ಕಥೆಯನ್ನು ನಾನು ಮಾಡಿದೆ. ಆ ಕಥೆಯನ್ನು ಡಾ ರಾಜ್‌ಕುಮಾರ್ ಹಾಗೂ ವಿಷ್ಣುವರ್ಧನ್ ಮಾತ್ರವಲ್ಲ, ಕನ್ನಡದ ಆ ಕಾಲದ ಬಹುತೇಕ ಎಲ್ಲಾ ಹೀರೋಗಳೂ ಕೂಡ ರಿಜೆಕ್ಟ್ ಮಾಡಿದ್ದಾರೆ. ಆದರೆ, ಆ ಕಥೆ ನನಗೆ ಯಾಕೋ ತುಂಬಾ..

ಪೂರ್ತಿ ಓದಿ

12:52 PM (IST) Apr 13

ಸೀರಿಯಲ್‌ ಬಿಟ್ಟು ಹಿಮಾಲಯದತ್ತ ಭಾಗ್ಯಲಕ್ಷ್ಮಿ! ಫ್ಯಾನ್ಸ್ ಶಾಕ್‌- ಕಾರಣ ತೆರೆದಿಟ್ಟ ನಟಿ ಸುಷ್ಮಾ

ಭಾಗ್ಯಲಕ್ಷ್ಮಿ ಸೀರಿಯಲ್‌ ನಾಯಕಿ ಭಾಗ್ಯ ಉರ್ಫ್‌ ಸುಷ್ಮಾ ಕೆ.ರಾವ್‌ ಅವರು ಹಿಮಾಲಯದತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ಅವರು ಹೇಳಿದ್ದೇನು?
 

ಪೂರ್ತಿ ಓದಿ

More Trending News