ಬೆಂಗಳೂರು: 'ರಚಿತಾ ರಾಮ್ ಸಂಭಾವನೆ ವಿಚಾರದಲ್ಲಿ ಎಂದೂ ರಾಜಿ ಮಾಡಿಕೊಳ್ಳುವವರಲ್ಲ. ನಟನೆಯಾಗಲಿ, ಡಬ್ಬಿಂಗ್ ಆಗಲಿ, ಹಣ ಸಂದಾಯವಾದ ಮೇಲೇ ಅವರು ಬರುವುದು. ನಮ್ಮ ಸಿನಿಮಾದಲ್ಲಿ ಅವರಿಗೆ ಸಂಪೂರ್ಣ ಸಂಭಾವನೆ ನೀಡಿದ್ದೇವೆ. ಆರಂಭದ ಒಂದೆರಡು ಪ್ರಚಾರ ಕಾರ್ಯಕ್ರಮ ಹೊರತುಪಡಿಸಿ ಈವರೆಗೆ ಅವರು ಸಿನಿಮಾ ಪ್ರಚಾರಕ್ಕೆ ಬಂದಿಲ್ಲ. ಪ್ರಚಾರಕ್ಕೆ ಬರದಿದ್ರೆ ನಿರ್ಮಾಪಕ ಎಲ್ಲೋಗ್ತಾನೆ. ರಚಿತಾ ರಾಮ್ ರಂಥಾ ಕಲಾವಿದರನ್ನು ಬ್ಯಾನ್ ಮಾಡಬೇಕು ಅನ್ನೋದು ನಮ್ಮ ಒತ್ತಾಯ'. - ಇವು 'ಸಂಜು ವೆಡ್ ಗೀತಾ 2' ಸಿನಿಮಾ ನಿರ್ದೇಶಕ ನಾಗಶೇಖರ್ ಮಾತುಗಳು.
ಎರಡೆರಡು ಬಾರಿ ಬಿಡುಗಡೆ ಕಂಡ 'ಸಂಜು ವೆಡ್ಸ್ ಗೀತಾ 2' ಸಿನಿಮಾ ಪ್ರಚಾರಕ್ಕೆ ನಾಯಕ ನಟಿ ರಚಿತಾ ರಾಮ್ ಗೈರಾಗಿರುವುದರಿಂದ ಬೇಸತ್ತ ಚಿತ್ರತಂಡ ರಚಿತಾ ರಾಮ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದೆ.
11:50 PM (IST) Jun 18
10:51 PM (IST) Jun 18
ನಟಿ ರಕುಲ್ ಅವರು ಕನ್ನಡದಲ್ಲಿ 'ಗಿಲ್ಲಿ' ಚಿತ್ರದಲ್ಲಿ ಕೂಡ ನಟಿಸಿದ್ದಾರೆ. ಈ ಮೂಲಕ ಕನ್ನಡಿಗರ ಪ್ರೀತಿಗೂ ಪಾತ್ರಾಗಿದ್ದಾರೆ.
09:02 PM (IST) Jun 18
ಮದ್ವೆಯಾದ ತಕ್ಷಣವೇ ಪ್ರೆಗ್ನೆಂಟ್ ಅನ್ನೋ ಸುದ್ದಿ ಬಂತು. ಅದನ್ನು ಕೇಳಿ ಹೇಗಾಯಿತು ಎನ್ನುವ ಬಗ್ಗೆ ನಟಿ ಸೋನಲ್ ಮೊಂಥೆರೋ ಮಾತನಾಡಿದ್ದಾರೆ. ಅವರು ಏನಂದ್ರು ನೋಡಿ!
08:29 PM (IST) Jun 18
ನಾಗಾರ್ಜುನ ಮತ್ತು ಅಮಲಾ ಪ್ರೀತಿಸಿ ಮದುವೆಯಾದ್ರು, ಆದ್ರೆ ಈ ಮದುವೆಗೆ ಮೊದಲು ANR ಒಪ್ಪಿರಲಿಲ್ಲ ಅಂತ ಗೊತ್ತಾ? ಯಾಕೆ ಅಂತ ನಾಗ್ ರಿವೀಲ್ ಮಾಡಿದ್ದಾರೆ.
07:02 PM (IST) Jun 18
ನಾಗಾರ್ಜುನ ಮತ್ತು ಅಮಲಾ ಪ್ರೀತಿಸಿ ಮದುವೆಯಾದ್ರು, ಆದ್ರೆ ಈ ಮದುವೆಗೆ ಮೊದಲು ANR ಒಪ್ಪಿರಲಿಲ್ಲ ಅಂತ ಗೊತ್ತಾ? ಯಾಕೆ ಅಂತ ನಾಗ್ ರಿವೀಲ್ ಮಾಡಿದ್ದಾರೆ.
06:37 PM (IST) Jun 18
ನೆಲ್ ಜಯರಾಮನ್ ಅವರ ಮಗನಿಗೆ ಶಿವಕಾರ್ತಿಕೇಯನ್ ಮಾಡಿರೋ ಸಹಾಯಕ್ಕೆ ಪ್ರಶಂಸೆಗಳ ಸುರಿಮಳೆಯೇ ಆಗ್ತಿದೆ.
05:50 PM (IST) Jun 18
'ಟಾಕ್ಸಿಕ್' ಸಿನಿಮಾದ ಕಥೆಗೆ ಪೂರಕವಾಗಿ ಬೆಂಗಳೂರಿನಲ್ಲಿ ಬೃಹತ್ ಮತ್ತು ಅದ್ಧೂರಿ ಸೆಟ್ಗಳನ್ನು ನಿರ್ಮಿಸಲು ಚಿತ್ರತಂಡ ಈ ಹಿಂದೆ ಯೋಜನೆ ರೂಪಿಸಿತ್ತು. ಸುಮಾರು 60 ದಿನಗಳ ಕಾಲ ಇಲ್ಲಿಯೇ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಸಲು ಸಿದ್ಧತೆಗಳು ಕೂಡ ನಡೆಯುತ್ತಿದ್ದವು. ಆದರೆ, ಕಿಯಾರಾ ಅಡ್ವಾಣಿ
05:44 PM (IST) Jun 18
ಇಂದಿನ ಸಿನಿಮಾ ಹಾಡುಗಳು ಹಾಗೂ ನಾಯಕರು ಮಾಡುವ ರೋಲ್ಗಳು ಹೇಗೆ ಯುವಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಹಾಗೂ ಹಾಡುಗಳ ಅರ್ಥಗೊತ್ತಿಲ್ಲದೇ ಅತ್ಯಾ*ಚಾರಗಳನ್ನೂ ಸಂಭ್ರಮಿಸುವಂತೆ ಮಾಡುತ್ತಿದೆ ಎನ್ನುವ ಬಗ್ಗೆ ಪತ್ರಕರ್ತೆ ಸ್ವಾತಿ ತೀಕ್ಷ್ಣವಾಗಿ ಹೇಳಿದ್ದಾರೆ ನೋಡಿ...
04:09 PM (IST) Jun 18
8 ವರ್ಷದ ಹಿಂದೆ, 'ಉಪ್ಪಿ ರುಪ್ಪಿ' ಸಿನಿಮಾಗಾಗಿ ನೀಡಿದ್ದ ಅಡ್ವಾನ್ಸ್ ವಾಪಾಸ್ ನೀಡದೇ ಗುಳಿಕೆನ್ನೆ ಚಲುವೆ ಆಟ ಆಡುಸುತ್ತಿದ್ದಾರೆ ಎನ್ನಲಾಗಿದೆ. 8 ವರ್ಷಗಳ ಹಿಂದೆಯೇ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ನಟಿ ರಚಿತಾ ರಾಮ್ ನಟನೆಯಲ್ಲಿ 'ಉಪ್ಪಿ ರುಪ್ಪಿ' ಸಿನಿಮಾ ಮೂಡಿ ಬರಬೇಕಿತ್ತು.
03:03 PM (IST) Jun 18
ನಟ, ನಿರ್ದೇಶಕ, ನಿರ್ಮಾಪಕ, ಹಾಡುಗಳನ್ನು ಬರೆಯುವವರು ಹೀಗೆ ಚಿತ್ರರಂಗದಲ್ಲಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಧನುಷ್, ತಮ್ಮ ಹೊಸ ಚಿತ್ರ 'ಕುಬೇರ'ದ ಕಾರ್ಯಕ್ರಮದಲ್ಲಿ ಮಾಡಿದ ಹೇಳಿಕೆಗಳು ಚರ್ಚೆಗೆ ಗ್ರಾಸವಾಗಿವೆ.
02:43 PM (IST) Jun 18
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮುಂದಿನ ಪ್ರಾಜೆಕ್ಟ್ಗಳ ಬಗ್ಗೆ ಹೊಸ ಸುದ್ದಿಗಳು ಹರಿದಾಡುತ್ತಿವೆ. ಪ್ರಸ್ತುತ, ಪೆದ್ದಿ ಸಿನಿಮಾದಲ್ಲಿ ಬ್ಯುಸಿಯಾಗಿರುವ ಚರಣ್ ಮುಂದೆ ಯಾವ ನಿರ್ದೇಶಕರೊಂದಿಗೆ ಸಿನಿಮಾ ಮಾಡಲಿದ್ದಾರೆ?
02:16 PM (IST) Jun 18
ಸೀರಿಯಲ್ಗಳಲ್ಲಿ ನಾಯಕ-ನಾಯಕಿ ನಿಜವಾಗಿಯೂ ಒಬ್ಬರ ಮೇಲೊಬ್ಬರು ಬಿದ್ದು ಉರುಳಾಡುತ್ತಾರೆ ಎಂದುಕೊಂಡಿರುವಿರಾ? ಶೂಟಿಂಗ್ನಲ್ಲಿ ಇಂಥ ದೃಶ್ಯಗಳನ್ನು ಹೇಗೆ ಶೂಟ್ ಮಾಡ್ತಾರೆ ನೋಡಿ...
02:05 PM (IST) Jun 18
ಮಹೇಶ್ ಬಾಬು ಅಪ್ಪಾಜಿ ಸೂಪರ್ ಸ್ಟಾರ್ ಕೃಷ್ಣ ಆಸೆ ಈಡೇರಬೇಕು ಅಂತ ಹಿರಿಯ ಲೇಖಕ ಪರುಚೂರಿ ಗೋಪಾಲಕೃಷ್ಣ ಹೇಳಿದ್ದಾರೆ. ಪರುಚೂರಿ ಯಾಕೆ ಹೀಗೆ ಹೇಳಿದ್ರು ಅಂತ ನೋಡೋಣ.
01:22 PM (IST) Jun 18
‘ಯೇ ಮಾಯೇ ಚೇಸಾವೆ’ ಸಿನಿಮಾ ಮತ್ತೆ ರಿಲೀಸ್ ಆಗ್ತಿದೆ. ಚೈತನ್ಯ, ಸಮಂತ ಜೊತೆಯಾಗಿ ಪ್ರಮೋಷನ್ ಮಾಡ್ತಾರೆ ಅಂತೆಲ್ಲಾ ಗಾಳಿಸುದ್ದಿ ಹಬ್ಬಿತ್ತು. ಈ ಬಗ್ಗೆ ಸಮಂತ ಸ್ಪಷ್ಟನೆ ಕೊಟ್ಟಿದ್ದಾರೆ.
01:16 PM (IST) Jun 18
ಪ್ರೇಮಿಗಳು ಭೂಗತ ಲೋಕಕ್ಕೆ ಹೋಗುತ್ತಾರೆ. ಖಳನಾಯಕ ಅಕ್ರಮ ಮಾರ್ಗದಲ್ಲಿ ಗಳಿಸಿರುವ ಹಣ ಕದಿಯುತ್ತಾರೆ. ಈ ವಿಷಯ ಗೃಹಮಂತ್ರಿಗೆ ತಿಳಿಯುತ್ತದೆ. ಮುಂದೇನು ಎಂಬುದು ಚಿತ್ರದ ಕತೆ ಡೆಡ್ಲಿ ಲವರ್ಸ್.
01:06 PM (IST) Jun 18
ಸ್ಟಾರ್ ಬೌಲರ್ ಬುಮ್ರಾ ಭಾರತ ಟೆಸ್ಟ್ ತಂಡದ ನಾಯಕರಾಗ್ತಾರೆ ಅಂತ ಎಲ್ಲರೂ ಭಾವಿಸ್ತಿದ್ರು. ಆದ್ರೆ ಶುಭ್ ಮನ್ ಗಿಲ್ ನಾಯಕ ಅಂತ ಬಿಸಿಸಿಐ ಘೋಷಿಸಿದೆ. ಬುಮ್ರಾ ಈಗ ತಮ್ಮ ನಿರ್ಧಾರದ ಬಗ್ಗೆ ಮಾತಾಡಿದ್ದಾರೆ.
12:59 PM (IST) Jun 18
ಅರುಣಾ ಇರಾನಿ ಎರಡು ಬಾರಿ ಸ್ತನ ಕ್ಯಾನ್ಸರ್ಗೆ ತುತ್ತಾಗಿದ್ದರು. ಮೊದಲ ಹಂತದಲ್ಲೇ ಕ್ಯಾನ್ಸರ್ ಗೊತ್ತಾಗಿದ್ದರೂ ಅವರು ಕಿಮೋಥೆರಪಿಯನ್ನು ನಿರಾಕರಿಸಿದ್ದರು. ಅದು ಏಕೆ ಎಂಬ ವಿಚಾರವನ್ನು ಅವರೀಗ ರಿವೀಲ್ ಮಾಡಿದ್ದಾರೆ.
12:46 PM (IST) Jun 18
12:04 PM (IST) Jun 18
ರಾಯಚೂರು ಮೂಲದ ಭೀಮರಾವ್ ಪೈದೊಡ್ಡಿ ನಿರ್ದೇಶನದ ಹೆಬ್ಬುಲಿ ಕಟ್ ಚಿತ್ರದ ಟ್ರೇಲರನ್ನು ಕಿಚ್ಚ ಸುದೀಪ್ ಮೆಚ್ಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೇಲರ್ ಹಂಚಿಕೊಂಡಿದ್ದಾರೆ.
11:45 AM (IST) Jun 18
ಬೆಳಗಾವಿ ಮೂಲಕ ನಟ ಶಿವಕುಮಾರ್ ಅವರು ಈಗ ತೆಲುಗು ಧಾರಾವಾಹಿ, ರಿಯಾಲಿಟಿ ಶೋಗಳಲ್ಲಿ ಬ್ಯುಸಿ ಆಗಿದ್ದಾರೆ. ಇವರಿಗೆ ತೆಲುಗು ನಟಿ ಪ್ರಪೋಸ್ ಮಾಡಿದ್ದಾರೆ.
11:42 AM (IST) Jun 18
11:30 AM (IST) Jun 18
ಹೈದರಾಬಾದ್ನಲ್ಲಿ ಎಸ್ಎಸ್ಎಂಬಿ 29 ಸಿನಿಮಾಕ್ಕಾಗಿ ವಾರಣಾಸಿಯನ್ನು ಮರುಸೃಷ್ಟಿ ಮಾಡಲಾಗುತ್ತಿದೆ. ಸುಮಾರು 50 ಕೋಟಿ ವೆಚ್ಚದಲ್ಲಿ ವಾರಣಾಸಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ.
11:07 AM (IST) Jun 18
ರಜನಿಕಾಂತ್ ಕೂಲಿ ಚಿತ್ರದಲ್ಲಿ ನನ್ನನ್ನು ಬಹಳ ಚೆನ್ನಾಗಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ. ಅಮೀರ್ ಖಾನ್, ಉಪೇಂದ್ರ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.
10:41 AM (IST) Jun 18
ಇತ್ತೀಚೆಗಷ್ಟೇ ಕೇರಳದ ಮಡಾಯಿಕ್ಕಾವು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದ ನಟ ದರ್ಶನ್, ಇದೀಗ ಕೇರಳದ ಕಣ್ಣೂರ್ ಬಳಿ ಬರುವ ಕೊಟ್ಟಿಯೂರ್ ಶಿವನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.
10:40 AM (IST) Jun 18
ಈ ಸಿನಿಮಾ ಬಿಡುಗಡೆಯಾದ ನಾಲ್ಕನೇ ದಿನಕ್ಕೆ 1,710 ಕೋಟಿ ರೂ. ಕಲೆಕ್ಷನ್ ಮಾಡಿದೆ. ಚಿತ್ರಕ್ಕೆ IMDb 8.1 ರೇಟಿಂಗ್ ನೀಡಿದೆ. ಭಾರತದಲ್ಲಿ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.
10:09 AM (IST) Jun 18
ಸಮಂತಾ ಜಿಮ್ ಹೊರಗೆ ತನ್ನ ಕಾರಿಗಾಗಿ ಕಾಯುತ್ತಾ ನಿಂತಾಗ ಫೋಟೋಗ್ರಾಫರ್ಗಳು, ವೀಡಿಯೋಗ್ರಾಫರ್ಗಳು ಅವರನ್ನು ಸುತ್ತುವರೆದು ನಾನಾ ಪ್ರಶ್ನೆಗಳನ್ನು ಕೇಳಿದರು.
09:52 AM (IST) Jun 18
ಇಲಿಯಾನಾ ತಾನು ಎರಡನೇ ಬಾರಿ ತಾಯಿಯಾದ ವಿಷಯವನ್ನು ಪರೋಕ್ಷವಾಗಿ ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಅವರು ಮಾಡಿರುವ ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್ ಆಗಿದೆ.