vuukle one pixel image
LIVE NOW

Kannada Entertainment Live: ಕ್ಯಾನ್ಸರ್‌ಗೆ ತುತ್ತಾದ 13 ವರ್ಷ ಬಾಲಕಿ ಮೇಲೆ ಎರಗಿದ ಕಾಮುಕ, ಏನೂ ಅರಿಯದ ಬಾಲೆ ಪ್ರೆಗ್ಮೆಂಟ್

Kannada Entertainment Live 5th April 2025 sandalwood bollywood kollywood and OTT Movies Updates mrqKannada Entertainment Live 5th April 2025 sandalwood bollywood kollywood and OTT Movies Updates mrq

ಬೆಂಗಳೂರು: ಕಟ್ಟುಮಸ್ತಾದ ಮೈಕಟ್ಟಿನ ಫೋಟೋಶೂಟ್‌ ಮಾಡಿಸಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಬಿಲ್ಲ ರಂಗ ಭಾಷ ಸಿನಿಮಾದ ಪಾತ್ರಕ್ಕೆ ಆಲ್‌ಮೋಸ್ಟ್ ರೆಡಿಯಾಗಿದ್ದೀನಿ’ ಎಂದು ಸುದೀಪ್‌ ಹೇಳಿದ್ದಾರೆ. ಇದೀಗ ಬಾಡಿ ಬಿಲ್ಡ್‌ ಮಾಡಿರುವ ಫೋಟೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಸುದೀಪ್ ಪೋಸ್ಟ್ ಮಾಡಿದ್ದಾರೆ. ‘ಏ.16’ ಎಂಬ ದಿನಾಂಕವನ್ನೂ ಪ್ರಕಟಿಸಿದ್ದಾರೆ. ಆ ದಿನ ‘ಬಿಲ್ಲ ರಂಗ ಭಾಷ’ ಸೆಟ್ಟೇರಲಿದೆ ಎಂಬುದು ಸದ್ಯದ ನಂಬಿಕೆ. ಪಿ.ಸಿ.ಶೇಖರ್ ನಿರ್ದೇಶನದ ಈ ಸಿನಿಮಾದ ಶೀರ್ಷಿಕೆಯನ್ನು ಶಿವರಾಜ್ ಕುಮಾರ್ ಅನಾವರಣ ಮಾಡಿದ್ದಾರೆ. 'ಈ ಚಿತ್ರದಲ್ಲಿ ಮನೋರಂಜನೆ ಇದೆ. ಮನೋರಂಜನೆಯ ಹಿಂದೆ ಒಂದು ಸಂದೇಶವಿದೆ. ನಿಜಕ್ಕೂ ಆ ಸಂದೇಶ ಮಹಾನ್ ಸಂದೇಶವಾಗಿರಲಿದೆ' ಎಂದು ವಿಜಯ ರಾಘವೇಂದ್ರ ಹೇಳಿದ್ದಾರೆ.  ನಿರ್ದೇಶಕ ಪಿ ಸಿ ಶೇಖ‌ರ್, 'ಇದು ರೈತನ ಕುರಿತಾದ ಕಥೆ. ಆತ ಎಲ್ಲರಿಗಿಂತ ದೊಡ್ಡವನು ಎಂಬ ಹಿನ್ನೆಲೆಯಲ್ಲಿ ನಮ್ಮ ಚಿತ್ರಕ್ಕೆ 'ಮಹಾನ್' ಎಂದು ಹೆಸರಿಡಲಾಗಿದೆ' ಎಂದಿದ್ದಾರೆ. ನಿರ್ಮಾಪಕ ಪ್ರಕಾಶ್, 'ಈ ಸಿನಿಮಾ ರೈತರಿಗೆ ಅರ್ಪಿಸುವ ಗೌರವ' ಎಂದು ಹೇಳಿದ್ದಾರೆ. 
 

11:28 PM

ಕ್ಯಾನ್ಸರ್‌ಗೆ ತುತ್ತಾದ 13 ವರ್ಷ ಬಾಲಕಿ ಮೇಲೆ ಎರಗಿದ ಕಾಮುಕ, ಏನೂ ಅರಿಯದ ಬಾಲೆ ಪ್ರೆಗ್ಮೆಂಟ್

ಆಟವಾಡಿ ನಲಿಯಬೇಕಿದ್ದ ಬಾಲಕಿ ಕ್ಯಾನ್ಸರ್‌ಗೆ ತುತ್ತಾಗಿದ್ದಾಳೆ. ಇದರ ಮೇಲೆ ಮತ್ತೊಂದು ಬರೆ ಬಿದ್ದಿದೆ. ಕಾಮಕನ ಅಟ್ಟಹಾಸಕ್ಕೆ ಬಾಲಕಿ ಗರ್ಭಿಣಿಯಾಗಿದ್ದಾಳೆ. 13ರ ಹರೆಯದ ಬಾಲಕಿಯ ಬದುಕು ಕಣ್ಣೀರ ಕತೆಯಾಗಿದೆ.

ಪೂರ್ತಿ ಓದಿ

11:05 PM

Birthday ಮಾಡಿದ್ರೆ ಈ ಥರ ಮಾಡ್ಬೇಕು; ಮಗಳು ನೇಸರಳ ಜೊತೆ ಅದಿತಿ ಪ್ರಭುದೇವ ಫೋಟೋಗಳು!

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್‌ ಪಟ್ಲ ಅವರು ಮಗಳು ನೇಸರಳ ಜನ್ಮದಿನವನ್ನು ಬಹಳ ಅದ್ದೂರಿಯಾಗಿ ಆಚರಿಸಿದ್ದಾರೆ. 
 

ಪೂರ್ತಿ ಓದಿ

10:44 PM

ಉದ್ಯೋಗ ಇಲ್ಲದ ಗಂಡನಿಗೆ ಸಿವಿಲ್ ಇಂಜಿನಿಯರ್ ಹೆಂಡ್ತಿ ಮೇಲೆ ಅನುಮಾನ: ಸುತ್ತಿಗೆಯಿಂದ ಹೊಡೆದು ಕೊಲೆ

ತ್ನಿಗೆ ಬೇರೆಯವರೊಂದಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನದ ಮೇಲೆ ದಿನವೂ ಜಗಳವಾಡುತ್ತಿದ್ದ ಗಂಡ ಆಕೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

ಪೂರ್ತಿ ಓದಿ

10:36 PM

ಮೊದಲ ರಾತ್ರಿ ಸಂಭ್ರಮದಲ್ಲಿ ಬಾಗಿಲು ಮುಚ್ಚಿದ ಕೆಲ ಹೊತ್ತಲ್ಲೇ ಪ್ರಜ್ಞೆ ತಪ್ಪಿದ ವರ

ಮದುವೆ ಸಂಭ್ರಮಾಚರಣೆ ಮುಗಿದಿದೆ. ಮೊದಲ ರಾತ್ರಿಯ ಕುತೂಹಲದಲ್ಲಿದ್ದ ವರ ಕೋಣೆ ಸೇರಿಕೊಂಡಿದ್ದ. ವಧು ಆಗಮಿಸಿದ ಬಳಿಕ ಬಾಗಿಲು ಮುಚ್ಚಿದ್ದಾನೆ. ಪ್ರೀತಿಯಿಂದ ಆಕೆಯನ್ನು ಮಾತನಾಡಿಸಿದಾಗ ಆಕೆ ಎರಡೇ ವಾಕ್ಯ ನುಡಿದಿದ್ದಾಳೆ. ಇಷ್ಟೇ ನೋಡಿ ವರ ಪ್ರಜ್ಞೆ ತಪ್ಪಿದ್ದಾನೆ. 

ಪೂರ್ತಿ ಓದಿ

10:17 PM

ಇತ್ತೀಚೆಗೆ ಚಿತ್ರರಂಗಕ್ಕೆ ಉತ್ತಮ ಬರಹಗಾರರ ಕೊರತೆ ಇದೆ: ನಟಿ ಮಿಲನಾ ನಾಗರಾಜ್

ಅಮೃತ ವಿಶ್ವವಿದ್ಯಾಪೀಠಂ ಮೈಸೂರು ಕ್ಯಾಂಪಸ್‌ ನ ದೃಶ್ಯ ಸಂವಹನ ವಿಭಾಗವು ಆಯೋಜಿಸಿದ್ದ ಸಿನಿರಮಾ- 7ನೇ ರಾಷ್ಟ್ರ ಮಟ್ಟದ ಕಿರುಚಿತ್ರೋತ್ಸವ ಸಂಪನ್ನಗೊಂಡಿತು. ಈ ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ನಟಿ ಮಿಲನಾ ನಾಗರಾಜ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು. 
 

ಪೂರ್ತಿ ಓದಿ

9:39 PM

ಮೋದಿ ಉದ್ಘಾಟಿಸಲಿರುವ ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಪಂಬನ್ ಸಮುದ್ರ ಸೇತುವೆ ವಿಶೇಷತೆ ಏನು?

ಪ್ರಧಾನಿ ನರೇಂದ್ರ ಮೋದಿ ನಾಳೆ ಹೊಸ ಪಂಬನ್ ಸೇತುವೆ ಉದ್ಘಾಟಿಸಲಿದ್ದಾರೆ. ಇದು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾಗಿದೆ. ಏನಿದರ ವಿಶೇಷತೆ?

ಪೂರ್ತಿ ಓದಿ

8:11 PM

ತಂಗಿಗಾಗಿ ಕಣ್ಣೀರು ಹಾಕ್ತಿದ್ದ ಜಿಪುಣ ಗಂಡ ಸಂತೋಷ್‌ಗೆ ಮಾತಿನಲ್ಲಿಯೇ ತಿವಿದ ವೀಣಾ!

Lakshmi Nivasa Serial: ಲಕ್ಷ್ಮೀ ನಿವಾಸದಲ್ಲಿ ಜಾಹ್ನವಿ ಸಾವಿನಿಂದ ದುಃಖ ಮನೆ ಮಾಡಿದೆ. ಸಂತೋಷ್ ಕಣ್ಣೀರಿಡುತ್ತಿದ್ದರೆ, ವೀಣಾ ಸಂಬಂಧಗಳ ಮಹತ್ವದ ಬಗ್ಗೆ ತಿಳಿ ಹೇಳುತ್ತಾಳೆ. ಚೆನ್ನೈನಲ್ಲಿ ಜಾನು ನರಸಿಂಹಯ್ಯ ಕಾರ್ ಡಿಕ್ಕಿಯಲ್ಲಿ ಅಡಗಿದ್ದಾಳೆ.

ಪೂರ್ತಿ ಓದಿ

6:50 PM

ಭಾರತದಲ್ಲಿ ಕೃಷಿ ಇಂಜಿನಿಯರಿಂಗ್ ಯಾರು ಮಾಡಬಹುದು? ವೃತ್ತಿ, ಕೋರ್ಸ್, ಉದ್ಯೋಗ ಮತ್ತು ವೇತನ ಮಾಹಿತಿ!

ಕೃಷಿ ಇಂಜಿನಿಯರಿಂಗ್ ಕೃಷಿ ವಲಯವನ್ನು ಸುಧಾರಿಸಲು ತಂತ್ರಜ್ಞಾನವನ್ನು ಬಳಸುವ ಒಂದು ಪ್ರಮುಖ ಕ್ಷೇತ್ರವಾಗಿದೆ. ಈ ಲೇಖನವು ಕೃಷಿ ಇಂಜಿನಿಯರಿಂಗ್‌ನಲ್ಲಿ ವೃತ್ತಿಜೀವನ, ಕೋರ್ಸ್ ವಿವರಗಳು, ಉದ್ಯೋಗಾವಕಾಶಗಳು ಮತ್ತು ಸಂಬಳದ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ.

ಪೂರ್ತಿ ಓದಿ

6:43 PM

ಡಿಸಿ ಪಂದ್ಯದ ಬಳಿಕ ನಿವೃತ್ತಿಯಾಗ್ತಾರ ಧೋನಿ?18 ವರ್ಷದಲ್ಲಿ ಮೊದಲ ಬಾರಿಗೆ ಪೋಷಕರು ಹಾಜರ್

ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಬಳಿಕ ಧೋನಿ ನಿವೃತ್ತಿಯಾಗುತ್ತಿದ್ದಾರ? ಇದೇ ಮೊದಲ ಬಾರಿಗೆ ಧೋನಿ ಪೋಷಕರು ಕ್ರೀಡಾಂಗಣದಲ್ಲಿ ಕಾಣಸಿಕೊಂಡಿದ್ದಾರೆ. ಪತ್ನಿ ಹಾಗೂ ಪುತ್ರಿಯೂ ಜೊತೆಗಿದ್ದಾರೆ. ಇದು ಸಣ್ಣ ಸುಳಿವೊಂದನ್ನು ನೀಡಿದೆ.

ಪೂರ್ತಿ ಓದಿ

6:10 PM

ಗ್ರಾಮಕ್ಕೆ ಬಂದು ಬಿಸಿಲಿನಿಂದ ಬಳಲಿದ ಕುನೋ ಚೀತಾಗೆ ನೀರು ಕುಡಿಸಿದ ಗ್ರಾಮಸ್ಥರು, ವಿಡಿಯೋ

ಕೂನೋ ರಾಷ್ಟ್ರೀಯ ಉದ್ಯಾನವನದಿಂದ ಐದು ಚಿರತೆಗಳು ಆಹಾರ ಹುಡುಕುತ್ತಾ ಗ್ರಾಮಕ್ಕೆ ಎಂಟ್ರಿಕೊಟ್ಡಿದೆ. ಹೆಣ್ಣು ಚಿರತೆ ಜ್ವಾಲಾ ತನ್ನ ಮಕ್ಕಳೊಂದಿಗೆ ಮೇಕೆಯನ್ನು ಬೇಟೆಯಾಡಿದ ಬಳಿಕ ಬಿಸಿಲಿನಿಂದ ಬಸವಳಿದಿದೆ. ಉರಿ ಬಿಸಿಲಿನಿಂದ ಬಸವಳಿದು ವಿಶ್ರಾಂತಿ ಪಡೆಯುತ್ತಿದ್ದ ಚೀತಾಗೆ ಯುವಕನೊಬ್ಬ ನೀರು ಕುಡಿಸುತ್ತಿರುವ ದೃಶ್ಯ ಭಾರಿ ವೈರಲ್ ಆಗಿದೆ. 
 

ಪೂರ್ತಿ ಓದಿ

5:45 PM

ಮನೇಲಿ ಸುಂದರ ಹೆಂಡ್ತಿ ಇದ್ರೂ, ಪಕ್ಕದಮನೆಯವಳ ಮೇಲ್ಯಾಕೆ ಕಣ್ಣು? ಪ್ರೀತಿಯ ಪಾರಿವಾಳ ಹಾರಿಹೋದೀತು!

ಇತ್ತೀಚಿನ ದಿನಗಳಲ್ಲಿ ಅಕ್ರಮ ಸಂಬಂಧದ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲದೆ ಅಕ್ರಮ ಸಂಬಂಧಗಳಿಂದ ಸಾಕಷ್ಟು ಸಂಸಾರ ಹಾಳಾಗುತ್ತಿವೆ, ಡಿವೋರ್ಸ್‌ ಆಗುತ್ತಿವೆ. ಅಷ್ಟೇ ಅಲ್ಲದೆ ಕೊಲೆಯೂ ಆಗುತ್ತಿದೆ. 

ಪೂರ್ತಿ ಓದಿ

5:32 PM

ಬ್ಯಾನ್‌ ಮಾಡಿದ ಬಿಸಿಸಿಐಗೆ ಸಖತ್‌ ಠಕ್ಕರ್‌ ಕೊಟ್ಟ ಇರ್ಫಾನ್‌ ಪಠಾಣ್!‌ ಇದಪ್ಪಾ ತಿರುಗೇಟು ಅಂದ್ರೆ..!

ಈ ಬಾರಿ ಐಪಿಎಲ್‌ ಕಾಮೆಂಟರಿಯಿಂದ ಕೈಬಿಟ್ಟ ತಕ್ಷಣ, ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್‌ ಅವರು ಬಿಸಿಸಿಐಗೆ ಠಕ್ಕರ್‌ ನೀಡಿದ್ದಾರೆ. ಏನದು? 
 

ಪೂರ್ತಿ ಓದಿ

5:20 PM

ಕುಂಕುಮ ಭಾಗ್ಯ ನಟಿಯ ಬಾಳಲ್ಲಿ ಬಿರುಗಾಳಿ, 9 ವರ್ಷದ ದಾಂಪತ್ಯ ಜೀವನ ಅಂತ್ಯ

ಕುಂಕುಮ ಭಾಗ್ಯ ಸೀರಿಯಲ್ ಮೂಲಕ ಎಲ್ಲರ ಮನೆ ಮಾತಾಗಿರುವ ನಟಿಯ ಬಾಳಲಲ್ಲಿ ಬಿರುಗಾಳಿ ಎದ್ದಿದೆ. 9 ವರ್ಷದ ದಾಂಪತ್ಯ ಜೀವನ ಅಂತ್ಯಗೊಂಡಿದೆ. ಅಷ್ಟಕ್ಕೂ  ಈ ಸುಂದರ ಸಂಸಾರಕ್ಕೆ ಯಾರ ಕಣ್ಣು ಬಿತ್ತು?
 

ಪೂರ್ತಿ ಓದಿ

5:08 PM

ಕೆರಿಯರ್‌ನ ಆರಂಭದಲ್ಲಿ ನಿರ್ಮಾಪಕರು ಸಿಗದೇ ಒದ್ದಾಟ.. ರಕ್ಷಿತ್‌ ಶೆಟ್ಟಿ ಬಳಿ ನಿರ್ದೇಶಕ ಹೇಮಂತ್‌ ರಾವ್‌ ಹೀಗಾ ಹೇಳೋದು!

ಅಜ್ಞಾತವಾಸಿ ಸಿನಿಮಾವನ್ನು ಸರಿಯಾದ ಸಮಯಕ್ಕೇ ರಿಲೀಸ್‌ ಮಾಡಬೇಕೆಂದು ಒಂದೊಳ್ಳೆ ಟೈಮ್‌ಗಾಗಿ ಕಾಯುತ್ತಿದ್ದೆ. ಸದ್ಯ ಇಂಡಸ್ಟ್ರಿ ಕೋವಿಡ್‌ ಸೃಷ್ಟಿಸಿದ ತಲ್ಲಣದಿಂದ ಚೇತರಿಸಿಕೊಂಡಿದೆ. ಓಟಿಟಿಗಳೂ ಆಶಾದಾಯಕ ಸ್ಥಿತಿಯಲ್ಲಿವೆ. ಇದೇ ನನ್ನ ನಿರ್ಮಾಣದ ಸಿನಿಮಾ ರಿಲೀಸ್‌ಗೆ ಸಕಾಲ ಅನಿಸಿತು.
 

ಪೂರ್ತಿ ಓದಿ

4:57 PM

ಚಂದನ್ ಶೆಟ್ಟಿ ಹೈ ವೋಲ್ಟೇಜ್ 'ಹನುಮಾನ್ ಚಾಲೀಸ' ರಿಲೀಸ್; ಸಿಕ್ತು ಧ್ರುವಾ ಸರ್ಜಾ ಸಪೋರ್ಟ್!

ನಟ, ಸಿಂಗರ್ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿಯವರು ಇತ್ತೀಚೆಗಷ್ಟೇ ಲಂಡನ್ ಸೇರಿದಂತೆ ವಿದೇಶಗಳಲ್ಲಿ ನಾಲ್ಕೈದು ಕಡೆ ಸಂಗೀತ ಸುಧೆ ಹರಿಸಿ ಬಂದಿದ್ದಾರೆ. ಭಾರತಕ್ಕೆ ಬಂದ ತಕ್ಷಣ, ಶ್ರೀರಾಮನ...

ಪೂರ್ತಿ ಓದಿ

4:47 PM

ತಾಯಿ ಎದೆಹಾಲಿನಿಂದ ಸೌಂದರ್ಯವರ್ಧಕ ಸೋಪು: ಹಲವು ಚರ್ಮದ ಸಮಸ್ಯೆಗಳಿಗೆ ಮದ್ದು!

ಎದೆ ಹಾಲಿನಿಂದ ಸೋಪು ತಯಾರಿಸುವುದು ಎಂದರೆ ನಿಜಕ್ಕೂ ಅಚ್ಚರಿಯಾಗದೇ ಇರಲ್ಲ, ಇಲ್ಲೊಬ್ಬಳು ಮಹಿಳೆ ತಾನು ಅವಧಿ ಮುಗಿದ ತಾಯಿ ಎದೆಹಾಲಿನಿಂದ ಸೋಪನ್ನು ತಯಾರಿಸುತ್ತಿರುವುದಾಗಿ ಹೇಳಿಕೊಂಡಿದ್ದು, ಆಕೆಯ ಮಾತು ಈಗ ಸಾಕಷ್ಟು ಸಂಚಲನ ಸೃಷ್ಟಿಸಿದೆ.

ಪೂರ್ತಿ ಓದಿ

4:37 PM

ನಿಮ್ದೆ ಕಥೆ ಸಿನಿಮಾ ವಿಮರ್ಶೆ: ಮಧ್ಯಮ ವರ್ಗದವರ ಕಷ್ಟ ಸುಖ ದುಃಖ ದುಮ್ಮಾನ, ಅಲ್ಲೊಂದು ಟ್ವಿಸ್ಟು!

ಮಧ್ಯಮ ವರ್ಗದ ಜೀವನ. ಬದುಕು ಸಾಗುತ್ತಿರುವಾಗ ಅವನಿಗೊಂದು ಲೈಂಗಿಕ ಸಮಸ್ಯೆ ಕಾಡಿ ಅದರಿಂದ ಪಾರಾಗಲು ವೈದ್ಯರಲ್ಲಿಗೆ ಹೋಗುವಲ್ಲಿಗೆ ಕತೆ ತೀವ್ರತೆ ಪಡೆದುಕೊಳ್ಳುತ್ತದೆ. ಅಲ್ಲಿಂದ ಮುಂದೆ ತಿರುವು ಮುರುವಿನ ಪ್ರಯಾಣ. 

ಪೂರ್ತಿ ಓದಿ

4:12 PM

'ವಕ್ಫ್ ಬೋರ್ಡ್ ಪ್ರಾಮಾಣಿಕವಾಗಿ ಕೆಲಸ ಮಾಡಲಿಲ್ಲ' ಮಸೂದೆಗೆ AIMPLB ಯ ಅಚ್ಚರಿಯ ಬೆಂಬಲ! ಅಧ್ಯಕ್ಷೆ ಶೈಸ್ತಾ ಅಂಬರ್ ಹೇಳಿದ್ದೇನು?

ವಕ್ಫ್ (ತಿದ್ದುಪಡಿ) ಮಸೂದೆ 2025ಕ್ಕೆ AIMPLB ಬೆಂಬಲ ವ್ಯಕ್ತಪಡಿಸಿದೆ. ಶೈಸ್ತಾ ಅಂಬರ್ ಅವರು ಮಸೂದೆಯ ಪಾರದರ್ಶಕತೆ ಮತ್ತು ಬಡವರ ಹಿತಾಸಕ್ತಿಯನ್ನು ಎತ್ತಿಹಿಡಿದಿದ್ದಾರೆ, ಹಿಂದಿನ ವಕ್ಫ್ ಮಂಡಳಿಯ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

ಪೂರ್ತಿ ಓದಿ

4:01 PM

ಕಾರ್ಯತಂತ್ರದ ತಂತ್ರಜ್ಞಾನಗಳು: ಇವು ವಿಭಜಿಸುತ್ತವೆಯೇ ಅಥವಾ ಒಂದಾಗಿಸುತ್ತವೆಯೇ?

ಚೀನಾದೊಂದಿಗಿನ ಸ್ಪರ್ಧೆಗೆ ಕಾರ್ಯತಂತ್ರದ ತಂತ್ರಜ್ಞಾನಗಳನ್ನು ಅಮೆರಿಕ ಹೇಗೆ ಬಳಸಿಕೊಳ್ಳುತ್ತಿದೆ ಮತ್ತು ಯುರೋಪ್ ಹಾಗೂ ಭಾರತದಂತಹ ಮಿತ್ರರಾಷ್ಟ್ರಗಳೊಂದಿಗೆ ತಂತ್ರಜ್ಞಾನ ಸಹಕಾರದ ಮಹತ್ವವನ್ನು ಈ ಲೇಖನ ವಿವರಿಸುತ್ತದೆ. ಅಮೆರಿಕ-ಭಾರತ ಒಮ್ಮುಖ ಮತ್ತು ಯುರೋಪ್ ಟ್ರಾನ್ಸ್ ಅಟ್ಲಾಂಟಿಕ್ ಮೈತ್ರಿಕೂಟದಲ್ಲಿನ ಬದಲಾವಣೆಗಳನ್ನು ಪರಿಶೀಲಿಸುತ್ತದೆ.

ಪೂರ್ತಿ ಓದಿ

3:55 PM

ಮಗಳನ್ನು ನೋಡುವುದಕ್ಕೆ ಸೌದಿಗೆ ಹೋಗಿದ್ದ ಕೇರಳದ ವ್ಯಕ್ತಿ ಅಲ್ಲೇ ಸಾವು

ಕೇರಳದಿಂದ ಮಗಳನ್ನು ನೋಡಲು ಸೌದಿಗೆ ಬಂದಿದ್ದ ಮಲಯಾಳಿ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಲಾಂ (66) ಎಂಬುವವರು ಜುಬೈಲ್‌ನಲ್ಲಿ ನಿಧನರಾಗಿದ್ದು, ಅಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

ಪೂರ್ತಿ ಓದಿ

3:54 PM

ಪಾದಯಾತ್ರೆ ನಡುವೆ ಮಹಿಳೆ ಕೊಟ್ಟ 101 ರೂ ಕಾಣಿಕೆ ಸ್ವೀಕರಿಸಿದ ಅನಂತ್ ಅಂಬಾನಿ

ಶ್ರೀಮಂತ ಉದ್ಯಮಿ ಅನಂತ್ ಅಂಬಾನಿ ಪಾದಯಾತ್ರೆ ಮೂಲಕ ದ್ವಾರಕ ಶ್ರೀಕೃಷ್ಣನ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ದಾರಿ ನಡುವೆ ಸ್ಥಳೀಯರು ಅದ್ಧೂರಿ ಸ್ವಾಗತ ಕೋರುತ್ತಿದ್ದಾರೆ. ದೇವಸ್ಥಾನಕ್ಕೆ ತೆರಳುತ್ತಿರುವ ಅನಂತ್ ಅಂಬಾನಿಗೆ ಮಹಿಳೆಯೊಬ್ಬರು 101 ರೂಪಾಯಿ ಕಾಣಿಕೆ ನೀಡಿದ್ದಾರೆ. ಕೋಟಾಧ್ಯೀಶ್ವರ ಅನಂತ್ ಅಂಬಾನಿ ಅಷ್ಟೇ ಪ್ರೀತಿಯಿಂದ ಸ್ವೀಕರಿಸಿದ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪೂರ್ತಿ ಓದಿ

3:45 PM

ದೇಶದ 95% ಮಹಿಳೆಯರಿಗೆ ಸೆ*ಕ್ಸ್‌ ಮಾಡೋದು ಖುಷಿಗಾಗಿ ಎಂಬುದೇ ಗೊತ್ತಿಲ್ಲ: ನಟಿ ನೀನಾ ಗುಪ್ತಾ ಹೇಳಿಕೆ ವೈರಲ್‌

ನಟಿ ನೀನಾ ಗುಪ್ತಾ ಅವರು ಭಾರತೀಯ ಸಮಾಜದಲ್ಲಿ ಲೈಂಗಿಕತೆ ಮತ್ತು ಮಹಿಳೆಯರ ಕುರಿತಾದ ತಪ್ಪು ಕಲ್ಪನೆಗಳ ಬಗ್ಗೆ ಮಾತನಾಡಿದ್ದಾರೆ. ಭಾರತೀಯ ಮಹಿಳೆಯರಿಗೆ ಲೈಂಗಿಕತೆಯ ಸಂತೋಷದ ಬಗ್ಗೆ ಅರಿವಿಲ್ಲದಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಪೂರ್ತಿ ಓದಿ

3:40 PM

ಯಜುವೇಂದ್ರ ಚಾಹಲ್‌ ಹೊಸ ಗರ್ಲ್‌ಫ್ರೆಂಡ್‌ ಆರ್‌ಜೆ ಮಹ್ವಾಶ್‌ ಬಾಳಿನಲ್ಲಿ ಇದೆಂಥಾ ವಿಧಿಯಾಟ!

ಕ್ರಿಕೆಟಿಗ ಚಾಹಲ್ ಜೊತೆಗಿನ ಡೇಟಿಂಗ್ ವದಂತಿಗಳ ಬಗ್ಗೆ ಆರ್‌ಜೆ ಮಹ್ವಾಶ್ ಮೌನ ಮುರಿದಿದ್ದಾರೆ. ತಾನು ಅವಿವಾಹಿತೆ ಹಾಗೂ ಸಿಂಗಲ್ ಆಗಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಮದುವೆಯ ಪರಿಕಲ್ಪನೆಯ ಬಗ್ಗೆಯೂ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪೂರ್ತಿ ಓದಿ

2:53 PM

ನಿಶ್ಚಿತಾರ್ಥ ಆಗಿ 10 ದಿನಕ್ಕೆ ಸಾವು; ʼಬೇಬಿ, ನೀ ಕರ್ಕೊಂಡು ಹೋಗೋಕೆ ಬರ್ಲಿಲ್ಲʼ ಎಂದು ಗೋಳಿಟ್ಟ ಹುಡುಗಿ!

ನಿಶ್ಚಿತಾರ್ಥ ಆಗಿ ಹತ್ತು ದಿನಗಳು ಕಳೆದಿದ್ದವು. ಮದುವೆ ತಯಾರಿಯೂ ಶುರು ಆಗಿತ್ತು. ಹೀಗಿರುವಾಗಲೇ ಹುಡುಗ ಹೆಣವಾದ ಘಟನೆ ಗುಜರಾತ್‌ನಲ್ಲಿ ನಡೆದಿದೆ. 

ಪೂರ್ತಿ ಓದಿ

2:39 PM

ದಿವ್ಯಾ ಭಾರತಿ ಅವರ ಅಪೂರ್ಣ ಚಿತ್ರಗಳನ್ನು ಪೂರ್ಣಗೊಳಿಸಿದ ನಟಿಯರು ಇವರೇ ನೋಡಿ!

ದಿವ್ಯಾ ಭಾರತಿ ಅವರ 32ನೇ ವರ್ಷದ ಪುಣ್ಯತಿಥಿಯಂದು, ಅವರ ಅಪೂರ್ಣ ಚಿತ್ರಗಳ ಬಗ್ಗೆ ನಿಮಗೆ ತಿಳಿಸಲಿದ್ದೇವೆ, ಅವುಗಳನ್ನು ಇತರ ನಟಿಯರು ಪೂರ್ಣಗೊಳಿಸಿದರು.

ಪೂರ್ತಿ ಓದಿ

2:15 PM

ರಿಟೈರ್ಡ್‌ ಹರ್ಟ್‌ಗೂ ಮತ್ತು ರಿಟೈರ್ಡ್‌ ಔಟ್‌ಗೂ ಇರೋ ವ್ಯತ್ಯಾಸವೇನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

ಮುಂಬೈ ಇಂಡಿಯನ್ಸ್ ಆಟಗಾರ ತಿಲಕ್ ವರ್ಮಾ ಲಖನೌ ವಿರುದ್ಧ ರಿಟೈರ್ಡ್ ಔಟ್ ಆದರು. ರಿಟೈರ್ಡ್ ಔಟ್ ಮತ್ತು ರಿಟೈರ್ಡ್ ಹರ್ಟ್ ನಡುವಿನ ವ್ಯತ್ಯಾಸವನ್ನು ಇಲ್ಲಿ ತಿಳಿಸಲಾಗಿದೆ.

ಪೂರ್ತಿ ಓದಿ

1:27 PM

Waqf 2025: ಕಾಂಗ್ರೆಸ್ ಇರೋವರೆಗೆ ನಾವು ಹೆದರಬೇಕಿಲ್ಲ ಜಾರ್ಖಂಡ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಸ್ಫೋಟಕ ಹೇಳಿಕೆ!

ರಾಜ್ಯಸಭೆ ಮತ್ತು ಲೋಕಸಭೆ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿದ ಬಳಿಕ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಸೂದೆಯನ್ನು ವಿರೋಧಿಸಿ, ಅಲ್ಪಸಂಖ್ಯಾತರ ಪರವಾಗಿ ರಾಹುಲ್ ಗಾಂಧಿ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಪೂರ್ತಿ ಓದಿ

1:24 PM

ಮುಂಜಾನೆಯ ನಡಿಗೆ: ಆರೋಗ್ಯಕ್ಕೆ ವರದಾನ..! ಆರಂಭಿಸಲು ಸರಿಯಾದ ಸಮಯ ಯಾವುದು ಗೊತ್ತೇ?

ಇದಕ್ಕೆ ಯಾವುದೇ ವಿಶೇಷ ಉಪಕರಣಗಳಾಗಲಿ, ದುಬಾರಿ ಜಿಮ್ ಸದಸ್ಯತ್ವವಾಗಲಿ ಬೇಕಿಲ್ಲ. ಇದು ಅತ್ಯಂತ ಸರಳವಾದರೂ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದ್ಭುತ ಪರಿಣಾಮ ಬೀರುವ..

ಪೂರ್ತಿ ಓದಿ

12:51 PM

2025-26ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ಕ್ಕೆ ಶಾಲೆ ರೀ ಓಪನ್, ದಸರಾ ರಜೆ, ಪರೀಕ್ಷೆ ದಿನಾಂಕಗಳು ರಿಲೀಸ್!

ಶಾಲಾ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟಿಸಿದೆ. ಮೇ 29ಕ್ಕೆ ಶಾಲೆಗಳು ಆರಂಭವಾಗಿ ಏಪ್ರಿಲ್ 10ಕ್ಕೆ ಮುಕ್ತಾಯವಾಗಲಿದ್ದು, ದಸರಾ ಮತ್ತು ಬೇಸಿಗೆ ರಜೆಗಳ ವಿವರಗಳನ್ನು ನೀಡಲಾಗಿದೆ. ಪದವಿ ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ಟೆಂಡರ್ ನೀಡಲಾಗಿದೆ.

ಪೂರ್ತಿ ಓದಿ

12:50 PM

'ನನ್ನ ಜೀವನದಲ್ಲಿ ಏನೇನೋ ಆಯ್ತು, ಇದು ತಂದೆಗೆ ಕಷ್ಟ ಆಯ್ತು'-ನಿವೇದಿತಾ ಗೌಡ ಮಾತು ಕೇಳಿ ರಜತ್‌ ಕಣ್ಣಲ್ಲೂ ನೀರು...!

ʼಬಾಯ್ಸ್‌ v/s ಗರ್ಲ್ಸ್ʼ‌ ಶೋನಲ್ಲಿ ನಿವೇದಿತಾ ಗೌಡ ಅವರು ತಂದೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ವೇಳೆ ಜೀವನದ ಕಹಿಘಟನೆಯನ್ನು ನೆನಪಿಸಿಕೊಂಡಿದ್ದಾರೆ. 

ಪೂರ್ತಿ ಓದಿ

12:37 PM

ರಾಜ್ಯದಲ್ಲಿ ಈ ಬಾರಿ ಮಾವು ಉತ್ತಮ ಇಳುವರಿ : 10 ಲಕ್ಷ ಮೆಟ್ರಿಕ್‌ ಟನ್‌ ಮಾವು ಇಳುವರಿ ನಿರೀಕ್ಷೆ!

ಬದಲಾದ ವಾತಾವರಣದಿಂದ ಸಂಕಷ್ಟಕ್ಕೆ ಸಿಲುಕಿದ್ದ ಮಾವು ಬೆಳೆಗಾರರು ಈ ಬಾರಿ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಲ್ಲಿ 9 ರಿಂದ 10 ಲಕ್ಷ ಮೆಟ್ರಿಕ್‌ ಟನ್‌ ಇಳುವರಿ ನಿರೀಕ್ಷಿಸಬಹುದು ಎಂದು ಮಾವು ಅಭಿವೃದ್ಧಿ ನಿಗಮ ತಿಳಿಸಿದೆ.

ಪೂರ್ತಿ ಓದಿ

12:24 PM

₹27 ಕೋಟಿ ವೀರ ರಿಷಭ್‌ ಪಂತ್‌ 4 ಪಂದ್ಯದಲ್ಲಿ ಗಳಿಸಿದ್ದು ಕೇವಲ 19 ರನ್!

ಐಪಿಎಲ್ ಹರಾಜಿನಲ್ಲಿ ದುಬಾರಿ ಬೆಲೆಗೆ ಲಖನೌ ತಂಡಕ್ಕೆ ಸೇರ್ಪಡೆಯಾದ ರಿಷಭ್ ಪಂತ್, ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಕೇವಲ 2 ರನ್ ಗಳಿಸಿ ಔಟಾದರು. ಹಾರ್ದಿಕ್ ಪಾಂಡ್ಯ ಐಪಿಎಲ್‌ನಲ್ಲಿ 5 ವಿಕೆಟ್ ಪಡೆದ ಮೊದಲ ನಾಯಕ ಎಂಬ ಹೆಗ್ಗಳಿಕೆ ಪಡೆದರು.

ಪೂರ್ತಿ ಓದಿ

12:13 PM

ಸೆನ್ಸಾರ್‌ಗೆ ಬಲಿಯಾದ ವಿಶ್ವದಾದ್ಯಂತ ಪ್ರಶಂಸೆ ಗಳಿಸಿದ ಭಾರತದ ಸಿನಿಮಾ; ಭಾರತೀಯರಿಗೆ ನೋಡೋ ಭಾಗ್ಯ ಇಲ್ಲ!

Indian Cinema: ಈ ಸಿನಿಮಾ ಭಾರತದಲ್ಲಿ ನಿಷೇಧಕ್ಕೊಳಗಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ದಲಿತ ಯುವತಿಯ ಸಾವಿನ ಪ್ರಕರಣವನ್ನು ಪೊಲೀಸ್ ಕಾನ್‌ಸ್ಟೇಬಲ್ ಸಂತೋಷ್ ಹೇಗೆ ಎದುರಿಸುತ್ತಾಳೆ ಎಂಬುವುದೇ ಕಥೆ.

ಪೂರ್ತಿ ಓದಿ

12:11 PM

Amruthadhaare Serial: ಜನಪ್ರಿಯ ಧಾರಾವಾಹಿಯಿಂದ ಮತ್ತೋರ್ವ ನಟ ಹೊರಗಡೆ ಬಂದ್ರಾ?

ʼಅಮೃತಧಾರೆʼ ಧಾರಾವಾಹಿಯಿಂದ ಈಗಾಗಲೇ ಮೂವರು ಕಲಾವಿದರು ಹೊರಗಡೆ ಬಂದಿದ್ದಾರೆ. ಈಗ ಇನ್ನೋರ್ವ ಕಲಾವಿದರು ಹೊರಬರ್ತಾರಾ ಎಂಬ ಪ್ರಶ್ನೆ ಮೂಡಿದೆ. 

ಪೂರ್ತಿ ಓದಿ

11:33 AM

ಶಮಿಗೆ ಮಗಳ ಬಗ್ಗೆ ಪ್ರೀತಿನೇ ಇಲ್ವಾ? ಹೊಸ ಬಾಂಬ್ ಸಿಡಿಸಿದ ಮಾಜಿ ಪತ್ನಿ ಹಸೀನ್ ಜಹಾನ್

ಐಪಿಎಲ್ ಆಡಲು ಕೋಲ್ಕತ್ತಾಗೆ ಬಂದಿದ್ದ ಶಮಿ ಮಗಳನ್ನ ಭೇಟಿಯಾಗಲಿಲ್ಲ ಎಂದು ಹಸೀನ್ ಜಹಾನ್ ಆರೋಪಿಸಿದ್ದಾರೆ. ಮಗಳ ಜವಾಬ್ದಾರಿ ಇಲ್ಲವೆಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೂರ್ತಿ ಓದಿ

11:21 AM

Lakshmi Baramma Serial ಮುಗಿಯೋ ಟೈಮ್‌ನಲ್ಲೇ ರಾಜ್ಯವೇ ಖುಷಿಪಡೋ ಸುದ್ದಿ ಕೊಟ್ಟಳಾ ಲಕ್ಷ್ಮೀ?

ʼಲಕ್ಷ್ಮೀ ಬಾರಮ್ಮʼ ಧಾರಾವಾಹಿಯಲ್ಲಿ ಲಕ್ಷ್ಮೀ ಗರ್ಭಿಣಿಯಾಗಿದ್ದಾಳಾ ಎನ್ನುವ ಪ್ರಶ್ನೆ ಎದುರಾಗಿದೆ. ಈ ರೀತಿ ಪ್ರಶ್ನೆ ಏಳಲು ಕಾರಣವೂ ಇದೆ. 

ಪೂರ್ತಿ ಓದಿ

11:14 AM

ಮೋದಿ - ಯೂನುಸ್ ಭೇಟಿ: ಹೊಸ ದಿಕ್ಕಿನಲ್ಲಿ ಮೊದಲ ಹೆಜ್ಜೆ?

ಬ್ಯಾಂಕಾಕ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶದ ನಾಯಕರು ಮಾತುಕತೆ ನಡೆಸಿದ್ದು, ಉಭಯ ದೇಶಗಳ ಸಂಬಂಧ ಸುಧಾರಣೆಗೆ ಪ್ರಯತ್ನಿಸಿದ್ದಾರೆ. ಅಲ್ಪಸಂಖ್ಯಾತರ ಸುರಕ್ಷತೆ, ಗಡಿ ಸಮಸ್ಯೆಗಳು ಮತ್ತು ಶೇಖ್ ಹಸೀನಾ ಹಸ್ತಾಂತರದ ಕುರಿತು ಚರ್ಚೆ ನಡೆದಿದೆ. ಈ ಭೇಟಿ ತಕ್ಷಣದ ಪರಿಹಾರ ನೀಡದಿದ್ದರೂ, ಮಾತುಕತೆ ಮುಂದುವರಿಸುವ ಆಶಯ ಮೂಡಿಸಿದೆ.

ಪೂರ್ತಿ ಓದಿ

10:44 AM

32 ಸಿನಿಮಾ, 48 ಸೀರಿಯಲ್ ನಟಿಸಿ ಚಿತ್ರರಂಗಕ್ಕೆ ಗುಡ್‌ಬೈ ಹೇಳಿ IAS ಅಧಿಕಾರಿಯಾದ ನಟಿ

Sandalwood Child Artist: ಬಾಲನಟಿಯಾಗಿ ಗುರುತಿಸಿಕೊಂಡಿದ್ದ ಇವರು ಈಗ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 32 ಸಿನಿಮಾಗಳು ಮತ್ತು 48 ಧಾರಾವಾಹಿಗಳಲ್ಲಿ ನಟಿಸಿ, ನಂತರ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ.

ಪೂರ್ತಿ ಓದಿ

10:28 AM

Photos: ಅದ್ದೂರಿಯಾಗಿ ಮಗಳು ನೇಸರ ಜನ್ಮದಿನ ಆಚರಿಸಿದ ಅದಿತಿ ಪ್ರಭುದೇವ; ಸ್ಯಾಂಡಲ್‌ವುಡ್‌ ತಾರೆಯರು ಭಾಗಿ!

ನಟಿ ಅದಿತಿ ಪ್ರಭುದೇವ ಅವರು ಅದ್ದೂರಿಯಾಗಿ ಮಗಳ ಜನ್ಮದಿನವನ್ನು ಆಚರಿಸಿದ್ದಾರೆ. ಈ ಜನ್ಮದಿನದ ಸಂಭ್ರಮದಲ್ಲಿ ಅನೇಕ ಸ್ಯಾಂಡಲ್‌ವುಡ್‌ ತಾರೆಯರು ಆಗಮಿಸಿ ಶುಭ ಹಾರೈಸಿದ್ದಾರೆ.

ಪೂರ್ತಿ ಓದಿ

10:23 AM

ಟೆನಿಸಿಗರ ಬೇಡಿಕೆ: ಗ್ರ್ಯಾನ್‌ಸ್ಲಾಂ ಬಹುಮಾನ ಮೊತ್ತ ಹೆಚ್ಚಳಕ್ಕೆ ಆಗ್ರಹ!

ವಿಶ್ವದ ಟೆನಿಸ್ ಆಟಗಾರರು ಗ್ರ್ಯಾನ್‌ಸ್ಲಾಂ ಟೂರ್ನಿಗಳ ಬಹುಮಾನ ಮೊತ್ತ ಹೆಚ್ಚಳಕ್ಕೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ಟೂರ್ನಿಗಳಲ್ಲಿ ಆಟಗಾರರಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

ಪೂರ್ತಿ ಓದಿ

10:10 AM

ಮುಂಗಾರುಪೂರ್ವ ಮಳೆ ಅರ್ಭಟ ಜೋರು: ಸಿಡಿಲಿನ ಹೊಡೆತ ತಪ್ಪಿಸಲು ಹವಾಮಾನ ಇಲಾಖೆ ನೀಡಿರುವ ಈ ಸಲಹೆ ಪಾಲಿಸಿ!

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಗ್ಗಿಸಲು ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ನೀಡಿದೆ. ಸುರಕ್ಷಿತವಾಗಿರಲು ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಮತ್ತು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ.

ಪೂರ್ತಿ ಓದಿ

9:55 AM

ಒಂದೇ ಹಾಡಿನಲ್ಲಿ 6 ನಟಿಯರು; ಮ್ಯೂಸಿಕಲ್ ಹಿಟ್ ಸಿನಿಮಾದ ಸೂಪರ್ ಸಾಂಗ್!

Kannada Movie Actress: ಒಂದೇ ಹಾಡಿನಲ್ಲಿ ರಚಿತಾ ರಾಮ್, ಸಂಯುಕ್ತ ಹೊರನಾಡ, ರಾಧಿಕಾ ಚೇತನ್, ಶಾನ್ವಿ ಶ್ರೀವಾಸ್ತವ್, ಭಾವನಾ ರಾವ್ ಮತ್ತು ಶ್ರದ್ಧಾ ಶ್ರೀನಾಥ್ ಹೆಜ್ಜೆ ಹಾಕಿದ್ದಾರೆ.

ಪೂರ್ತಿ ಓದಿ

9:30 AM

ಪಂಜಾಬ್ vs ರಾಜಸ್ಥಾನ: ಹ್ಯಾಟ್ರಿಕ್ ಗೆಲುವಿಗಾಗಿ ಪಂಜಾಬ್ ಹೋರಾಟ!

ಪಂಜಾಬ್ ಕಿಂಗ್ಸ್ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯೊಂದಿಗೆ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ. ಯುವ ಆಟಗಾರರಾದ ಪ್ರಿಯಾನ್ಶ್ ಅರ್ಯ, ಶಶಾಂಕ್ ಸಿಂಗ್ ಮತ್ತು ಬೌಲರ್ ಗಳಾದ ವಿಜಯ್‌ಕುಮಾರ್ ವೈಶಾಖ್, ಅರ್ಶ್‌ದೀಪ್ ಸಿಂಗ್, ಸ್ಪಿನ್ನರ್ ಯಜುವೇಂದ್ರ ಚಹಲ್ ತಂಡದ ಬಲವಾಗಿದ್ದಾರೆ.

ಪೂರ್ತಿ ಓದಿ

9:04 AM

ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿರುವ ಚೆನ್ನೈಗೆ ಧೋನಿ ಕ್ಯಾಪ್ಟನ್? ಗಾಯಕ್ವಾಡ್‌ಗೆ ಏನಾಯ್ತು?

ಚೆನ್ನೈ ಮತ್ತು ಡೆಲ್ಲಿ ತಂಡಗಳು ಇಂದು ಚೆಪಾಕ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದ್ದು, ಸ್ಪಿನ್ನರ್‌ಗಳ ನಡುವೆ ತೀವ್ರ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ಚೆನ್ನೈ ಹ್ಯಾಟ್ರಿಕ್ ಸೋಲು ತಪ್ಪಿಸಲು, ಡೆಲ್ಲಿ ಹ್ಯಾಟ್ರಿಕ್ ಗೆಲುವಿಗಾಗಿ ಹೋರಾಡಲಿವೆ.

ಪೂರ್ತಿ ಓದಿ

8:56 AM

ಭೈರಪ್ಪ ರೀತಿ ಬರೆಯುವ ಸಾಮರ್ಥ್ಯ ಸ್ತ್ರೀಯರಿಗೂ ಇದೆ: ಜಾನಪದ ಸಂಶೋಧಕಿ ಸಂಧ್ಯಾ ರೆಡ್ಡಿ ಅಭಿಮತ

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದರೂ, ಸಮಾಜದಲ್ಲಿನ ಹಳೆಯ ಮನೋಭಾವದಿಂದ ಅನೇಕ ಹೆಣ್ಣುಮಕ್ಕಳು ಪ್ರತಿಭೆ ಇದ್ದರೂ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಡಾ. ಕೆ.ಆರ್. ಸಂಧ್ಯಾ ರೆಡ್ಡಿ ಅಭಿಪ್ರಾಯಪಟ್ಟರು. ಕೌಟುಂಬಿಕ ಕಟ್ಟುಪಾಡುಗಳು ಮತ್ತು ಪುರುಷ ಪ್ರಧಾನ ಸಮಾಜದ ಮನಸ್ಥಿತಿಯೇ ಇದಕ್ಕೆ ಕಾರಣವೆಂದು ಅವರು ಹೇಳಿದರು.

ಪೂರ್ತಿ ಓದಿ

8:43 AM

ಲಖನೌ ಎದುರಿನ ಸೋಲಿನ ಬೆನ್ನಲ್ಲೇ ಮುಂಬೈಗೆ ಮತ್ತೊಂದು ಶಾಕ್, ಆದ್ರೆ ಆರ್‌ಸಿಬಿಗೆ ಲಾಭ?

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಕಳಪೆ ಪ್ರದರ್ಶನ ತೋರುತ್ತಿದೆ. ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಜಸ್‌ಪ್ರೀತ್‌ ಬುಮ್ರಾ ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ.

ಪೂರ್ತಿ ಓದಿ

8:09 AM

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು 3 ಹೋಳು, ಇನ್ಮುಂದೆ ಕೈದಿಗಳ ಮೇಲೆ ಎಐ ಕಣ್ಗಾವಲು!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ಮೂರು ಭಾಗಗಳಾಗಿ ವಿಂಗಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಜಾ ಕೈದಿಗಳು, ವಿಚಾರಣಾಧೀನ ಕೈದಿಗಳು ಹಾಗೂ ಅತಿ ಭದ್ರತಾ ಕೈದಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಪೂರ್ತಿ ಓದಿ

11:28 PM IST:

ಆಟವಾಡಿ ನಲಿಯಬೇಕಿದ್ದ ಬಾಲಕಿ ಕ್ಯಾನ್ಸರ್‌ಗೆ ತುತ್ತಾಗಿದ್ದಾಳೆ. ಇದರ ಮೇಲೆ ಮತ್ತೊಂದು ಬರೆ ಬಿದ್ದಿದೆ. ಕಾಮಕನ ಅಟ್ಟಹಾಸಕ್ಕೆ ಬಾಲಕಿ ಗರ್ಭಿಣಿಯಾಗಿದ್ದಾಳೆ. 13ರ ಹರೆಯದ ಬಾಲಕಿಯ ಬದುಕು ಕಣ್ಣೀರ ಕತೆಯಾಗಿದೆ.

ಪೂರ್ತಿ ಓದಿ

11:05 PM IST:

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್‌ ಪಟ್ಲ ಅವರು ಮಗಳು ನೇಸರಳ ಜನ್ಮದಿನವನ್ನು ಬಹಳ ಅದ್ದೂರಿಯಾಗಿ ಆಚರಿಸಿದ್ದಾರೆ. 
 

ಪೂರ್ತಿ ಓದಿ

10:44 PM IST:

ತ್ನಿಗೆ ಬೇರೆಯವರೊಂದಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನದ ಮೇಲೆ ದಿನವೂ ಜಗಳವಾಡುತ್ತಿದ್ದ ಗಂಡ ಆಕೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

ಪೂರ್ತಿ ಓದಿ

10:36 PM IST:

ಮದುವೆ ಸಂಭ್ರಮಾಚರಣೆ ಮುಗಿದಿದೆ. ಮೊದಲ ರಾತ್ರಿಯ ಕುತೂಹಲದಲ್ಲಿದ್ದ ವರ ಕೋಣೆ ಸೇರಿಕೊಂಡಿದ್ದ. ವಧು ಆಗಮಿಸಿದ ಬಳಿಕ ಬಾಗಿಲು ಮುಚ್ಚಿದ್ದಾನೆ. ಪ್ರೀತಿಯಿಂದ ಆಕೆಯನ್ನು ಮಾತನಾಡಿಸಿದಾಗ ಆಕೆ ಎರಡೇ ವಾಕ್ಯ ನುಡಿದಿದ್ದಾಳೆ. ಇಷ್ಟೇ ನೋಡಿ ವರ ಪ್ರಜ್ಞೆ ತಪ್ಪಿದ್ದಾನೆ. 

ಪೂರ್ತಿ ಓದಿ

10:17 PM IST:

ಅಮೃತ ವಿಶ್ವವಿದ್ಯಾಪೀಠಂ ಮೈಸೂರು ಕ್ಯಾಂಪಸ್‌ ನ ದೃಶ್ಯ ಸಂವಹನ ವಿಭಾಗವು ಆಯೋಜಿಸಿದ್ದ ಸಿನಿರಮಾ- 7ನೇ ರಾಷ್ಟ್ರ ಮಟ್ಟದ ಕಿರುಚಿತ್ರೋತ್ಸವ ಸಂಪನ್ನಗೊಂಡಿತು. ಈ ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ನಟಿ ಮಿಲನಾ ನಾಗರಾಜ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು. 
 

ಪೂರ್ತಿ ಓದಿ

9:39 PM IST:

ಪ್ರಧಾನಿ ನರೇಂದ್ರ ಮೋದಿ ನಾಳೆ ಹೊಸ ಪಂಬನ್ ಸೇತುವೆ ಉದ್ಘಾಟಿಸಲಿದ್ದಾರೆ. ಇದು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾಗಿದೆ. ಏನಿದರ ವಿಶೇಷತೆ?

ಪೂರ್ತಿ ಓದಿ

8:11 PM IST:

Lakshmi Nivasa Serial: ಲಕ್ಷ್ಮೀ ನಿವಾಸದಲ್ಲಿ ಜಾಹ್ನವಿ ಸಾವಿನಿಂದ ದುಃಖ ಮನೆ ಮಾಡಿದೆ. ಸಂತೋಷ್ ಕಣ್ಣೀರಿಡುತ್ತಿದ್ದರೆ, ವೀಣಾ ಸಂಬಂಧಗಳ ಮಹತ್ವದ ಬಗ್ಗೆ ತಿಳಿ ಹೇಳುತ್ತಾಳೆ. ಚೆನ್ನೈನಲ್ಲಿ ಜಾನು ನರಸಿಂಹಯ್ಯ ಕಾರ್ ಡಿಕ್ಕಿಯಲ್ಲಿ ಅಡಗಿದ್ದಾಳೆ.

ಪೂರ್ತಿ ಓದಿ

6:50 PM IST:

ಕೃಷಿ ಇಂಜಿನಿಯರಿಂಗ್ ಕೃಷಿ ವಲಯವನ್ನು ಸುಧಾರಿಸಲು ತಂತ್ರಜ್ಞಾನವನ್ನು ಬಳಸುವ ಒಂದು ಪ್ರಮುಖ ಕ್ಷೇತ್ರವಾಗಿದೆ. ಈ ಲೇಖನವು ಕೃಷಿ ಇಂಜಿನಿಯರಿಂಗ್‌ನಲ್ಲಿ ವೃತ್ತಿಜೀವನ, ಕೋರ್ಸ್ ವಿವರಗಳು, ಉದ್ಯೋಗಾವಕಾಶಗಳು ಮತ್ತು ಸಂಬಳದ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ.

ಪೂರ್ತಿ ಓದಿ

6:43 PM IST:

ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಬಳಿಕ ಧೋನಿ ನಿವೃತ್ತಿಯಾಗುತ್ತಿದ್ದಾರ? ಇದೇ ಮೊದಲ ಬಾರಿಗೆ ಧೋನಿ ಪೋಷಕರು ಕ್ರೀಡಾಂಗಣದಲ್ಲಿ ಕಾಣಸಿಕೊಂಡಿದ್ದಾರೆ. ಪತ್ನಿ ಹಾಗೂ ಪುತ್ರಿಯೂ ಜೊತೆಗಿದ್ದಾರೆ. ಇದು ಸಣ್ಣ ಸುಳಿವೊಂದನ್ನು ನೀಡಿದೆ.

ಪೂರ್ತಿ ಓದಿ

6:10 PM IST:

ಕೂನೋ ರಾಷ್ಟ್ರೀಯ ಉದ್ಯಾನವನದಿಂದ ಐದು ಚಿರತೆಗಳು ಆಹಾರ ಹುಡುಕುತ್ತಾ ಗ್ರಾಮಕ್ಕೆ ಎಂಟ್ರಿಕೊಟ್ಡಿದೆ. ಹೆಣ್ಣು ಚಿರತೆ ಜ್ವಾಲಾ ತನ್ನ ಮಕ್ಕಳೊಂದಿಗೆ ಮೇಕೆಯನ್ನು ಬೇಟೆಯಾಡಿದ ಬಳಿಕ ಬಿಸಿಲಿನಿಂದ ಬಸವಳಿದಿದೆ. ಉರಿ ಬಿಸಿಲಿನಿಂದ ಬಸವಳಿದು ವಿಶ್ರಾಂತಿ ಪಡೆಯುತ್ತಿದ್ದ ಚೀತಾಗೆ ಯುವಕನೊಬ್ಬ ನೀರು ಕುಡಿಸುತ್ತಿರುವ ದೃಶ್ಯ ಭಾರಿ ವೈರಲ್ ಆಗಿದೆ. 
 

ಪೂರ್ತಿ ಓದಿ

5:45 PM IST:

ಇತ್ತೀಚಿನ ದಿನಗಳಲ್ಲಿ ಅಕ್ರಮ ಸಂಬಂಧದ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲದೆ ಅಕ್ರಮ ಸಂಬಂಧಗಳಿಂದ ಸಾಕಷ್ಟು ಸಂಸಾರ ಹಾಳಾಗುತ್ತಿವೆ, ಡಿವೋರ್ಸ್‌ ಆಗುತ್ತಿವೆ. ಅಷ್ಟೇ ಅಲ್ಲದೆ ಕೊಲೆಯೂ ಆಗುತ್ತಿದೆ. 

ಪೂರ್ತಿ ಓದಿ

5:32 PM IST:

ಈ ಬಾರಿ ಐಪಿಎಲ್‌ ಕಾಮೆಂಟರಿಯಿಂದ ಕೈಬಿಟ್ಟ ತಕ್ಷಣ, ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್‌ ಅವರು ಬಿಸಿಸಿಐಗೆ ಠಕ್ಕರ್‌ ನೀಡಿದ್ದಾರೆ. ಏನದು? 
 

ಪೂರ್ತಿ ಓದಿ

5:20 PM IST:

ಕುಂಕುಮ ಭಾಗ್ಯ ಸೀರಿಯಲ್ ಮೂಲಕ ಎಲ್ಲರ ಮನೆ ಮಾತಾಗಿರುವ ನಟಿಯ ಬಾಳಲಲ್ಲಿ ಬಿರುಗಾಳಿ ಎದ್ದಿದೆ. 9 ವರ್ಷದ ದಾಂಪತ್ಯ ಜೀವನ ಅಂತ್ಯಗೊಂಡಿದೆ. ಅಷ್ಟಕ್ಕೂ  ಈ ಸುಂದರ ಸಂಸಾರಕ್ಕೆ ಯಾರ ಕಣ್ಣು ಬಿತ್ತು?
 

ಪೂರ್ತಿ ಓದಿ

5:08 PM IST:

ಅಜ್ಞಾತವಾಸಿ ಸಿನಿಮಾವನ್ನು ಸರಿಯಾದ ಸಮಯಕ್ಕೇ ರಿಲೀಸ್‌ ಮಾಡಬೇಕೆಂದು ಒಂದೊಳ್ಳೆ ಟೈಮ್‌ಗಾಗಿ ಕಾಯುತ್ತಿದ್ದೆ. ಸದ್ಯ ಇಂಡಸ್ಟ್ರಿ ಕೋವಿಡ್‌ ಸೃಷ್ಟಿಸಿದ ತಲ್ಲಣದಿಂದ ಚೇತರಿಸಿಕೊಂಡಿದೆ. ಓಟಿಟಿಗಳೂ ಆಶಾದಾಯಕ ಸ್ಥಿತಿಯಲ್ಲಿವೆ. ಇದೇ ನನ್ನ ನಿರ್ಮಾಣದ ಸಿನಿಮಾ ರಿಲೀಸ್‌ಗೆ ಸಕಾಲ ಅನಿಸಿತು.
 

ಪೂರ್ತಿ ಓದಿ

4:58 PM IST:

ನಟ, ಸಿಂಗರ್ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿಯವರು ಇತ್ತೀಚೆಗಷ್ಟೇ ಲಂಡನ್ ಸೇರಿದಂತೆ ವಿದೇಶಗಳಲ್ಲಿ ನಾಲ್ಕೈದು ಕಡೆ ಸಂಗೀತ ಸುಧೆ ಹರಿಸಿ ಬಂದಿದ್ದಾರೆ. ಭಾರತಕ್ಕೆ ಬಂದ ತಕ್ಷಣ, ಶ್ರೀರಾಮನ...

ಪೂರ್ತಿ ಓದಿ

4:47 PM IST:

ಎದೆ ಹಾಲಿನಿಂದ ಸೋಪು ತಯಾರಿಸುವುದು ಎಂದರೆ ನಿಜಕ್ಕೂ ಅಚ್ಚರಿಯಾಗದೇ ಇರಲ್ಲ, ಇಲ್ಲೊಬ್ಬಳು ಮಹಿಳೆ ತಾನು ಅವಧಿ ಮುಗಿದ ತಾಯಿ ಎದೆಹಾಲಿನಿಂದ ಸೋಪನ್ನು ತಯಾರಿಸುತ್ತಿರುವುದಾಗಿ ಹೇಳಿಕೊಂಡಿದ್ದು, ಆಕೆಯ ಮಾತು ಈಗ ಸಾಕಷ್ಟು ಸಂಚಲನ ಸೃಷ್ಟಿಸಿದೆ.

ಪೂರ್ತಿ ಓದಿ

4:37 PM IST:

ಮಧ್ಯಮ ವರ್ಗದ ಜೀವನ. ಬದುಕು ಸಾಗುತ್ತಿರುವಾಗ ಅವನಿಗೊಂದು ಲೈಂಗಿಕ ಸಮಸ್ಯೆ ಕಾಡಿ ಅದರಿಂದ ಪಾರಾಗಲು ವೈದ್ಯರಲ್ಲಿಗೆ ಹೋಗುವಲ್ಲಿಗೆ ಕತೆ ತೀವ್ರತೆ ಪಡೆದುಕೊಳ್ಳುತ್ತದೆ. ಅಲ್ಲಿಂದ ಮುಂದೆ ತಿರುವು ಮುರುವಿನ ಪ್ರಯಾಣ. 

ಪೂರ್ತಿ ಓದಿ

4:12 PM IST:

ವಕ್ಫ್ (ತಿದ್ದುಪಡಿ) ಮಸೂದೆ 2025ಕ್ಕೆ AIMPLB ಬೆಂಬಲ ವ್ಯಕ್ತಪಡಿಸಿದೆ. ಶೈಸ್ತಾ ಅಂಬರ್ ಅವರು ಮಸೂದೆಯ ಪಾರದರ್ಶಕತೆ ಮತ್ತು ಬಡವರ ಹಿತಾಸಕ್ತಿಯನ್ನು ಎತ್ತಿಹಿಡಿದಿದ್ದಾರೆ, ಹಿಂದಿನ ವಕ್ಫ್ ಮಂಡಳಿಯ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

ಪೂರ್ತಿ ಓದಿ

4:01 PM IST:

ಚೀನಾದೊಂದಿಗಿನ ಸ್ಪರ್ಧೆಗೆ ಕಾರ್ಯತಂತ್ರದ ತಂತ್ರಜ್ಞಾನಗಳನ್ನು ಅಮೆರಿಕ ಹೇಗೆ ಬಳಸಿಕೊಳ್ಳುತ್ತಿದೆ ಮತ್ತು ಯುರೋಪ್ ಹಾಗೂ ಭಾರತದಂತಹ ಮಿತ್ರರಾಷ್ಟ್ರಗಳೊಂದಿಗೆ ತಂತ್ರಜ್ಞಾನ ಸಹಕಾರದ ಮಹತ್ವವನ್ನು ಈ ಲೇಖನ ವಿವರಿಸುತ್ತದೆ. ಅಮೆರಿಕ-ಭಾರತ ಒಮ್ಮುಖ ಮತ್ತು ಯುರೋಪ್ ಟ್ರಾನ್ಸ್ ಅಟ್ಲಾಂಟಿಕ್ ಮೈತ್ರಿಕೂಟದಲ್ಲಿನ ಬದಲಾವಣೆಗಳನ್ನು ಪರಿಶೀಲಿಸುತ್ತದೆ.

ಪೂರ್ತಿ ಓದಿ

3:55 PM IST:

ಕೇರಳದಿಂದ ಮಗಳನ್ನು ನೋಡಲು ಸೌದಿಗೆ ಬಂದಿದ್ದ ಮಲಯಾಳಿ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಲಾಂ (66) ಎಂಬುವವರು ಜುಬೈಲ್‌ನಲ್ಲಿ ನಿಧನರಾಗಿದ್ದು, ಅಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

ಪೂರ್ತಿ ಓದಿ

3:54 PM IST:

ಶ್ರೀಮಂತ ಉದ್ಯಮಿ ಅನಂತ್ ಅಂಬಾನಿ ಪಾದಯಾತ್ರೆ ಮೂಲಕ ದ್ವಾರಕ ಶ್ರೀಕೃಷ್ಣನ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ದಾರಿ ನಡುವೆ ಸ್ಥಳೀಯರು ಅದ್ಧೂರಿ ಸ್ವಾಗತ ಕೋರುತ್ತಿದ್ದಾರೆ. ದೇವಸ್ಥಾನಕ್ಕೆ ತೆರಳುತ್ತಿರುವ ಅನಂತ್ ಅಂಬಾನಿಗೆ ಮಹಿಳೆಯೊಬ್ಬರು 101 ರೂಪಾಯಿ ಕಾಣಿಕೆ ನೀಡಿದ್ದಾರೆ. ಕೋಟಾಧ್ಯೀಶ್ವರ ಅನಂತ್ ಅಂಬಾನಿ ಅಷ್ಟೇ ಪ್ರೀತಿಯಿಂದ ಸ್ವೀಕರಿಸಿದ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪೂರ್ತಿ ಓದಿ

3:45 PM IST:

ನಟಿ ನೀನಾ ಗುಪ್ತಾ ಅವರು ಭಾರತೀಯ ಸಮಾಜದಲ್ಲಿ ಲೈಂಗಿಕತೆ ಮತ್ತು ಮಹಿಳೆಯರ ಕುರಿತಾದ ತಪ್ಪು ಕಲ್ಪನೆಗಳ ಬಗ್ಗೆ ಮಾತನಾಡಿದ್ದಾರೆ. ಭಾರತೀಯ ಮಹಿಳೆಯರಿಗೆ ಲೈಂಗಿಕತೆಯ ಸಂತೋಷದ ಬಗ್ಗೆ ಅರಿವಿಲ್ಲದಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಪೂರ್ತಿ ಓದಿ

3:40 PM IST:

ಕ್ರಿಕೆಟಿಗ ಚಾಹಲ್ ಜೊತೆಗಿನ ಡೇಟಿಂಗ್ ವದಂತಿಗಳ ಬಗ್ಗೆ ಆರ್‌ಜೆ ಮಹ್ವಾಶ್ ಮೌನ ಮುರಿದಿದ್ದಾರೆ. ತಾನು ಅವಿವಾಹಿತೆ ಹಾಗೂ ಸಿಂಗಲ್ ಆಗಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಮದುವೆಯ ಪರಿಕಲ್ಪನೆಯ ಬಗ್ಗೆಯೂ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪೂರ್ತಿ ಓದಿ

2:53 PM IST:

ನಿಶ್ಚಿತಾರ್ಥ ಆಗಿ ಹತ್ತು ದಿನಗಳು ಕಳೆದಿದ್ದವು. ಮದುವೆ ತಯಾರಿಯೂ ಶುರು ಆಗಿತ್ತು. ಹೀಗಿರುವಾಗಲೇ ಹುಡುಗ ಹೆಣವಾದ ಘಟನೆ ಗುಜರಾತ್‌ನಲ್ಲಿ ನಡೆದಿದೆ. 

ಪೂರ್ತಿ ಓದಿ

2:39 PM IST:

ದಿವ್ಯಾ ಭಾರತಿ ಅವರ 32ನೇ ವರ್ಷದ ಪುಣ್ಯತಿಥಿಯಂದು, ಅವರ ಅಪೂರ್ಣ ಚಿತ್ರಗಳ ಬಗ್ಗೆ ನಿಮಗೆ ತಿಳಿಸಲಿದ್ದೇವೆ, ಅವುಗಳನ್ನು ಇತರ ನಟಿಯರು ಪೂರ್ಣಗೊಳಿಸಿದರು.

ಪೂರ್ತಿ ಓದಿ

2:15 PM IST:

ಮುಂಬೈ ಇಂಡಿಯನ್ಸ್ ಆಟಗಾರ ತಿಲಕ್ ವರ್ಮಾ ಲಖನೌ ವಿರುದ್ಧ ರಿಟೈರ್ಡ್ ಔಟ್ ಆದರು. ರಿಟೈರ್ಡ್ ಔಟ್ ಮತ್ತು ರಿಟೈರ್ಡ್ ಹರ್ಟ್ ನಡುವಿನ ವ್ಯತ್ಯಾಸವನ್ನು ಇಲ್ಲಿ ತಿಳಿಸಲಾಗಿದೆ.

ಪೂರ್ತಿ ಓದಿ

1:27 PM IST:

ರಾಜ್ಯಸಭೆ ಮತ್ತು ಲೋಕಸಭೆ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿದ ಬಳಿಕ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಸೂದೆಯನ್ನು ವಿರೋಧಿಸಿ, ಅಲ್ಪಸಂಖ್ಯಾತರ ಪರವಾಗಿ ರಾಹುಲ್ ಗಾಂಧಿ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಪೂರ್ತಿ ಓದಿ

1:24 PM IST:

ಇದಕ್ಕೆ ಯಾವುದೇ ವಿಶೇಷ ಉಪಕರಣಗಳಾಗಲಿ, ದುಬಾರಿ ಜಿಮ್ ಸದಸ್ಯತ್ವವಾಗಲಿ ಬೇಕಿಲ್ಲ. ಇದು ಅತ್ಯಂತ ಸರಳವಾದರೂ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದ್ಭುತ ಪರಿಣಾಮ ಬೀರುವ..

ಪೂರ್ತಿ ಓದಿ

12:51 PM IST:

ಶಾಲಾ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟಿಸಿದೆ. ಮೇ 29ಕ್ಕೆ ಶಾಲೆಗಳು ಆರಂಭವಾಗಿ ಏಪ್ರಿಲ್ 10ಕ್ಕೆ ಮುಕ್ತಾಯವಾಗಲಿದ್ದು, ದಸರಾ ಮತ್ತು ಬೇಸಿಗೆ ರಜೆಗಳ ವಿವರಗಳನ್ನು ನೀಡಲಾಗಿದೆ. ಪದವಿ ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ಟೆಂಡರ್ ನೀಡಲಾಗಿದೆ.

ಪೂರ್ತಿ ಓದಿ

12:50 PM IST:

ʼಬಾಯ್ಸ್‌ v/s ಗರ್ಲ್ಸ್ʼ‌ ಶೋನಲ್ಲಿ ನಿವೇದಿತಾ ಗೌಡ ಅವರು ತಂದೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ವೇಳೆ ಜೀವನದ ಕಹಿಘಟನೆಯನ್ನು ನೆನಪಿಸಿಕೊಂಡಿದ್ದಾರೆ. 

ಪೂರ್ತಿ ಓದಿ

12:36 PM IST:

ಬದಲಾದ ವಾತಾವರಣದಿಂದ ಸಂಕಷ್ಟಕ್ಕೆ ಸಿಲುಕಿದ್ದ ಮಾವು ಬೆಳೆಗಾರರು ಈ ಬಾರಿ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಲ್ಲಿ 9 ರಿಂದ 10 ಲಕ್ಷ ಮೆಟ್ರಿಕ್‌ ಟನ್‌ ಇಳುವರಿ ನಿರೀಕ್ಷಿಸಬಹುದು ಎಂದು ಮಾವು ಅಭಿವೃದ್ಧಿ ನಿಗಮ ತಿಳಿಸಿದೆ.

ಪೂರ್ತಿ ಓದಿ

12:24 PM IST:

ಐಪಿಎಲ್ ಹರಾಜಿನಲ್ಲಿ ದುಬಾರಿ ಬೆಲೆಗೆ ಲಖನೌ ತಂಡಕ್ಕೆ ಸೇರ್ಪಡೆಯಾದ ರಿಷಭ್ ಪಂತ್, ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಕೇವಲ 2 ರನ್ ಗಳಿಸಿ ಔಟಾದರು. ಹಾರ್ದಿಕ್ ಪಾಂಡ್ಯ ಐಪಿಎಲ್‌ನಲ್ಲಿ 5 ವಿಕೆಟ್ ಪಡೆದ ಮೊದಲ ನಾಯಕ ಎಂಬ ಹೆಗ್ಗಳಿಕೆ ಪಡೆದರು.

ಪೂರ್ತಿ ಓದಿ

12:13 PM IST:

Indian Cinema: ಈ ಸಿನಿಮಾ ಭಾರತದಲ್ಲಿ ನಿಷೇಧಕ್ಕೊಳಗಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ದಲಿತ ಯುವತಿಯ ಸಾವಿನ ಪ್ರಕರಣವನ್ನು ಪೊಲೀಸ್ ಕಾನ್‌ಸ್ಟೇಬಲ್ ಸಂತೋಷ್ ಹೇಗೆ ಎದುರಿಸುತ್ತಾಳೆ ಎಂಬುವುದೇ ಕಥೆ.

ಪೂರ್ತಿ ಓದಿ

12:11 PM IST:

ʼಅಮೃತಧಾರೆʼ ಧಾರಾವಾಹಿಯಿಂದ ಈಗಾಗಲೇ ಮೂವರು ಕಲಾವಿದರು ಹೊರಗಡೆ ಬಂದಿದ್ದಾರೆ. ಈಗ ಇನ್ನೋರ್ವ ಕಲಾವಿದರು ಹೊರಬರ್ತಾರಾ ಎಂಬ ಪ್ರಶ್ನೆ ಮೂಡಿದೆ. 

ಪೂರ್ತಿ ಓದಿ

11:33 AM IST:

ಐಪಿಎಲ್ ಆಡಲು ಕೋಲ್ಕತ್ತಾಗೆ ಬಂದಿದ್ದ ಶಮಿ ಮಗಳನ್ನ ಭೇಟಿಯಾಗಲಿಲ್ಲ ಎಂದು ಹಸೀನ್ ಜಹಾನ್ ಆರೋಪಿಸಿದ್ದಾರೆ. ಮಗಳ ಜವಾಬ್ದಾರಿ ಇಲ್ಲವೆಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೂರ್ತಿ ಓದಿ

11:21 AM IST:

ʼಲಕ್ಷ್ಮೀ ಬಾರಮ್ಮʼ ಧಾರಾವಾಹಿಯಲ್ಲಿ ಲಕ್ಷ್ಮೀ ಗರ್ಭಿಣಿಯಾಗಿದ್ದಾಳಾ ಎನ್ನುವ ಪ್ರಶ್ನೆ ಎದುರಾಗಿದೆ. ಈ ರೀತಿ ಪ್ರಶ್ನೆ ಏಳಲು ಕಾರಣವೂ ಇದೆ. 

ಪೂರ್ತಿ ಓದಿ

11:14 AM IST:

ಬ್ಯಾಂಕಾಕ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶದ ನಾಯಕರು ಮಾತುಕತೆ ನಡೆಸಿದ್ದು, ಉಭಯ ದೇಶಗಳ ಸಂಬಂಧ ಸುಧಾರಣೆಗೆ ಪ್ರಯತ್ನಿಸಿದ್ದಾರೆ. ಅಲ್ಪಸಂಖ್ಯಾತರ ಸುರಕ್ಷತೆ, ಗಡಿ ಸಮಸ್ಯೆಗಳು ಮತ್ತು ಶೇಖ್ ಹಸೀನಾ ಹಸ್ತಾಂತರದ ಕುರಿತು ಚರ್ಚೆ ನಡೆದಿದೆ. ಈ ಭೇಟಿ ತಕ್ಷಣದ ಪರಿಹಾರ ನೀಡದಿದ್ದರೂ, ಮಾತುಕತೆ ಮುಂದುವರಿಸುವ ಆಶಯ ಮೂಡಿಸಿದೆ.

ಪೂರ್ತಿ ಓದಿ

10:44 AM IST:

Sandalwood Child Artist: ಬಾಲನಟಿಯಾಗಿ ಗುರುತಿಸಿಕೊಂಡಿದ್ದ ಇವರು ಈಗ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 32 ಸಿನಿಮಾಗಳು ಮತ್ತು 48 ಧಾರಾವಾಹಿಗಳಲ್ಲಿ ನಟಿಸಿ, ನಂತರ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ.

ಪೂರ್ತಿ ಓದಿ

10:28 AM IST:

ನಟಿ ಅದಿತಿ ಪ್ರಭುದೇವ ಅವರು ಅದ್ದೂರಿಯಾಗಿ ಮಗಳ ಜನ್ಮದಿನವನ್ನು ಆಚರಿಸಿದ್ದಾರೆ. ಈ ಜನ್ಮದಿನದ ಸಂಭ್ರಮದಲ್ಲಿ ಅನೇಕ ಸ್ಯಾಂಡಲ್‌ವುಡ್‌ ತಾರೆಯರು ಆಗಮಿಸಿ ಶುಭ ಹಾರೈಸಿದ್ದಾರೆ.

ಪೂರ್ತಿ ಓದಿ

10:23 AM IST:

ವಿಶ್ವದ ಟೆನಿಸ್ ಆಟಗಾರರು ಗ್ರ್ಯಾನ್‌ಸ್ಲಾಂ ಟೂರ್ನಿಗಳ ಬಹುಮಾನ ಮೊತ್ತ ಹೆಚ್ಚಳಕ್ಕೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ಟೂರ್ನಿಗಳಲ್ಲಿ ಆಟಗಾರರಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

ಪೂರ್ತಿ ಓದಿ

10:10 AM IST:

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಗ್ಗಿಸಲು ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ನೀಡಿದೆ. ಸುರಕ್ಷಿತವಾಗಿರಲು ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಮತ್ತು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ.

ಪೂರ್ತಿ ಓದಿ

9:55 AM IST:

Kannada Movie Actress: ಒಂದೇ ಹಾಡಿನಲ್ಲಿ ರಚಿತಾ ರಾಮ್, ಸಂಯುಕ್ತ ಹೊರನಾಡ, ರಾಧಿಕಾ ಚೇತನ್, ಶಾನ್ವಿ ಶ್ರೀವಾಸ್ತವ್, ಭಾವನಾ ರಾವ್ ಮತ್ತು ಶ್ರದ್ಧಾ ಶ್ರೀನಾಥ್ ಹೆಜ್ಜೆ ಹಾಕಿದ್ದಾರೆ.

ಪೂರ್ತಿ ಓದಿ

9:30 AM IST:

ಪಂಜಾಬ್ ಕಿಂಗ್ಸ್ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯೊಂದಿಗೆ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ. ಯುವ ಆಟಗಾರರಾದ ಪ್ರಿಯಾನ್ಶ್ ಅರ್ಯ, ಶಶಾಂಕ್ ಸಿಂಗ್ ಮತ್ತು ಬೌಲರ್ ಗಳಾದ ವಿಜಯ್‌ಕುಮಾರ್ ವೈಶಾಖ್, ಅರ್ಶ್‌ದೀಪ್ ಸಿಂಗ್, ಸ್ಪಿನ್ನರ್ ಯಜುವೇಂದ್ರ ಚಹಲ್ ತಂಡದ ಬಲವಾಗಿದ್ದಾರೆ.

ಪೂರ್ತಿ ಓದಿ

9:04 AM IST:

ಚೆನ್ನೈ ಮತ್ತು ಡೆಲ್ಲಿ ತಂಡಗಳು ಇಂದು ಚೆಪಾಕ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದ್ದು, ಸ್ಪಿನ್ನರ್‌ಗಳ ನಡುವೆ ತೀವ್ರ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ಚೆನ್ನೈ ಹ್ಯಾಟ್ರಿಕ್ ಸೋಲು ತಪ್ಪಿಸಲು, ಡೆಲ್ಲಿ ಹ್ಯಾಟ್ರಿಕ್ ಗೆಲುವಿಗಾಗಿ ಹೋರಾಡಲಿವೆ.

ಪೂರ್ತಿ ಓದಿ

8:56 AM IST:

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದರೂ, ಸಮಾಜದಲ್ಲಿನ ಹಳೆಯ ಮನೋಭಾವದಿಂದ ಅನೇಕ ಹೆಣ್ಣುಮಕ್ಕಳು ಪ್ರತಿಭೆ ಇದ್ದರೂ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಡಾ. ಕೆ.ಆರ್. ಸಂಧ್ಯಾ ರೆಡ್ಡಿ ಅಭಿಪ್ರಾಯಪಟ್ಟರು. ಕೌಟುಂಬಿಕ ಕಟ್ಟುಪಾಡುಗಳು ಮತ್ತು ಪುರುಷ ಪ್ರಧಾನ ಸಮಾಜದ ಮನಸ್ಥಿತಿಯೇ ಇದಕ್ಕೆ ಕಾರಣವೆಂದು ಅವರು ಹೇಳಿದರು.

ಪೂರ್ತಿ ಓದಿ

8:43 AM IST:

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಕಳಪೆ ಪ್ರದರ್ಶನ ತೋರುತ್ತಿದೆ. ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಜಸ್‌ಪ್ರೀತ್‌ ಬುಮ್ರಾ ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ.

ಪೂರ್ತಿ ಓದಿ

8:09 AM IST:

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ಮೂರು ಭಾಗಗಳಾಗಿ ವಿಂಗಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಜಾ ಕೈದಿಗಳು, ವಿಚಾರಣಾಧೀನ ಕೈದಿಗಳು ಹಾಗೂ ಅತಿ ಭದ್ರತಾ ಕೈದಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಪೂರ್ತಿ ಓದಿ