ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ

ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ

Published : Jun 17, 2026, 06:35 PM IST

ಹಿರಿಯ ನಿರ್ಮಾಪಕ ಚಿನ್ನೇಗೌಡರ ಪತ್ನಿ, ವಿಜಯ್ ರಾಘವೇಂದ್ರ - ಶ್ರೀಮುರಳಿಯವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ. ವಿಜಯ ರಾಘವೇಂದ್ರ ಹಾಗೂ ಶ್ರೀಮುರಳಿ ಈ ಇಬ್ಬರು ಅದ್ಭುತ ನಟರನ್ನ ಕನ್ನಡ ಚಿತ್ರರಂಗಕ್ಕೆ ನೀಡಿದ ಹೆಮ್ಮೆಯ ತಾಯಿ ಜಯಮ್ಮ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಹಿರಿಯ ನಿರ್ಮಾಪಕ ಚಿನ್ನೇಗೌಡರ ಪತ್ನಿ, ವಿಜಯ್ ರಾಘವೇಂದ್ರ - ಶ್ರೀಮುರಳಿಯವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ. ಕನ್ನಡ ಚಿತ್ರರಂಗದ​ಈ ಇಬ್ಬರೂ ಸ್ಟಾರ್ ನಟರು ಅವರಮ್ಮನ ಮುದ್ದಿನ ಮಕ್ಕಳು. ಈ ಹಿಂದೆ ಹಲವು ಬಾರಿ ತಮ್ಮ ತಾಯಿ ಹೇಗೆ ತಮ್ಮ ಯಶಸ್ಸಿಗೆ ಕಾರಣ ಅನ್ನೋದನ್ನ ಹೇಳಿದ್ರು. ಇದೀಗ ಅಮ್ಮನನ್ನ ಕಳೆದುಕೊಂಡು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ ವಿಜಯ್ ರಾಘವೇಂದ್ರ & ಶ್ರೀಮುರಳಿ.

ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ..!
ಇಬ್ಬರು ತಾರೆಯರ ಯಶಸ್ಸಿನ ಹಿಂದಿತ್ತು ತಾಯಿಯ ಹರಕೆ..!
ಜಯಮ್ಮ ನಿಧನಕ್ಕೆ ಕಂಬನಿ ಮಿಡಿದ ಸ್ಯಾಂಡಲ್‌ವುಡ್ ಗಣ್ಯರು
ಚಿನ್ನಾರಿಮುತ್ತ ಖ್ಯಾತಿಯ ನಟ ವಿಜಯ್ ರಾಘವೇಂದ್ರ ಮತ್ತು ರೋರಿಂಗ್ ಸ್ಟಾರ್ ಖ್ಯಾತಿಯ ಶ್ರೀಮುರುಳಿ ಈ ಇಬ್ಬರನ್ನೂ ಹತ್ತಿರದವರು ಜಯಮ್ಮನ ಮಕ್ಕಳು ಅಂತಾನೇ ಕರೀತಿದ್ರು. ಯಾಕಂದ್ರೆ ಇವರ ತಾಯಿಯ ಹೆಸರು ಜಯಮ್ಮ ಮತ್ತು ಈ ಇಬ್ಬರೂ ಆ ಜಯಮ್ಮನ ಮುದ್ದಿನ ಮಕ್ಕಳು.

ನಿರ್ಮಾಪಕ ಚಿನ್ನೇಗೌಡರ ಪತ್ನಿಮತ್ತು ಇಬ್ಬರು ಅದ್ಭುತ ನಟರನ್ನ ಕನ್ನಡ ಚಿತ್ರರಂಗಕ್ಕೆ ನೀಡಿದ ಹೆಮ್ಮೆಯ ತಾಯಿ ಜಯಮ್ಮ ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಹೆಚ್ಚಿನ ಮಾಹಿತಿಗೆ ‘ಸಿನಿಮಾ ಹಂಗಾಮ’ ವಿಡಿಯೋ ನೋಡಿ... 

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more