ಕಿನ್ನರಿ ಧಾರಾವಾಹಿ ನಟ ಕಿರಣ್ ರಾಜ್ ವಿಚಾರಣೆ

Published : Apr 03, 2018, 11:37 AM ISTUpdated : Apr 14, 2018, 01:13 PM IST
ಕಿನ್ನರಿ ಧಾರಾವಾಹಿ ನಟ ಕಿರಣ್ ರಾಜ್ ವಿಚಾರಣೆ

ಸಾರಾಂಶ

ಕಿನ್ನರಿ ಧಾರಾವಾಹಿ ನಾಯಕ ನಟ ಕಿರಣ್ ರಾಜ್’ರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

ಬೆಂಗಳೂರು : ಕಿನ್ನರಿ ಧಾರಾವಾಹಿ ನಾಯಕ ನಟ ಕಿರಣ್ ರಾಜ್’ರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  ಅವರ ವಿರುದ್ಧ ಮುಂಬೈ ಮಾಡೆಲ್ ದೂರು ದಾಖಲಿಸಿದ್ದರು.   ನಟ ಕಿರಣ್​ ರಾಜ್​ ವಿರುದ್ಧ ಮುಂಬೈನಲ್ಲಿ FIR ದಾಖಲು ಮಾಡಲಾಗಿತ್ತು. 

ಕಿರಣ್​ ರಾಜ್​ ವಿರುದ್ಧ ಮಾಡೆಲ್​ ಯಾಸ್ಮಿನ್​ ಎಂಬಾಕೆ ಕಿರಣ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾಗಿ ದೂರು ದಾಖಲು ಮಾಡಲಿದ್ದರು. ದೈಹಿಕ ಹಲ್ಲೆ ನಡೆಸಿರುವುದಾಗಿ ಕಿರಣ್​ ವಿರುದ್ಧ ದೂರು ದಾಖಲಾಗಿದ್ದು, ಯಾಸ್ಮಿನ್​ ವಿರುದ್ಧ ಕಿರಣ್ ಕೂಡ ಪ್ರತಿದೂರು ದಾಖಲಿಸಿದ್ದಾರೆ.  ಆರ್.ಆರ್. ನಗರ ಠಾಣೆಯಲ್ಲಿ ಕಿರಣ್​ ರಾಜ್​ ದೂರು ನೀಡಿದ್ದಾರೆ.  ಕಿನ್ನರಿ ಸೀರಿಯಲ್​ನಲ್ಲಿ ಕಿರಣ್ ರಾಜ್  ನಕುಲ್​ ಪಾತ್ರ ಮಾಡುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಮಿತಾಭ್ 14 ಚಿತ್ರಗಳ ರೀಮೇಕ್ ಮಾಡಿ, 33 ವರ್ಷಗಳ ಬಳಿಕ ಅಮಿತಾಭ್ ಜೊತೆ ನಟಿಸಿದ ನಟ ರಜನಿಕಾಂತ್!
ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!