
ಬೆಂಗಳೂರು (ಜೂ. 25): ಕನ್ನಡ ಚಿತ್ರರಂಗದ ದೂರ ಉಳಿಯುತ್ತಿರುವ ಹಿನ್ನಲೆ ಬಗ್ಗೆ ಲೂಸ್ ಮಾದ ಯೋಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಅಮಿತಾಭ್ ಬಚ್ಚನ್, ರಜನಿಕಾಂತ್, ಕಮಲ್ ಹಾಸನ್ ಅಂತಹ ಸ್ಟಾರ್ ನಟರು ಕೂಡ ಫ್ಲಾಪ್ ಸಿನಿಮಾಗಳನ್ನ ಕೊಟ್ಟಿದ್ದಾರೆ ಅಂತಹದ್ರಲ್ಲಿ ನಾನು ಯಾಕೆ ಬೇಜಾರು ಮಾಡಿಕೊಳ್ಳಲಿ? ನನ್ನ ಸಕ್ಸಸ್ ಹಾಗೂ ಫ್ಲಾಪ್'ಗೆ ನಾನೇ ಕಾರಣ ಎಂದು ಲೂಸ್ ಮಾದ ಹೇಳಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ನಾಯಕರ ಎಂಟ್ರಿ ಕೊಡ್ತಾ ಇದ್ದಾರೆ. ನಾನು ಸಿನಿಮಾ ಅಲ್ಲದೆ ಬೇರೆ ಬಿಸಿನೆಸ್ ಮಾಡ್ತಾ ಇದ್ದೀನಿ. ನನಗೆ ಸಿನಿಮಾದಿಂದ ಸ್ವಲ್ಪ ದೂರ ಇರುವುದಕ್ಕೆ ಬೇಜಾರಿಲ್ಲ. ಇನ್ಮುಂದೆ ಒಳ್ಳೆ ಕಥೆಗಳನ್ನ ಆಯ್ಕೆ ಮಾಡಿ ಸಿನಿಮಾ ಮಾಡ್ತಿನಿ ಎಂದು ಸುದ್ದಿಗೋಷ್ಟಿಯಲ್ಲಿ ಲೂಸ್ ಮಾದ ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.