ಶೂಟಿಂಗ್​ ವೇಳೆ ನಡೆದಿದ್ದೇನು? ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

ಶೂಟಿಂಗ್​ ವೇಳೆ ನಡೆದಿದ್ದೇನು? ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

Published : Nov 02, 2018, 05:10 PM ISTUpdated : Nov 02, 2018, 05:26 PM IST

ನಟಿ ಶ್ರುತಿ ಹರಿಹರನ್​ಗೆ ವಿಸ್ಮಯ ಚಿತ್ರತಂಡ ಶಾಕ್ ನೀಡಿದೆ. ಶ್ರುತಿ ವಿರುದ್ಧ ತಿರುಗಿ ಬಿದ್ದ ವಿಸ್ಮಯ ಸಿನಿಮಾದ ಛಾಯಾಗ್ರಾಹಕ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್​ ಮಾಡಿದ್ದಾರೆ. ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಅರವಿಂದ್ ಕೃಷ್ಣ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ.  ಈ ಸಿನಿಮಾದ ಸಂಪೂರ್ಣ ಶೂಟಿಂಗ್​ನ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡಿ ಶೂಟಿಂಗ್ ಸೆಟ್​  ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿ ಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ವಿಸ್ಮಯ ಶೂಟಿಂಗ್​ ವೇಳೆ ನಡೆದಿದ್ದೇನು? ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

Me Too Arjun Sarja VS Sruthi Hariharan Cinematographer Arvind Krishna Clarification

 

ನಟಿ ಶ್ರುತಿ ಹರಿಹರನ್​ಗೆ ವಿಸ್ಮಯ ಚಿತ್ರತಂಡ ಶಾಕ್ ನೀಡಿದೆ. ಶ್ರುತಿ ವಿರುದ್ಧ ತಿರುಗಿ ಬಿದ್ದ ವಿಸ್ಮಯ ಸಿನಿಮಾದ ಛಾಯಾಗ್ರಾಹಕ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್​ ಮಾಡಿದ್ದಾರೆ. ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಅರವಿಂದ್ ಕೃಷ್ಣ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ.  ಈ ಸಿನಿಮಾದ ಸಂಪೂರ್ಣ ಶೂಟಿಂಗ್​ನ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡಿ ಶೂಟಿಂಗ್ ಸೆಟ್​  ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿ ಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!