ಶೂಟಿಂಗ್​ ವೇಳೆ ನಡೆದಿದ್ದೇನು? ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

ಶೂಟಿಂಗ್​ ವೇಳೆ ನಡೆದಿದ್ದೇನು? ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

Published : Nov 02, 2018, 05:10 PM ISTUpdated : Nov 02, 2018, 05:26 PM IST

ನಟಿ ಶ್ರುತಿ ಹರಿಹರನ್​ಗೆ ವಿಸ್ಮಯ ಚಿತ್ರತಂಡ ಶಾಕ್ ನೀಡಿದೆ. ಶ್ರುತಿ ವಿರುದ್ಧ ತಿರುಗಿ ಬಿದ್ದ ವಿಸ್ಮಯ ಸಿನಿಮಾದ ಛಾಯಾಗ್ರಾಹಕ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್​ ಮಾಡಿದ್ದಾರೆ. ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಅರವಿಂದ್ ಕೃಷ್ಣ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ.  ಈ ಸಿನಿಮಾದ ಸಂಪೂರ್ಣ ಶೂಟಿಂಗ್​ನ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡಿ ಶೂಟಿಂಗ್ ಸೆಟ್​  ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿ ಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ವಿಸ್ಮಯ ಶೂಟಿಂಗ್​ ವೇಳೆ ನಡೆದಿದ್ದೇನು? ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

Me Too Arjun Sarja VS Sruthi Hariharan Cinematographer Arvind Krishna Clarification

 

ನಟಿ ಶ್ರುತಿ ಹರಿಹರನ್​ಗೆ ವಿಸ್ಮಯ ಚಿತ್ರತಂಡ ಶಾಕ್ ನೀಡಿದೆ. ಶ್ರುತಿ ವಿರುದ್ಧ ತಿರುಗಿ ಬಿದ್ದ ವಿಸ್ಮಯ ಸಿನಿಮಾದ ಛಾಯಾಗ್ರಾಹಕ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್​ ಮಾಡಿದ್ದಾರೆ. ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಅರವಿಂದ್ ಕೃಷ್ಣ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ.  ಈ ಸಿನಿಮಾದ ಸಂಪೂರ್ಣ ಶೂಟಿಂಗ್​ನ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡಿ ಶೂಟಿಂಗ್ ಸೆಟ್​  ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿ ಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?