AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!

AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!

Published : Jun 13, 2026, 09:18 PM IST

ಎಂಜಿಆರ್‌ನಿಂದ ವಿಜಯ್‌ವರೆಗೆ ತಮಿಳುನಾಡು ರಾಜಕೀಯ ಮತ್ತು ಕೊಲ್ಲೂರು ಮೂಕಾಂಬಿಕೆ ಕ್ಷೇತ್ರದ ನಡುವೆ ವಿಶೇಷ ನಂಟಿದೆ ಎನ್ನಲಾಗುತ್ತದೆ. AIADMK ಎರಡೆಲೆ ಚಿಹ್ನೆಯ ಕಥೆಯಿಂದ ಹಿಡಿದು ವಿಜಯ್ ವಿಶೇಷ ಪೂಜೆಯವರೆಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ನಿಮಗೊಂದು ಅಚ್ಚರಿಯ ವಿಷ್ಯ ಗೊತ್ತಾ,.? ಎಂ.ಜಿ.ಆರ್ ಮಣಿಪಾಲ್​ದಲ್ಲಿ ಶೂಟಿಂಗ್ ಮಾಡ್ತಾ ಇರ್ತಾರೆ. ತಮಿಳುನಾಡಿನಲ್ಲಿ ಚುನಾವಣೆ ಘೋಷಣೆ ಆಗುತ್ತೆ. ಕೊಲ್ಲೂರಿನಲ್ಲಿ ಪೂಜೆ ಸಲ್ಲಿಸಿ ತಮಿಳುನಾಡಿಗೆ ಹೊರಟು ನಿಲ್ತಾರೆ. ಆಗ ದೇಗುಲದ ಕಳಶದಲ್ಲಿದ್ದ ಎರಡೆಲೆಯನ್ನ ನೋಡಿದವರು, ಅದೇ ಎರಡೆಲೆ ಚಿತ್ರವನ್ನೇ ತಮ್ಮ ಪಕ್ಷದ ಚಿಹ್ನೆ ಮಾಡಿಕೊಳ್ತಾರೆ. ಚಿತ್ರನಟ ಎಂ.ಜಿ.ಆರ್ ಅಂದು AIADMK ಪಾರ್ಟಿ ಕಟ್ಟಿ ಸಿಎಂ ಆಗೋದ್ರ ಹಿಂದೆ ದೇವಿ ಕೃಪೆ ಇದೆ.

ಇಂದಿನ ಸಿಎಂ ವಿಜಯ್​ಗೂ ಆ ರಕ್ಷೆ ಸಿಕ್ಕಿದೆ. ಖುದ್ದು ಡ್ರೈವ್ ಮಾಡಿಕೊಂಡು ಬಂದು, ದೇಗುಲ ವಸ್ತ್ರ ಸಂಹಿತೆ ಪಾಲಿಸಿ ಪೂಜೆ ಸಲ್ಲಿಸಿ ವಿಜಯ್ ಕೂಡ ದೇವಿಗೆ ಶರಣಾಗತ ಆಗಿದ್ದಾರೆ. ಅಸಲಿಗೆ ಸದ್ಯ ವಿಜಯ್ ಗೆದ್ದು ತಮಿಳು ನಾಡು  ಸಿಎಂ ಆದ್ರೂ ಅವರ ಪಕ್ಷಕ್ಕೆ ಪೂರ್ಣ ಬಹುಮತ ಇಲ್ಲ. ಅಷ್ಟೇ ಅಲ್ಲ ಚುನಾವಣೆಗೆ ಮುನ್ನ ಜನರಿಗೆ ಕೊಟ್ಟ ಭರವಸೆಗಳನ್ನ ಈಡೇರಿಸುವ ಸವಾಲು ಅವರ ಮುಂದಿದೆ. ಸೋ ಆ ಪಯಣದಲ್ಲೂ ಯಶಸ್ಸು ಕೊಡು ಅಂತ ಮೂಕಾಂಬಿಕೆ ಬಳಿ ಪ್ರಾರ್ಥಿಸಿದ್ದಾರೆ ಭಕ್ತ ದಳಪತಿ..!

03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
Read more