ಗಗನ ಮುಟ್ಟಿತು ಕುರುಕ್ಷೇತ್ರದ ಧುರ್ಯೋಧನ ಹಾಗೂ ಭೀಷ್ಮ ಕಟೌಟ್ !

Published : Aug 04, 2019, 01:43 PM IST
ಗಗನ ಮುಟ್ಟಿತು ಕುರುಕ್ಷೇತ್ರದ ಧುರ್ಯೋಧನ ಹಾಗೂ ಭೀಷ್ಮ ಕಟೌಟ್ !

ಸಾರಾಂಶ

ಬಾಕ್ಸ್ ಆಫೀಸ್ ಕಲೆಕ್ಷನ್ ಮುಟ್ಟುವ ಎಲ್ಲಾ ಸಾಧ್ಯತೆ ಇರುವ ಮೊದಲ ಕನ್ನಡ 3D ಚಿತ್ರ 'ಕುರುಕ್ಷೇತ್ರ' ಚಿತ್ರಮಂದಿರದ ಎದುರು ಕಟೌಟ್ ಭಾರೀ ಸೌಂಡ್‌ ಮಾಡುತ್ತಿದೆ.

ಆಗಸ್ಟ್‌ 9 ರಂದು ದೇಶದಾದ್ಯಂತ ತೆರೆ ಕಾಣುತ್ತಿರುವ ಮುನಿರತ್ನ ’ಕುರುಕ್ಷೇತ್ರ' ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದ್ದು ಈಗ ಚಿತ್ರ ಮಂದಿರದ ಮುಂದೆ ಕಟೌಟ್ ಹಾಕುವ ಮೂಲಕ ಸೌಂಡ್ ಜಾಸ್ತಿ ಮಾಡುತ್ತಿದೆ.

ರಿಲೀಸ್‌ಗೂ ಮುನ್ನವೇ ಬಾಲಿವುಡ್‌ಗೆ ಕೋಟಿಗೆ ಮಾರಾಟವಾಯ್ತಾ ಕುರುಕ್ಷೇತ್ರ ?

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಪ್ರಸನ್ನ ಚಿತ್ರಮಂದಿರದ ಎದುರು ಎತ್ತರದ ಕಟೌಟ್ ಹಾಕಲಾಗಿದೆ. ಅಷ್ಟೇ ಅಲ್ಲದೇ ಅಭಿಮಾನಿಯೊಬ್ಬಳು ಕಟೌಟ್ ಗೆ ತೆಂಗಿನ ಕಾಯಿ ಒಡೆದು ಆರತಿ ಎತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

ವಿಶೇಷವೇನೆಂದರೆ ಕಟೌಟ್ ನಲ್ಲಿ ದರ್ಶನ್‌ ಜೊತೆಯಾಗಿ ಅಂಬರೀಶ್ ಸಹ ಇದ್ದಾರೆ. ಕುರುಕ್ಷೇತ್ರ ಚಿತ್ರಕ್ಕೆ ನರ್ತಕಿ ಮುಖ್ಯ ಚಿತ್ರಮಂದಿರವಾಗಿದ್ದು ರಿಲೀಸ್‌ಗೂ ಮುನ್ನ ಮಲ್ಟಿಸ್ಟಾರ್‌ಗಳ ಫೋಟೋ ಹಾಕಲಾಗುತ್ತಿದೆಯಂತೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಜೊತೆಗೆ ಪೂಜೆ ಮಾಡಿ, ಹಬ್ಬದೂಟ ಸವಿದ ಚಂದನವನದ ತಾರೆಯರು… Photo Viral
ಕರ್ಣನ ಮೇಲಿನ ದ್ವೇಷಕ್ಕೆ ಕಾರಣ ಏನು? ರಮೇಶ್ ಮನದಲ್ಲಿಡಗಿದ್ದ ರಹಸ್ಯ ರಿವೀಲ್, ಇನ್ಮುಂದೆ ನಿತ್ಯಾ ಸೇಫ್!