
ಹಾಗೆಯೇ ‘ವಾಸ್ತು ಪ್ರಕಾರ’ ಖ್ಯಾತಿಯ ನಟಿ ಐಶಾನಿ ಶೆಟ್ಟಿ ಎರಡು ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿ ಆಗಿದ್ದಾರೆ. ರವೀನ್ ಈ ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದು, ರವೀನ್ ಹಾಗೂ ಜಿ.ಕೆ. ನಾಗರಾಜು ಚಿತ್ರದ ನಿರ್ಮಾಣಕ್ಕೆ ಬಂಡವಾಳ ಹಾಕಿದ್ದಾರೆ.ಮಂಜು ಮಾಂಡವ್ಯ ಸಂಭಾಷಣೆ, ಯೋಗರಾಜ್ ಭಟ್, ಗೌಸ್ಪೀರ್ ಹಾಗೂ ನಾಗೇಂದ್ರ ಪ್ರಸಾದ್ ಸಾಹಿತ್ಯಕ್ಕೆ ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ ಮಾಡಿದ್ದಾರೆ.
‘ಯುವ ಜನರನ್ನೇ ಕೇಂದ್ರವಾಗಿಟ್ಟು ಈ ಕತೆ ಹೆಣೆಯಲಾಗಿದೆ. ಮಕ್ಕಳ ಮೇಲೆ ಏನೆಲ್ಲ ಕನಸು ಕಟ್ಟಿಕೊಳ್ಳುವ ಪೋಷಕರಿಗೂ ಚಿತ್ರದಲ್ಲೊಂದು ಮೇಸೆಜ್ ಇದೆ. ಆ ಕಾರಣಕ್ಕೆ ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತೆ ಎನ್ನುವ ವಿಶ್ವಾಸವಿದೆ ಎನ್ನುತ್ತಾರೆ ನಿರ್ದೇಶಕ ರವೀನ್.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.