
ಬೆಂಗಳೂರು(ಅ.12): ಮತ್ತೊಮ್ಮೆ ನಗುವಿನ ಅಲೆಯಲ್ಲಿ ತೆಲಿಸಲು ಬರುತ್ತಿದ್ದಾರೆ ನಟ ಶರಣ್ ನಟರಾಜ ಸರ್ವಿಸ್'ನಲ್ಲಿ. ಚಿತ್ರ ತೆರೆಗೆ ಬರಲು ಸಿದ್ಧಗೊಂಡಿದ್ದು, ಸದ್ಯ ಚಿತ್ರ ಟೀಸರ್ ಬಿಡುಗಡೆಯಾಗಿದೆ.
ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ಶರಣ್ ಗೆ ನಾಯಕಿಯಾಗಿ ಮಯೂರಿ ಕಾಣಿಸಿಕೊಂಡಿದ್ದು, ಸಾಂಗ್ ಗಳಿಂದ ಗಮನ ಸೆಳೆದಿದ್ದ ಚಿತ್ರ ಈಗ ಟೀಸರ್ ಮೂಲಕ ಸಖತ್ ಸದ್ದು ಮಾಡುತ್ತಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.