
ಅವರವರ ಭಾವಕ್ಕೆ, ಅವರವರ ಭಕುತಿಗೆ ತಕ್ಕಂತೆ ಈ ಚಿತ್ರ ಅರ್ಥವಾಗುತ್ತದೆ ಎನ್ನುವ ಸತ್ಯ ಪ್ರಕಾಶ್, ಮುಗ್ಧ ಮನಸ್ಸಿನವರಿಗೆ ಈ ಚಿತ್ರ ಇಷ್ಟವಾಗುತ್ತದೆ ಅಥವಾ ಈ ಚಿತ್ರ ನೋಡಿದ ಮೇಲೆ ಮುಗ್ಧ ಮನಸ್ಸಿನವರಾಗುತ್ತಾರೆ ಎನ್ನುತ್ತಾರೆ.
ಉಮಾಪತಿ ನಿರ್ಮಾಣದ ಈ ಚಿತ್ರದಲ್ಲಿ ಮಾಸ್ಟರ್ ರೋಹಿತ್, ಎಂ.ಕೆ. ಮಠ, ಸಾಯಿಕೃಷ್ಣ ಕುಡ್ಲ, ನಾಗಭೂಷಣ್ ನಟಿಸಿದ್ದಾರೆ. ಲವಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜು ಸಂಕಲನ ಹಾಗೂ ವಾಸುಕಿ ವೈಭವ್ ಮತ್ತು ನಾಬಿನ್ ಪಾಲ್ ಸಂಗೀತ ಈ ಚಿತ್ರಕ್ಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.