ನಮ್ಮದು ಮಿಷನ್ 224, ಮೂರ್ಖರ ವೋಟ್ ಬೇಡ

Published : Dec 05, 2017, 11:27 PM ISTUpdated : Apr 11, 2018, 12:46 PM IST
ನಮ್ಮದು ಮಿಷನ್ 224, ಮೂರ್ಖರ ವೋಟ್ ಬೇಡ

ಸಾರಾಂಶ

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದೆ ಬರುವಂತಹ ಪ್ರಾಮಾಣಿಕರು, ಭ್ರಷ್ಟಮುಕ್ತರಿಗೆ ಮೊದಲು ಅವಕಾಶವನ್ನು ನೀಡಲಾಗುತ್ತದೆ

ಹಾಸನ(ಡಿ.05): 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪ್ರಜ್ಞಾವಂತರು, ಬುದ್ಧಿವಂತರು, ಚಿಂತಕರನ್ನು ಎಚ್ಚರಿಸುವಂತಹ ಕೆಲಸ ಮಾಡುತ್ತೇನೆ. ತಮ್ಮ ಪಕ್ಷವು ‘ಮಿಷನ್ 224’ ಗುರಿಯನ್ನು ಹೊಂದಿದೆ ಎಂದು ಕರ್ನಾಟಕ ಪ್ರಜ್ಞಾವಂತ ಜನರ ಪಕ್ಷದ ಸಂಸ್ಥಾಪಕ ಹಾಗೂ ನಟ ಉಪೇಂದ್ರ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದೆ ಬರುವಂತಹ ಪ್ರಾಮಾಣಿಕರು, ಭ್ರಷ್ಟಮುಕ್ತರಿಗೆ ಮೊದಲು ಅವಕಾಶವನ್ನು ನೀಡಲಾಗುತ್ತದೆ. ನಂತರ ತಾನು ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ತೀರ್ಮಾನಿಸಲಾಗುತ್ತದೆ ಎಂದರು

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಪ್ರಿಯಾಂಕಾ ಉಪೇಂದ್ರ ದಾಂಪತ್ಯ ಜೀವನಕ್ಕೆ 25 ವರ್ಷ: ಸ್ಟಾರ್ ಜೋಡಿಗಳ Love Story ಸೂಪರ್
ಧುರಂಧರದಲ್ಲಿ ರಣವೀರ್ ಲುಕ್‌ ಬದಲಿಸಿದ ಮಾಜಿ ಮಹಿಳಾ ಟೆಕ್ಕಿ, ಯಾರೀಕೆ ಪ್ರೀತಿಶೀಲ್? ದಿನವೊಂದಕ್ಕೆ ಎಷ್ಟು ವೇತನ??