'ನಾನು ಮಾಡಿದ ದೊಡ್ಡ ತಪ್ಪಿದು': ಪ್ರಕಾಶ್ ಬೆಳವಾಡಿ

Published : May 10, 2019, 08:43 AM IST
'ನಾನು ಮಾಡಿದ ದೊಡ್ಡ ತಪ್ಪಿದು': ಪ್ರಕಾಶ್ ಬೆಳವಾಡಿ

ಸಾರಾಂಶ

  ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಪ್ರಕಾಶ್ ಬೆಳವಾಡಿ ತಮ್ಮ ಜೀವನದ ದೊಡ್ಡ ತಪ್ಪೊಂದರ ಬಗ್ಗೆ ಜನರೊಂದಿಗೆ ಬಹಿರಂಗವಾಗಿ ಹಂಚಿಕೊಂಡಿದ್ದಾರೆ.

ಎಷ್ಟೇ ದೊಡ್ಡ ವ್ಯಕ್ತಿ ಆದ್ರೂ ಜೀವನದಲ್ಲಿ ತಪ್ಪು ಮಾಡುವುದು ಸಹಜ. ಅದನ್ನು ಒಪ್ಪಿಕೊಂಡು ಸರಿ ಮಾಡಿಕೊಳ್ಳುವುದು ದೊಡ್ಡ ಗುಣ. ಅಂತಹ ಕೆಲವೊಂದು ತಪ್ಪುಗಳ ಬಗ್ಗೆ ಪ್ರಕಾಶ್ ಬೆಳವಾಡಿ ’ವೀಕೆಂಡ್ ವಿತ್ ರಮೇಶ್’ ನಲ್ಲಿ ಹಂಚಿಕೊಂಡಿದ್ದಾರೆ.

ನಟ ಹಾಗೂ ರಂಗಕರ್ಮಿ ಪ್ರಕಾಶ್ ಬೆಳವಾಡಿ ತಮ್ಮ ನೇರ ಗುಣದಿಂದ ಫೇಮಸ್ ಆದವರು. ವೀಕೆಂಡ್ ಕಾರ್ಯಕ್ರಮದ ಕೊನೆಯಲ್ಲಿ ರಮೇಶ್ ಆಗಮಿಸಿರುವ ಅತಿಥಿಗಳ ಬಳಿ ಒಂದು ಪ್ರಶ್ನೆ ಹೇಳುತ್ತಾರೆ ‘ನೀವು ಯಾರಿಗಾದರೂ ಸಾರಿ, ಥ್ಯಾಂಕ್ಸ್ ಹೇಳುವುದಾದರೆ ಹೇಳಬಹುದು ’ ಎಂದು. ಅದಕ್ಕೆ ಪ್ರಕಾಶ್ ಬೆಳವಾಡಿ ಕೊಟ್ಟ ಉತ್ತರವಿದು.

‘ನಾನು ಮಾಡಿದ ದೊಡ್ಡ ತಪ್ಪು ಅಂದ್ರೆ ಸಾಲ. ಇದರಿಂದ ಸಾಲಗಾರರು ಮನೆ ಬಾಗಿಲಿಗೆ ಬಂದು ನಿಲ್ಲುವಂತಾಗುತ್ತದೆ. ಅದಕ್ಕೆ ನನ್ನ ಕುಟುಂಬದವರನ್ನು ಕ್ಷಮೆ ಕೇಳುತ್ತೇನೆ. ಇದರಿಂದ ಅವರಿಗೂ ಕೂಡ ಬಹಳ ಅವಮಾನ ಆಗಿದೆ. ಎಷ್ಟೋ ಜನರಿಗೆ ಇನ್ನೂ ಹಣ ನೀಡಿಲ್ಲ. ಆದರೆ ಆದಷ್ಟು ಬೇಗ ಕೊಡುತ್ತೇನೆ’ ಎಂದು ಹೇಳಿದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!
BBK 12: ಇಂಥ ಸಣ್ಣಬುದ್ಧಿ ಸರಿನಾ? ಗಿಲ್ಲಿ ನಟ ಬೇಡಿದರೂ, ಗೋಗರೆದರೂ ಕೇಳಲಿಲ್ಲ: ರಘು ವಿರುದ್ಧ ರೊಚ್ಚಿಗೆದ್ದ ಜನತೆ