ಹಿಂಸಾಚಾರ ಕೈಬಿಡುವಂತೆ ಪ್ರತಿಭಟನಾನಿರತರಲ್ಲಿ ಮನವಿ ಮಾಡಿಕೊಂಡ ಪ್ರಕಾಶ್ ರಾಜ್

Published : Sep 13, 2016, 01:55 AM ISTUpdated : Apr 11, 2018, 01:00 PM IST
ಹಿಂಸಾಚಾರ ಕೈಬಿಡುವಂತೆ ಪ್ರತಿಭಟನಾನಿರತರಲ್ಲಿ ಮನವಿ ಮಾಡಿಕೊಂಡ ಪ್ರಕಾಶ್ ರಾಜ್

ಸಾರಾಂಶ

ಬೆಂಗಳೂರು(ಸೆ.13): ಕಾವೇರಿ ಹೋರಾಟ ಬೆಂಗಳೂರಿನಲ್ಲಿ ಉಗ್ರ ಸ್ವರೂಪ ಪಡೆದುಕೊಂಡ ಹಿನ್ನಯಲ್ಲಿ ಕರ್ಫ್ಯೂ ವಿಧಿಸಲಾಗಿದೆ

ಇಷ್ಟಾದರೂ ಪ್ರತಿಭಟನೆ ಹತೋಟಿಗೆ ಬಂದಿಲ್ಲ ಹೀಗಾಗಿ ಬಹು ಭಾಷೆ ನಟ ಪ್ರಕಾಶ್ ರೈ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಆಗುತ್ತಿರುವ ಪ್ರತಿಭಟನೆ ಬಗ್ಗೆ ತೀವ್ರ ಬೇಸರ ಇದೆ. ಪ್ರತಿಭಟನೆಕಾರರು ದಯವಿಟ್ಟು ಬೆಂಕಿ ಹಚ್ಚುವುದು, ಹೊಡೆಯುವುದನ್ನು ಮಾಡಬೇಡಿ ಅಂತಾ ನಟ ಪ್ರಕಾಶ್ ರೈ ವಿನಂತಿಕೊಂಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಗಿಲ್ಲಿ ಬಗ್ಗೆ ನಿಮ್ಗೆ ಗೊತ್ತಿಲ್ಲ, ರಘು ಚಪಾತಿ ಕೊಡದ ಕಾರಣ ನಾನ್​ ಹೇಳ್ತೀನಿ ಕೇಳಿ' ಎಂದ ಅಭಿಷೇಕ್
ಹೆಂಡ್ತಿಯನ್ನು ಹೇಗೆ ನೋಡಿಕೊಳ್ಳಬೇಕು? ಬೆಸ್ಟ್​ ಪತಿಯಾಗಲು ಮಾಳುಗೆ Bigg Boss ರಕ್ಷಿತಾ ಶೆಟ್ಟಿ ಏನೆಲ್ಲಾ ಟಿಪ್ಸ್​ ಕೊಟ್ರು ನೋಡಿ!