
‘ಮೀ ಟೂ’ ಆಂದೋಲನ ಮಹಿಳೆಯರಿಗೆ ಲಾಭದಾಯಕ. ಆದರೆ ಇದನ್ನು ಯಾರೊಬ್ಬರೂ ದುರುಪಯೋಗ ಪಡಿಸಿಕೊಳ್ಳ ಬಾರದು ಎಂದು ರಜನಿಕಾಂತ್ ಹೇಳಿದ್ದಾರೆ. ದೌರ್ಜನ್ಯ ಕ್ಕೊಳಗಾದವರು ಈ ಆಂದೋಲನವನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದರು. ‘ಗಾಯಕಿ ಚಿನ್ಮಯಿ ಅವರು ವೀರ ಮುತ್ತು ಮೇಲೆ ಆರೋಪಿಸಿದರೂ ವೀರ ಮುತ್ತು ನಿರಾಕರಿಸಿದ್ದಾರೆ’ ಎಂದರು.
ಶೃತಿಗೆ ದುರುದ್ದೇಶ: ಅರ್ಜುನ್ ಸರ್ಜಾ ಬೆನ್ನಿಗೆ ನಿಂತ ಇನ್ನೊಬ್ಬ ನಟ
ಶೃತಿ ಹರಿಹರನ್ಗೆ ತಲೆ ಕೆಟ್ಟಿದೆ, ಹುಚ್ಚಾಸ್ಪತ್ರೆ ಸೇರಲಿ, ನಾವೇ ವ್ಯವಸ್ಥೆ ಮಾಡ್ತೇವೆ!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.