ಬೆಳ್ಳಂದೂರು ಕೆರೆ ಮಾಲಿನ್ಯ ತಡೆಗಟ್ಟಲು ಮುಂದಾದ ರಶ್ಮಿಕಾ ಮಂದಣ್ಣ
First Published Dec 14, 2018, 12:12 PM ISTಬೆಳ್ಳಂದೂರು ಕೆರೆಯಲ್ಲಿ ಆಗಾಗ ನೊರೆ ಏಳುವುದನ್ನು ನೋಡುತ್ತೇವೆ. ಅಲ್ಲಿನ ನೀರು ಸಂಪೂರ್ಣವಾಗಿ ಕಲುಷಿತವಾಗಿದೆ. ಶುದ್ಧೀಕರಿಸಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಜಲಮಾಲಿನ್ಯ ತಡೆಗಟ್ಟುವ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.