ಜಾತಿ, ಮತ ಹಾಗೂ ಧರ್ಮ ಭೇದವಿಲ್ಲದೆ ದುಡಿದ ಚೇತನ: ರವಿ ಚನ್ನಣ್ಣನವರ್

Published : Jan 21, 2019, 05:02 PM ISTUpdated : Jan 21, 2019, 05:04 PM IST
ಜಾತಿ, ಮತ ಹಾಗೂ ಧರ್ಮ ಭೇದವಿಲ್ಲದೆ ದುಡಿದ ಚೇತನ: ರವಿ ಚನ್ನಣ್ಣನವರ್

ಸಾರಾಂಶ

ಶತಾಯುಷಿ, ನಡೆದಾಡುವ ದೇವರು, ಕರ್ನಾಟಕ ರತ್ನ ಸಿದ್ದಗಂಗಾ ಶಿವಕುಮಾರ ಶ್ರೀಗಳ ಅಗಲಿಕೆಯಿಂದ ನಾಡಿನೆಲ್ಲೆಡೆ ಶೋಕ ಮಡುಗಟ್ಟಿದೆ. ಎಲ್ಲ ಕ್ಷೇತ್ರಗಳ ಗಣ್ಯರೂ ಶ್ರೀಗಳು ಲಿಂಗೈಕ್ಯರಾಗಿರುವುದಕ್ಕೆ ಕಂಬನಿ ಮಿಡಿದಿದ್ದಾರೆ.

ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ. ಚನ್ನಣ್ಣನವರ್ ಸಹ ತಮ್ಮ ಟ್ವಿಟರ್ ಖಾತೆಯಲ್ಲಿ ಅಗಲಿದ ಮಾಣಿಕ್ಯನಿಗೆ ಕಂಬನಿ ಮಿಡಿದಿದ್ದಾರೆ.

'ಲಿಂಗೈಕರಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಾರ್ಥಿಸುತ್ತೇವೆ. ದುಃಖದಲ್ಲಿರುವ ಸಮಸ್ತ ಭಕ್ತಾಭಿಮಾನಿಗಳ ಶೋಕದಲ್ಲಿ ನಾವು ಸಹ ಭಾಗಿ. ಜಾತಿ, ಮತ, ಧರ್ಮಗಳ ಭೇದವಿಲ್ಲದೇ ಎಲ್ಲರ ಹಿತಕ್ಕಾಗಿ ದುಡಿದ ಮಹಾನ್ ಚೇತನ ನಡೆದಾಡುವ ದೇವರು...' ಎಂದು ಟ್ವೀಟ್ ಮಾಡಿದ್ದಾರೆ.

 

ಕಾಯಕಯೋಗಿ ಶಿವೈಕ್ಯರಾಗಿರುವುದಕ್ಕೆ ದೇಶದ ಪ್ರಮುಖ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜಕಾರಣಿಗಳು, ಸಿನಿ ಪ್ರಮುಖರು ಸೇರಿ ದೇಶ ವಿದೇಶಗಳಿಂದಲೂ ಶ್ರೀಗಳು ಚಿರಿ ನಿದ್ರೆಗೆ ಜಾರಿದ್ದಕ್ಕೆ ಭಕ್ತರು ಮಮ್ಮುಲ ಮರುಗಿದ್ದಾರೆ.

ಶತಮಾನದ ಸಂತ ಸಿದ್ಧಗಂಗಾ ಶ್ರೀಗಳ ನೆನಪು-ಮೆಲುಕು

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಳಗಳನೆ ಅತ್ತ ಕಾವ್ಯಾ; ಟಾಸ್ಕ್‌ ಗೆದ್ದ ಗಿಲ್ಲಿ, ಸ್ನೇಹದಲ್ಲಿ ಸೋತ!
ಗಿಲ್ಲಿ ನಟ ನಿನ್ನ*ನ್ ಅಂದಿದ್ದನ್ನ Bigg Boss ತೋರಿಸಿಲ್ಲ, ಅವನಂಥಾ ಗಲೀಜು ಲೈಫಲ್ಲೇ ನೋಡಿಲ್ಲ-ಡಾಗ್ ಸತೀಶ್!