ಕ್ರೇಜಿಸ್ಟಾರ್ ಮಗಳ ಮದುವೆಗೆ ವೋಚರನ್ನೇ ಉಡುಗೊರೆಯಾಗಿ ತೆಗೆದುಕೊಂಡು ಬನ್ನಿ!

Published : May 19, 2019, 03:33 PM IST
ಕ್ರೇಜಿಸ್ಟಾರ್ ಮಗಳ ಮದುವೆಗೆ ವೋಚರನ್ನೇ ಉಡುಗೊರೆಯಾಗಿ ತೆಗೆದುಕೊಂಡು ಬನ್ನಿ!

ಸಾರಾಂಶ

ಗಾಜಿನ ಅರಮನೆಯಲ್ಲಿ ಮೇ.29ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಗೀತಾಂಜಲಿ ಮದುವೆಗೆ ತಂದೆ ರವಿಚಂದ್ರನ್ ಅತಿಥಿಗಳಲ್ಲಿ ಒಂದು ಮನವಿ ಮಾಡಿಕೊಂಡಿದ್ದಾರೆ.

ನಟ ರವಿಚಂದ್ರನ್ ತಮ್ಮ ಮುದ್ದಿನ ಮಗಳ ಮದುವೆಯನ್ನು ಅದ್ಧೂರಿಯಾಗಿ ಬಂಧು-ಮಿತ್ರರು, ಮಾಧ್ಯಮದವರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಮೇ 29 ಕ್ಕೆ ಮಾಡಲಿದ್ದಾರೆ. ಮದುವೆಗೆ ಅಗಮಿಸುವ ಅತಿಥಿಗಳಿಗೆ ಕ್ರೇಜಿಸ್ಟಾರ್ ಮನವಿವೊಂದನ್ನು ಮಾಡಿಕೊಂಡಿದ್ದಾರೆ.

ಕ್ರೇಜಿ ನಟನಿಗೆ ಹೂಗಳೆಂದರೆ ಫುಲ್ ಫೇವರೆಟ್. ಆದರೆ ಮಗಳ ಮದುವೆಗೆ ದಯಮಾಡಿ ಹೂ ಬೇಡ ಎಂದಿದ್ದಾರೆ. 'ಮಗಳ ಮದುವೆಗೆ ಉಡುಗೊರೆಯಾಗಿ ಯಾರೂ ಹೂಗುಚ್ಚ ತರಬೇಡಿ. ಅದೇ ವೆಚ್ಚದ ವೋಚರ್ ತೆಗೆದುಕೊಂಡು ಬನ್ನಿ. ಅದನ್ನು ಒಟ್ಟಾಗಿಸಿ ಅನಾಥಾಶ್ರಮಕ್ಕೆ ಕೊಡುತ್ತೇನೆ. ಇದರಿಂದ ಅದೆಷ್ಟೋ ಮಕ್ಕಳಿಗೆ ಅನುಕೂಲವಾಗುತ್ತದೆ' ಎಂದು ಮಾಧ್ಯಮದವರಿಗೆ ಕೊಟ್ಟ ಸಂದರ್ಶನದಲ್ಲಿ ಹೇಳಿದ್ದಾರೆ.

ಗಾಜಿನ ಅರಮನೆಯಲ್ಲಿ ಕ್ರೇಜಿಸ್ಟಾರ್ ಮಗಳ ಅದ್ಧೂರಿ ಮದುವೆ!

ಅದಕ್ಕೆ ಮದುವೆ ಮನೆಯ ಅಲಂಕಾರವನ್ನು ಹೂವನ್ನು ಬಳಸದೇ ಸಂಪೂರ್ಣವಾಗಿ ಗಾಜಿನಿಂದ ಸ್ಟೇಜ್ ರೆಡಿ ಮಾಡುವುದಾಗಿ ನಿರ್ಧಾರಿಸಿದ್ದಾರೆ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದರ್ಶನ್‌ ಡೆವಿಲ್‌ ಸಿನಿಮಾದ ಫಸ್ಟ್ ಡೇ ಫಸ್ಟ್‌ ಶೋ ಹೌಸ್‌ಫುಲ್‌: ಎಷ್ಟು ಕೋಟಿ ಕಲೆಕ್ಷನ್ ಆಗಿದೆ ಗೊತ್ತಾ?
Landlord Movie: ದುನಿಯಾ ವಿಜಯ್‌, Rachita Ram ಸಿನಿಮಾದಲ್ಲಿ ವಿಗ್‌ ಹಾಕಿ ನಟಿಸಿದ್ದೇಕೆ ರಾಜ್‌ ಬಿ ಶೆಟ್ಟಿ?