’ಮದಕರಿ ನಾಯಕ’ ಚಿತ್ರವನ್ನು ಸುದೀಪ್ ದರ್ಶನ್‌ಗೆ ಬಿಟ್ಟು ಕೊಟ್ಟಿದ್ಯಾಕೆ?

’ಮದಕರಿ ನಾಯಕ’ ಚಿತ್ರವನ್ನು ಸುದೀಪ್ ದರ್ಶನ್‌ಗೆ ಬಿಟ್ಟು ಕೊಟ್ಟಿದ್ಯಾಕೆ?

Published : Jan 28, 2019, 11:16 AM IST

ಮದಕರಿ ನಾಯಕ ಚಿತ್ರ ವಿಚಾರವಾಗಿ ದರ್ಶನ್-ಸುದೀಪ್ ನಡುವಿನ ವಿವಾದಕ್ಕೆ ತೆರೆ ಬಿದ್ದಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಕಿಚ್ಚ ಸುದೀಪ್ ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಮದಕರಿ ನಾಯಕ ಚಿತ್ರ ಯಾರು ಮಾಡಿದರೇನು? ಒಂದೊಳ್ಳೆ ಚಿತ್ರ ಪ್ರೇಕ್ಷಕರಿಗೆ ಸಿಗುವಂತಾಗಬೇಕು ಎಂದು ಸುದೀಪ್ ಹೇಳಿದ್ದಾರೆ. ಈ ಕಥೆಗೆ ಸಲಹೆ ಸೂಚನೆ ಕೊಡಲು ಸುದೀಪ್ ಒಪ್ಪಿಕೊಂಡಿದ್ದಾರೆ. 

ಮದಕರಿ ನಾಯಕ ಚಿತ್ರ ವಿಚಾರವಾಗಿ ದರ್ಶನ್-ಸುದೀಪ್ ನಡುವಿನ ವಿವಾದಕ್ಕೆ ತೆರೆ ಬಿದ್ದಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಕಿಚ್ಚ ಸುದೀಪ್ ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಮದಕರಿ ನಾಯಕ ಚಿತ್ರ ಯಾರು ಮಾಡಿದರೇನು? ಒಂದೊಳ್ಳೆ ಚಿತ್ರ ಪ್ರೇಕ್ಷಕರಿಗೆ ಸಿಗುವಂತಾಗಬೇಕು ಎಂದು ಸುದೀಪ್ ಹೇಳಿದ್ದಾರೆ. ಈ ಕಥೆಗೆ ಸಲಹೆ ಸೂಚನೆ ಕೊಡಲು ಸುದೀಪ್ ಒಪ್ಪಿಕೊಂಡಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?