
ಸ್ಯಾಂಡಲ್ ವುಡ್ ದಿಗ್ಗಜ ರೆಬೆಲ್ ಸ್ಟಾರ್ ಅಂಬರೀಶ್ ಬಿರುದು ನಾಮ ಫಲಕದಲ್ಲಿ ಬದಲಾವಣೆ ಆದ ಕಾರಣ ಲೇಖನದ ಮೂಲಕ ಕಲಾವಿದರ ಸಂಘಕ್ಕೆ ಮನವಿ ಮಾಡಿಕೊಳ್ಳಲಾಗಿದೆ.
ಕನ್ನಡ ಚಿತ್ರರಂಗದ ಕಲಾವಿದರಿಗೊಂದು ಸಂಘ ಮಾಡಬೇಕೆಂದು ಕನಸು ಹೊತ್ತವರು ಡಾ. ರಾಜ್ ಕುಮಾರ್ ಅದನ್ನು ನನಸು ಮಾಡಲು ರೆಬೆಲ್ ಸ್ಟಾರ್ ಅಂಬರೀಶ್ ಬೆಂಗಳೂರಿನಲ್ಲಿರುವ ಚಾಮರಾಜಪೇಟೆಯಲ್ಲಿ ಒಂದು ಕಲಾವಿದರ ಸಂಘ ನಿರ್ಮಾಣ ಮಾಡಿ ಕನಸು ನನಸು ಮಾಡಿದ್ದರು. ಆದರೆ ಇಲ್ಲೊಂದು ಎಡವಟ್ಟಾಗಿದೆ ಅದೂ ‘ರೆಬೆಲ್ ಸ್ಟಾರ್ ಅಂಬರೀಶ್ ಹೋಗಿ ‘ರೇಬಲ್ ಸ್ಟಾರ್ ಅಂಬರೀಶ್’ ಎಂದು ಮಿಸ್ಟೇಕ್ ಮಾಡಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.