ಕೆಜಿಎಫ್ ಯಶಸ್ಸಿಗಾಗಿ ಯಶ್ ಟೆಂಪಲ್ ರನ್!

Published : Dec 16, 2018, 08:41 PM ISTUpdated : Dec 16, 2018, 08:42 PM IST
ಕೆಜಿಎಫ್ ಯಶಸ್ಸಿಗಾಗಿ ಯಶ್ ಟೆಂಪಲ್ ರನ್!

ಸಾರಾಂಶ

ಕೆಜಿಎಫ್ ಬಿಡುಗಡೆಗೆ ದಿನಗಣನೆ | ಭರ್ಜರಿಯಾಗಿ ನಡೆಯುತ್ತಿದೆ ಪ್ರಚಾರ | ಚಿತ್ರದ ಯಶಸ್ಸಿಗಾಗಿ ಯಶ್ ದೇವಸ್ಥಾನಗಳಿಗೆ ಭೇಟಿ 

ಬೆಂಗಳೂರು (ಡಿ. 16): ಕೆಜಿಎಫ್ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಭರ್ಜರಿ ಪ್ರಚಾರ ಶುರುವಾಗಿದೆ. ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಯಶಸ್ಸಿಗಾಗಿ ಇಂದು ಕುಕ್ಕೆ, ಕೊಲ್ಲೂರು ಹಾಗೂ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.  ಯಶ್ ಜೊತೆ ನಿರ್ಮಾಪಕ ವಿಜಯ್ ಕಿರಂಗದೂರ್ ಹಾಗೂ ಸ್ನೇಹಿತರು ಜೊತೆಗಿದ್ದರು.

ಯಶ್ ಪರ ನಿಂತ ತಮಿಳು ನಟ ವಿಶಾಲ್; ಇಂಟರೆಸ್ಟಿಂಗ್ ಆಗಿದೆ ಕಾರಣ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕೊಲ್ಲೂರು, ಧರ್ಮಸ್ಥಳ, ಕುಕ್ಕೆ ವಿಡಿಯೋ ಇಲ್ಲಿದೆ ನೋಡಿ. 

"

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಶಿರಸಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ: ಕಾರಣವೂ ರಿವೀಲ್​!
34th Wedding Anniversary : ಅಂಬಿ ನೆನಪಲ್ಲಿ ಸುಮಲತಾ ಭಾವನಾತ್ಮಕ ಪೋಸ್ಟ್