
ಮುನಿರತ್ನ ಕುರುಕ್ಷೇತ್ರದಲ್ಲಿ ಅತಿರಥ ಮಹಾರಥರ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ.ಮಹಾಭಾರತದ ಎರಡು ಮಹತ್ವದ ಪಾತ್ರಗಳು ಅರ್ಜುನ ಮತ್ತು ಕರ್ಣ.ಅರ್ಜುನನಿಗೆ ಸಾರಥಿ ಕೃಷ್ಣ. ಕರ್ಣನಿಗೆ ಶಲ್ಯ. ಈ ಚಿತ್ರದಲ್ಲಿ ರವಿಚಂದ್ರನ್ ಕೃಷ್ಣನ ಪಾತ್ರ ನಿರ್ವಹಿಸುತ್ತಿದ್ದಾರೆ.ಶಲ್ಯನ ಪಾತ್ರದಲ್ಲಿ ನಟ,ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅಭಿನಯಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.