ಸೈರಾ’ ಅಗ್ನಿ ಅವಘಡದ ಹಿಂದೆ ರಾಮ್ ಚರಣ್ ಕೈವಾಡ ?

Published : May 09, 2019, 01:45 PM IST
ಸೈರಾ’ ಅಗ್ನಿ ಅವಘಡದ ಹಿಂದೆ ರಾಮ್ ಚರಣ್ ಕೈವಾಡ ?

ಸಾರಾಂಶ

  ‘ಸೈರಾ’ ನರಸಿಂಹ ರೆಡ್ಡಿ ಸೆಟ್ ಅಗ್ನಿ ಅವಘಡದಲ್ಲಿ 2 ಕೋಟಿ ವೆಚ್ಚದ ವಸ್ತುಗಳು ಅಗ್ನಿಗೆ ಆಹುತಿಯಾಗಿದ್ದು ಮೂಲಗಳ ಪ್ರಕಾರ ಇದರ ಹಿಂದೆ ‘ಸೈರಾ’ ಚಿತ್ರದ ನಿರ್ದೇಶಕ ಹಾಗೂ ರಾಮ್ ಚರಣ್ ಕೈವಾಡವಿದೆ ಎಂಬ ಮಾತು ಕೇಳಿ ಬರುತ್ತಿದೆ.

 

ಸೈರಾ ನರಸಿಂಹ ರೆಡ್ಡಿ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಪ್ರಕರಣದಲ್ಲಿ 2 ಕೋಟಿಗೂ ಹೆಚ್ಚು ಆಸ್ತಿ ನಷ್ಟವಾಗಿದೆ.

‘ಸೈರಾ‘ ವೊಂದು ಐತಿಹಾಸಿಕ ಚಿತ್ರವಾದ ಕಾರಣ ಇದಕ್ಕೆ ಭರ್ಜರಿ ಸೆಟ್ ಗಳನ್ನು ಚಿರು ಫಾರ್ಮ್ ಹೌಸ್ ನಲ್ಲಿ ನಿರ್ಮಿಸಲಾಗಿತ್ತು.

10 ವರ್ಷಗಳ ನಂತರ ಟಾಲಿವುಡ್ ನಲ್ಲಿ ಒಂದಾದ ಬಾಲಿವುಡ್ - ಸ್ಯಾಂಡಲ್ ವುಡ್ ಬಚ್ಚನ್!

ಅವಘಡ ಆದ ಮೊದಲೆರೆಡು ದಿನಗಳಲ್ಲಿ ಇದು ಆಕಸ್ಮಿಕವಾದ ಘಟನೆ ಎಂದು ಹೇಳಲಾಗಿತ್ತು. ಆದರೆ ಇದರಲ್ಲಿ ರಾಮ್ ಚರಣ್ ತೇಜ ಅವರ ಕೈವಾಡವಿದ್ದು ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಕೆಲ ದಿನಗಳ ಹಿಂದೆ ವಿಮೆಯ ವಿಚಾರವಾಗಿ ಚರ್ಚೆ ನಡೆದಿತ್ತು. ಈ ಕಾರಣಕ್ಕಾಗಿ ವಿಮೆ ಹಣ ಪಡೆಯಲು ಸೆಟ್ ನಲ್ಲಿ ಬೆಂಕಿ ಇಡಲಾಗಿದೆ ಎಂದು ಹೇಳಲಾಗುತ್ತದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ರೀನಾ, ಕಿರಣ್ & ಲವರ್ ಗೌರಿ.. 'ನಾವೆಲ್ಲರೂ ಒಂದೇ ಫ್ಯಾಮಿಲಿ' ಎಂದ ಅಮೀರ್ ಖಾನ್; ಒಳಗೊಳಗೇ ನಕ್ಕ ನೆಟ್ಟಿಗರು!
Amruthadhaare Serial: ಗೌತಮ್-ಭೂಮಿಕಾ ಜೀವನ ಸರಿಮಾಡೋಕೆ ಯಾರು ಬರಬೇಕೋ ಅವ್ರು ಬಂದ್ರು; ಕೇಡಿಗಳಿಗೆ ಮಾರಿಹಬ್ಬ