ಚಿತ್ರರಂಗಕ್ಕೆ ಕರೆ ತಂದ ನಿರ್ದೇಶಕನನ್ನು ಮತ್ತೆ ಕೈ ಹಿಡಿದ ಸಾಯಿ ಪಲ್ಲವಿ

Published : Jun 21, 2019, 12:42 PM IST
ಚಿತ್ರರಂಗಕ್ಕೆ ಕರೆ ತಂದ ನಿರ್ದೇಶಕನನ್ನು ಮತ್ತೆ ಕೈ ಹಿಡಿದ ಸಾಯಿ ಪಲ್ಲವಿ

ಸಾರಾಂಶ

ತೆಲುಗು ಸಿನಿ ಪ್ರೇಕ್ಷಕರಿಗೆ ಸಾಯಿ ಪಲ್ಲವಿ ಗುಡ್ ನ್ಯೂಸ್ | ನಾಗಚೈತನ್ಯ ಜೊತೆ ಮುಂದಿನ ಸಿನಿಮಾದಲ್ಲಿ ಸಾಯಿ ಪಲ್ಲವಿ | 

ಪ್ರೇಮಂ ಖ್ಯಾತಿಯ ‘ಸಾಯಿ ಪಲ್ಲವಿ’ ಹಾಗೂ ನಾಗಚೈತನ್ಯ ತೆರೆ ಮೇಲೆ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ. 

ನಾಗಿಣಿ ಪಾತ್ರದಲ್ಲಿರುವ ಈ ನಟ ಯಾರೆಂದು ಥಟ್ ಅಂತ ಹೇಳಿ!

ಪ್ರೇಮಂ ಚಿತ್ರದ ಮೂಲಕ ಸಿನಿ ಪ್ರೇಕ್ಷಕರ ಮನ ಗೆದ್ದಿರುವ ಸಾಯಿ ಪಲ್ಲವಿ ಈಗ ಬಹುಬೇಡಿಕೆ ನಟಿ. ನಟ ನಾಗಚೈತನ್ಯ ಜೊತೆ ಮುಂದಿನ ಚಿತ್ರದಲ್ಲಿ ನಾಯಕಿಯಾಗಲಿದ್ದಾರೆ. ಇದೊಂದು ರೊಮ್ಯಾಂಟಿಕ್ ಚಿತ್ರವಾಗಿದ್ದು, ನಿರ್ದೇಶಕ ಶೇಖರ್ ಕಮ್ಮುಲಾ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದೇ ಸೆಪ್ಟೆಂಬರ್ ನಿಂದ ಶೂಟಿಂಗ್ ಪ್ರಾರಂಭವಾಗಲಿದೆ. 

ಪ್ರೀತಿಸುತ್ತಿರುವ ಮುಸ್ಲಿಂ ಪತ್ರಕರ್ತ ಉಗ್ರನೆಂದು ತಂದೆಯಿಂದ ಹಲ್ಲೆ: ಹೃತಿಕ್ ತಂಗಿ ಆರೋಪ

ಸಾಯಿ ಪಲ್ಲವಿಯನ್ನು ತೆಲುಗು ಚಿತ್ರರಂಗಕ್ಕೆ ಮೊದಲು ಕರೆತಂದಿದ್ದೇ ಶೇಖರ್ ಖಮ್ಮುಲ. ಈಗ ಅವರ ಎರಡನೇ ಸಿನಿಮಾಗೆ ಸಾಯಿ ಪಲ್ಲವಿಯನ್ನು ನಟಿಯಾಗಿ ಕರೆ ತರುತ್ತಿದ್ದಾರೆ. 

ಸಾಯಿ ಪಲ್ಲವಿ ಸದ್ಯ ರಾಣಾ ದಗ್ಗುಬಾಟಿ ಜೊತೆ ಅಭಿನಯದ ‘ವಿರಾಟಪರ್ವಂ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Karna Serial ನಿಧಿ ಅರೆಸ್ಟ್​: ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದೇಕೆ? ಅಷ್ಟಕ್ಕೂ ಆಗಿದ್ದೇನು?
ಅಬ್ಬಬ್ಬಾ! ಟ್ವಿಸ್ಟ್‌ ಅಂದ್ರೆ ಇದಪ್ಪಾ- ಎದ್ದು ಬಂದ ಸತ್ತ ಸಂಧ್ಯಾ: ಲಾಯರ್‌ ಭಾರ್ಗವಿನೇ ಜೈಲಿಗೆ ಹೋಗ್ತಾಳಾ?