ಸಾವಿಗೆ ಹೆದರಿ ಮದುವೆ ಬೇಡ ಅಂದ್ರಾ ಸಲ್ಲು ಭಾಯ್?

Published : Jun 04, 2019, 01:55 PM IST
ಸಾವಿಗೆ ಹೆದರಿ ಮದುವೆ ಬೇಡ ಅಂದ್ರಾ ಸಲ್ಲು ಭಾಯ್?

ಸಾರಾಂಶ

ಬಾಲಿವುಡ್ ಮೋಸ್ಟ್ ವಾಂಟೆಡ್ ಬ್ಯಾಚುಲರ್ ಸಲ್ಲು ಭಾಯ್ | ’ಭಾರತ್’ ಬಾಯ್‌ಗೆ ಇನ್ನೂ ಒಲಿದು ಬಂದಿಲ್ಲ ಕಂಕಣ ಭಾಗ್ಯ | ಮದುವೆ ಯಾಕಾಗಿಲ್ಲ ಎಂದು ಗುಟ್ಟು ಬಿಟ್ಟು ಕೊಟ್ಟ ಸಲ್ಮಾನ್ 

ಬಾಲಿವುಡ್ ಮೋಸ್ಟ್ ವಾಂಟೆಡ್ ಬ್ಯಾಚುಲರ್ ಅಂದ್ರೆ ಸಲ್ಮಾನ್ ಖಾನ್. ಇವರ ರಿಲೇಶನ್ ಷಿಪ್ ಬಗ್ಗೆ, ಮದುವೆ ಬಗ್ಗೆ ಆಗಾಗ ಬಿ- ಟೌನ್ ನಲ್ಲಿ ಗುಸುಗುಸುಗಳು ಕೇಳಿ ಬರುತ್ತಿರುತ್ತವೆ.  

ಎನರ್ಜಿ ಬೂಸ್ಟರ್, ಕವಿತೆ ಮಾಸ್ಟರ್ ವಿಜಯ್ ಪ್ರಕಾಶ್ ಸರಿಗಮಪಕ್ಕೆ ಕಮ್ ಬ್ಯಾಕ್!

ಇತ್ತೀಚಿಗೆ ಒಂದು ಸಂದರ್ಶನಲ್ಲಿ ಮದುವೆ ಬಗ್ಗೆ ಸಲ್ಮಾನ್ ರನ್ನು ಪ್ರಶ್ನಿಸಿದಾಗ ಅವರು ಕೊಟ್ಟ ಉತ್ತರ ಬಹಳ ಮಜವಾಗಿತ್ತು. ಯಾಕೆ ಇನ್ನೂ ಮದುವೆಯಾಗಿಲ್ಲ ಎಂಬ ಗುಟ್ಟನ್ನು ಬಿಟ್ಟು ಕೊಟ್ಟಿದ್ದಾರೆ.  ‘ಮದುವೆ ಬಗ್ಗೆ ನನಗೆ ನಂಬಿಕೆ ಇಲ್ಲ. ಇದೊಂದು ಬಂಧನ. ನನಗೆ ಇದರಲ್ಲೆಲ್ಲಾ ನಂಬಿಕೆಯಿಲ್ಲ. ಇದೊಂಥರಾ ಹಳ್ಳಕ್ಕೆ ಬಿದ್ದಂಗೆ. ಮದುವೆಗಿಂತ ಕಂಪ್ಯಾನಿಯನ್ ಷಿಪ್ ನಲ್ಲಿ ನಂಬಿಕೆಯಿದೆ’ ಎಂದು ಉತ್ತರಿಸಿದರು. 

ಮುಸ್ತಫನ ರಾಣಿ ‘ಪುಲಿಮಣಿ’ ಚಾರ್ಮಿಂಗ್ ಫೋಟೋಸ್!

ಇನ್ನೂ ಮುಂದುವರೆದು ಮಕ್ಕಳನ್ನು ಯಾವಾಗ ತೆಗೆದುಕೊಳ್ಳುತ್ತೀರಿ ಎಂದು ಪ್ರಶ್ನಿಸಿದಾಗ, ಯಾವಾಗ ಸಮಯ ಬರುತ್ತದೋ ಅವಾಗ ನೋಡೋಣ ಎಂದಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ನನಗೆ ಡೈವೋರ್ಸ್‌ ಸಿಗೋದು ಪಕ್ಕಾ..' ನ್ಯಾಷನಲ್‌ ಕ್ರಶ್‌ ಗಿರಿಜಾ ಓಕ್‌ ಫೋಟೋಗೆ ಫ್ಯಾನ್ಸ್ ರಿಯಾಕ್ಷನ್‌
ಐಎಂಡಿಬಿ 2025 ಪಟ್ಟಿಯಲ್ಲಿ ದಾಖಲೆ: ಮೂವರು ಕನ್ನಡದ ತಾರೆಗಳಿಗೆ ಟಾಪ್‌ 10ರಲ್ಲಿ ಸ್ಥಾನ!