
ಬೆಂಗಳೂರು (ಫೆ. 13): ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿಗೆ ಬಂದಿದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇಂಥದ್ದೊಂದು ಕಥಾ ಹಂದರವನ್ನು ಇಟ್ಟುಕೊಂಡು ಕಾಳಿದಾಸ ಕನ್ನಡ ಮೇಷ್ಟ್ರು ಎನ್ನುವ ಸಿನಿಮಾವೊಂದು ತೆರೆಗೆ ಬರುತ್ತಿದೆ.
ಖ್ಯಾತ ಸಾಹಿತಿ ಕವಿರಾಜ್ ಈ ಚಿತ್ರವನ್ನು ನಿರ್ದೆಶನ ಮಾಡಲಿದ್ದಾರೆ. ನವರಸನಾಯಕ ಜಗ್ಗೇಶ್ ಅವರಿಗೆ ನಟಿ ಮೇಘನಾ ಗಾಂವ್ಕರ್ ನಾಯಕಿಯಾಗಿ ನಟಿಸಿದ್ದಾರೆ. ಗುರು ಕಿರಣ್ ಸಂಗೀತ ನೀಡಿದ್ದಾರೆ.
ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾದ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.