ಹೊಸ ಬಾಂಬ್ ಸಿಡಿಸಿದ್ದಾರೆ ಒಳ್ಳೆ ಹುಡುಗ ಪ್ರಥಮ್! ನಿಜಾನಾ ಇದು?

Published : Oct 26, 2018, 04:21 PM IST
ಹೊಸ ಬಾಂಬ್ ಸಿಡಿಸಿದ್ದಾರೆ ಒಳ್ಳೆ ಹುಡುಗ ಪ್ರಥಮ್! ನಿಜಾನಾ ಇದು?

ಸಾರಾಂಶ

ಒಳ್ಳೆ ಹುಡುಗ ಪ್ರಥಮ್ ಹೊಸ ಬಾಂಬ್ | ಸಿನಿಮಾ ರಂಗಕ್ಕೆ ಗುಡ್ ಬೈ ಹೇಳ್ತಾರಾ ಪ್ರಥಮ್? | ಇಂಥಾ ದಿಢೀರ್ ನಿರ್ಧಾರಕ್ಕೆ  ಕಾರಣವೇನು? 

ಬೆಂಗಳೂರು (ಅ. 26): ಸದಾ ಏನಾದರೊಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುವ ಬಿಗ್ ಬಾಸ್ ವಿನ್ನರ್ ಪ್ರಥಮ್ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. 

ಯಾರು ಈ ಶೃತಿ ಹರಿಹರನ್?

ಸಿನಿಮಾರಂಗಕ್ಕೆ ಗುಡ್ ಬೈ ಹೇಳಿ ಬೆಂಗಳೂರು ಬಿಟ್ಟು ಊರಿಗೆ ಹೋಗ್ತಾರಂತೆ ಒಳ್ಳೇ ಹುಡುಗ ಪ್ರಥಮ್!  ಪ್ರಥಮ್ ದಿಡೀರ್ ನಿರ್ಧಾರ ಚಿತ್ರರಂಗಕ್ಕೆ ಶಾಕ್ ನೀಡಿದೆ. ನಟ ಭಯಂಕರ ಸಿನಿಮಾನೆ ಇವರ ಕೊನೆಯ ಚಿತ್ರ. ಊರಿಗೆ ಹೋಗಿ ವ್ಯವಸಾಯ ಮಾಡ್ತೀನಿ ಅಂದಿದ್ದಾರೆ ಪ್ರಥಮ್. 

ಟಾಲಿವುಡ್ ಬ್ಯೂಟಿ ಸಮಂತಾ ಬಗ್ಗೆ ತಿಳಿಯದ ವಿಷಯಗಳು...

ಬಿಗ್ ಬಾಸ್ ರಿಯಾಲಿಟಿ ಶೋ ಗೆದ್ದ ನಂತರ ಸಾಲು ಸಾಲು ಸಿನಿಮಾಗಳ ಆಫರ್ ಬಂದಿತ್ತು ಪ್ರಥಮ್​ಗೆ.  ಪ್ರಥಮ್ ಅಭಿನಯದ ಎಂಎಲ್​ಎ ರಿಲೀಸ್​ಗೆ ರೆಡಿಯಾಗಿದೆ.  ಬೆಂಗಳೂರು ಸ್ಪೀಡ್​ಗೆ ಹೊಂದಿಕೊಳ್ಳೋಕೆ ಆಗುತ್ತಿಲ್ಲವೆಂದು ಹೇಳಿದ್ದಾರೆ. ನಗರ ಜೀವನಕ್ಕೆ ಬೇಸತ್ತು ಒಳ್ಳೇ ಹುಡುಗ ಪ್ರಥಮ್​ ಬೆಂಗಳೂರಿಗೆ ಗುಡ್ ಬೈ ಹೇಳುತ್ತಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕರ್ನಾಟಕ ನನ್ನ ಅಣ್ಣನ ಮನೆ.. 'ಅಖಂಡ 2'ನಲ್ಲಿ ಬಾಲಯ್ಯ ಡೈಲಾಗ್‌ಗೆ ಶಿಳ್ಳೆ-ಚಪ್ಪಾಳೆ ಜೈಜೈ ಘೋಷ!
ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು