ವಿಷ್ಣುದಾದನ ಮೇಲಿತ್ತು ಕಿಚ್ಚನಿಗೆ ಕೋಪ! ಕಾರಣ ಬಿಚ್ಚಿಟ ಪೈಲ್ವಾನ್...

Published : Sep 18, 2019, 11:12 AM IST
ವಿಷ್ಣುದಾದನ ಮೇಲಿತ್ತು ಕಿಚ್ಚನಿಗೆ ಕೋಪ! ಕಾರಣ ಬಿಚ್ಚಿಟ ಪೈಲ್ವಾನ್...

ಸಾರಾಂಶ

  ಕನ್ನಡಿಗರ ಮನದಲ್ಲಿ ಎಂದೆಂದಿಗೂ ಅಮರರಾದ ನಟ ವಿಷ್ಣುವರ್ಧನ್ ಜನ್ಮದಿನದಂದು ಅಭಿನಯ ಚಕ್ರವರ್ತಿ ಕಿಚ್ಚಾ ಸುದೀಪ್ ದಾದನ ಮೇಲಿರುವ ಪ್ರೀತಿಯ ವಿಚಾರ ಹಾಗೂ ಕೋಪದ ವಿಚಾರವನ್ನು ಹಂಚಿಕೊಂಡಿದ್ದಾರೆ....

ವಿಷ್ಣುವರ್ಧನ್ ಅಗಲಿ 10 ವರ್ಷವಾದರೂ ಅಭಿಮಾನಿಗಳ ಮನದಲ್ಲಿ ಇಂದಿಗೂ ಎಂದಿಗೂ ಶಾಶ್ವತವಾಗಿರುತ್ತಾರೆ. ಈಗಲೂ ವಿಷ್ಣು ಸಿನಿಮಾ ನೋಡುವುದರಲ್ಲಿ ಸಂತೋಷವಿದೆ, ಅವರು ಹೆಸರಿನಲ್ಲಿ ಅಭಿಮಾನಿಗಳು ದಾನ ಧರ್ಮದ ಕೆಲಸಗಳನ್ನು ಮಾಡುತ್ತಾರೆ.

ಡಾ.ವಿಷ್ಣುವರ್ಧನ್ ಬಗ್ಗೆ ತಿಳಿಯಲೇಬೇಕಾದ 10 ಇಂಟರೆಸ್ಟಿಂಗ್ ಫ್ಯಾಕ್ಟ್!

ಇನ್ನು ಕಿಚ್ಚ ಸುದೀಪ್ ತಮ್ಮ ಟ್ಟೀಟರ್ ಖಾತೆಯಲ್ಲಿ ‘ ಹುಟ್ಟುಹಬ್ಬದ ಶುಭಾಶಯಗ ಅಪ್ಪಾಜಿ. ನಿಮ್ಮ ಮೇಲೆ ಪ್ರೀತಿಯೆಷ್ಟು ಇದೆಯೋ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ಅಷ್ಟೇ ಕೋಪ ಇದೆ. ಅನಾಥರಾಗಿದ್ದೀವಿ. ಬಹಳ ಬೇಗ ಹೋಗಿಬಿಟ್ಟಿರಿ. ನಿಮಗೆ ನಮ್ಮೆಲ್ಲರ ಅಗತ್ಯ ಎಷ್ಟಿತ್ತೋ ನನಗೆ ಗೊತ್ತಿಲ್ಲ ಆದರೆ ನಿಮ್ಮ ಅಗತ್ಯ ನಮಗಿತ್ತು. ನಿಮ್ಮನ್ನು ನೆನೆಯುವ, ಪ್ರೀತಿಸುವ, ಅಭಿಮಾನಿಯಲ್ಲೊಬ್ಬ- ಕಿಚ್ಚ’ ಎಂದು ಬರೆದುಕೊಂಡಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss Kannada 12: ಕಣ್ಣೀರಿಟ್ಟು ರಕ್ಷಿತಾ ಕೇಳಿದ ಪ್ರಶ್ನೆಗೆ ಬಿಗ್‌ಬಾಸ್/ ಸುದೀಪ್ ಉತ್ತರ ಕೊಡ್ತಾರಾ?
Karna Serial: ಕರ್ಣ, ನಿತ್ಯಾಗೆ ಮಹಾ ಕುತಂತ್ರಿಗಳ ಸತ್ಯ ಗೊತ್ತಾಯ್ತು; ಇನ್ನಿದೆ ಅಸಲಿ ಹಬ್ಬ