ಸಿನಿಮಾ ಬಿಟ್ಟು ಆರ್‌ಜೆಯಾದ ನಟಿ ಮಾನ್ವಿತಾ ಹರೀಶ್

Published : Aug 31, 2018, 02:52 PM ISTUpdated : Sep 09, 2018, 09:35 PM IST
ಸಿನಿಮಾ ಬಿಟ್ಟು ಆರ್‌ಜೆಯಾದ ನಟಿ ಮಾನ್ವಿತಾ ಹರೀಶ್

ಸಾರಾಂಶ

ಮಾನ್ವಿತಾ ಹರೀಶ್ ತಮ್ಮ ಸಿನಿಮಾ ಬದುಕಿಗೆ ವಿದಾಯ ಹೇಳಿ ಮತ್ತೆ ಆರ್ ಜೆ ಯಾಗಿ ಕೆಲಸ ಶುರುಮಾಡಿದ್ದಾರೆ. ಅರೆ ಇದೇನಿದು? ಉದಯೋನ್ಮುಖ ನಟಿಗೆ ಅವಕಾಶಗಳ ಕೊರತೆಯಾಯಿತಾ? ಕೆಂಡಸಂಪಿಗೆಯ ಸುಂದರಿ ಮಾನ್ವಿತಾ ಹರೀಶ್ ಒಂದು ಕಾಲದಲ್ಲಿ ಆರ್ ಜೆ ಆಗಿ ಕೆಲಸ ಮಾಡಿದ್ದವರು ಎನ್ನೋದು ಬಹಳ ಜನಕ್ಕೆ ಗೊತ್ತಿರಲಿಕ್ಕಿಲ್ಲ. ಅರೆ ಇದೇನಪ್ಪಾ ಸುದ್ದಿ ಅಂತೀರಾ ಮುಂದೆ ಓದಿ...

ನಟಿ ಮಾನ್ವಿತಾ ಹರೀಶ್ ಹೊಸ ದಾಖಲೆ ಬರೆದಿದ್ದಾರೆ. , ಲಂಡನ್ ಬಿಬಿಸಿ ರೇಡಿಯೋಗೆ ಸಂದರ್ಶನ ನೀಡಿದ ಮೊದಲ ಕನ್ನಡದ ನಟಿಯೆಂಬ ಖ್ಯಾತಿಯನ್ನೂ ಮಾನ್ವಿತಾ ಪಡೆದುಕೊಂಡಿದ್ದಾರೆ.ಹಿಂದೆ ಮಂಗಳೂರಿನಲ್ಲಿ ರೇಡಿಯೋ ಮಿರ್ಚಿ 98.3 ಸ್ಟೇಷನ್​ನಲ್ಲಿ ಕಿಲಾಡಿ ಕಾರ್ಯಕ್ರಮವನ್ನು ಮಾನ್ವಿತಾ ನಡೆಸುತ್ತಿದ್ದರು.

ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ಯಲ್ಲಿ ಅವಕಾಶ ಪಡೆದುಕೊಂಡು ಕನ್ನಡಿಗರ ಮನ ಗೆದ್ದಿದ್ದರು. ಈ ವರ್ಷದ ಯಶಸ್ವಿ ಚಿತ್ರ ‘ಟಗರು’ದಲ್ಲಿ ಅಭಿನಯಿಸಿ ಮನ ಗೆದ್ದಿದ್ದರು.

ಶೂಟಿಂಗ್ ಸಲುವಾಗಿಯೇ ಲಂಡನ್​ನಲ್ಲಿ ನಾಗತಿಹಳ್ಳಿ ಚಿತ್ರ ತಂಡದೊಂದಿಗೆ ಇರುವ ಮಾನ್ವಿತಾ ಸಂದರ್ಶನ ನೀಡಿದ್ದಾರೆ. ನಟ ವಶಿಷ್ಟ ಸಿಂಹ ಹಾಗೂ ನಟಿ ಮಾನ್ವಿತಾ ಹರೀಶ್ ಹಾಡುತ್ತಾ ಬಕಿಂಗ್ ಹ್ಯಾಮ್ ಪ್ಯಾಲೇಸ್ ಎದುರು ಹಾಡಿಕುಣಿದದಿದ್ದು ಸುದ್ದಿಯಾಗಿತ್ತು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಂಡನ ಜೊತೆ ಜಾಲಿಯಾಗಿ ಮೆಲ್ಬೋರ್ನ್‌ ಸುತ್ತಾಡಿ ಬಂದ ಸೋನಲ್‌!
ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!