ಶ್ರೀಗಳು ಶಿವೈಕ್ಯ: ಹೋಗಿ ಬನ್ನಿ ಬುದ್ಧಿ..ಮತ್ತೆ ಬನ್ನಿ..ಯಶ್‌ ನಮನ

By Web DeskFirst Published Jan 21, 2019, 2:40 PM IST
Highlights

ಕರುನಾಡ ಹೆಮ್ಮೆ, ಶತಾಯುಷಿ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳು ತಮ್ಮ ತುಂಬು 111 ವರ್ಷಗಳ ಸಾರ್ಥಕ ಜೀವನದ ಪಯಣವನ್ನು ಮುಗಿಸಿದ್ದಾರೆ. 

ಕರುನಾಡ ಹೆಮ್ಮೆ, ಶತಾಯುಷಿ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳು ತಮ್ಮ ತುಂಬು 111 ವರ್ಷಗಳ ಸಾರ್ಥಕ ಜೀವನದ ಪಯಣವನ್ನು ಮುಗಿಸಿದ್ದಾರೆ. ಇಂಥ ಅಪರೂಪದ ಮಾಣಿಕ್ಯವನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದು ಹೀಗೆ.....

ರಾಕಿಂಗ್ ಸ್ಟಾರ್ ಯಶ್ ಶಿವಕುಮಾರ ಸ್ವಾಮೀಜಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಬೇಡುವ ಕೈಗಳಿಗಿಂತ, ದುಡಿಯುವ ಕೈಗಳು ಮೇಲು ಎಂಬುದನ್ನು ತೋರಿಸಿಕೊಟ್ಟು ಒಬ್ಬ ಮನುಷ್ಯ ಹೇಗೆ ಸಾರ್ಥಕ್ಯವಾಗಿ ಬದುಕಬೇಕೆಂಬುದಕ್ಕೆ ಜೀವಂತ ನಿದರ್ಶನವಾದವರು ತ್ರಿವಿಧ ದಾಸೋಹಿ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮೀಜಿಗಳು. ನಡೆದಾಡುವ ದೇವರು ಕಾಣದ ದೇವರೊಂದಿಗೆ ಐಕ್ಯರಾಗಿದ್ದಾರೆ.ಹೋಗಿ ಬನ್ನಿ ಬುದ್ಧಿ..ಮತ್ತೆ ಬನ್ನಿ ಎಂದು ಬರೆದು ನಮನ ಸಲ್ಲಿಸಿದ್ದಾರೆ.

ತ್ರಿವಿಧ ದಾಸೋಹಿ ಶತಮಾನದ ಯುಗಪುರುಷ ಶ್ರೀ ಶಿವಕುಮಾರ ಸ್ವಾಮಿಗಳು ಇಂದು ಇಹಲೋಕ ತ್ಯಜಿಸಿದ್ದಾರೆ,ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸೋಣ.. pic.twitter.com/ZD4gt1OYY4

— Kichcha Sudeepa (@KicchaSudeep)

ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಇಹಲೋಕ ತ್ಯಜಿಸಿರುವುದು ಬಹಳ ನೋವಿನ ಸಂಗತಿ. ಇಷ್ಟು ದಿನ ಭಕ್ತರ ದರ್ಶನಕ್ಕೆ ಅವರಿದ್ದರು, ಈಗ ದೈಹಿಕವಾಗಿ ನಮ್ಮನ್ನು ಅಗಲಿದರೂ ಎಲ್ಲರ ಮನೆ ಮನಗಳಲ್ಲಿ ಅವರು ಭದ್ರವಾಗಿ ನೆಲೆಸಿದ್ದಾರೆ pic.twitter.com/liyxAOPvEo

— Darshan Thoogudeepa (@dasadarshan)

 

 

 

ಬಸವಣ್ಣನವರ ತತ್ವವನ್ನು ಅನುಸರಿಸಿ ಜೀವನವನ್ನೇ ಸಿದ್ದಗಂಗಾ ಮಠ ಮತ್ತು ಸಮಾಜದ ಉನ್ನತಿಗಾಗಿ ತ್ರಿವಿಧ ದಾಸೋಹದ ಮೂಲಕ ಮತ್ತು ಕಾಯಕವೇ ಕೈಲಾಸ ಎಂದು ನಂಬಿ ದುಡಿದ ನಡೆದಾಡುವ ದೇವರು ಡಾ|| ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿವೈಕ್ಯರಾಗಿರುವುದು ಅತೀವ ನೋವು ತಂದಿದೆ. ಅಪಾರ ಭಕ್ತವೃಂದಕ್ಕೆ ಈ ನೋವು ಭರಿಸುವ ಶಕ್ತಿ ಭಗವಂತನು ಕರುಣಿಸಲಿ. pic.twitter.com/2FVtlhbSX4

— Vijay Kiragandur (@VKiragandur)

🙏🏻 pic.twitter.com/pf3AWHZWCp

— Manvitha Kamath (@ManvithaKamath)

ಬದುಕಿದರೇ ಹೀಗೆ ಸಾರ್ಥಕವೆನ್ನುವಂತೆ ಬದುಕಬೇಕು, ಬದುಕಿಗೊಂದು ಅರ್ಥ ಬರುವಂತೆ. ಲಕ್ಷಾಂತರ ಮಕ್ಕಳಿಗೆ ವಿದ್ಯೆ ಅನ್ನ ನೀಡಿದ ಮಹಾನ್ ವ್ಯಕ್ತಿ ನೀವು. ಹೋಗಿ ಬನ್ನಿ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ... pic.twitter.com/58p4zrj6QS

— Sathish Ninasam (@SathishNinasam)

ಶ್ರೀ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ.
ಓಂ ಶಾಂತಿ,ಶಾಂತಿ,ಶಾಂತಿಃ 🙏🙏🙏 pic.twitter.com/zrToYyCJGc

— Ganesh (@Official_Ganesh)

ಓಂ ನಮಃ ಶಿವಾಯ 🙏 pic.twitter.com/XjWHrWCICj

— Tharun Sudhir (@TharunSudhir)

ಭಕ್ತರ ಮನೆ ಮನದಲ್ಲಿ ನೆಲಸಿರುವ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ|| ಶಿವಕುಮಾರ್ ಮಹಾಸ್ವಾಮಿ ದೇವರಿಗೆ ಎಂದಿಗೂ ಸಾವಿಲ್ಲ... ಭಕ್ತಿ ಪೂರ್ವಕವಾಗಿ ನಮಿಸೋಣ. pic.twitter.com/caGw88IRlX

— PREM❣️S (@directorprems)

🙏 Matte hutti banni 🙏 pic.twitter.com/MCRRajY0qt

— sharan (@sharanhruday)

Kaayakayogi nammodane innu irabekittu.. janake jagake nimma anivaryate ittu..!! 🙏🏼😔
Matte hutti banni.. pic.twitter.com/lm7K5f6lkf

— imSimhaa (@vasishtansimha)

ನಮ್ಮ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು... ಲಿಂಗೈಕ್ಯ 🙏🏼 pic.twitter.com/ZUSjS25W5m

— SRIIMURALI (@SRIMURALIII)

ಹಾಡುಹಗಲೇ ಸೂರ್ಯ ನಂದಿಹೋದಂತೆ.... pic.twitter.com/wXA2FynL4g

— Akul Balaji (@AkulBalaji)

🙏🏼🙏🏼🙏🏼🙏🏼🙏🏼🙏🏼🙏🏼🙏🏼🙏🏼 pic.twitter.com/uTRrlR7QYX

— Kichcha Sudeepa (@KicchaSudeep)

ಮತ್ತೆ ಇದೇ ನಮ್ಮಪುಣ್ಯ ಭೂಮಿಯಲ್ಲಿ ಹುಟ್ಟಿ ಬನ್ನಿ. 🙏🙏🙏🙏🙏🙏 pic.twitter.com/59NyCh0uXi

— Upendra (@nimmaupendra)

ತ್ರಿವಿಧ ದಾಸೋಹಿ ಶತಮಾನದ ಯುಗಪುರುಷ ಶ್ರೀ ಶಿವಕುಮಾರ ಸ್ವಾಮಿಗಳು ಇಂದು ಇಹಲೋಕ ತ್ಯಜಿಸಿದ್ದಾರೆ,ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸೋಣ.. pic.twitter.com/ZD4gt1OYY4

— Kichcha Sudeepa (@KicchaSudeep)

 

ನಿಮ್ಮ ಆತ್ಮ ಶಿವನಲ್ಲಿ ಲೀನವಾಗಲಿ..
ನಿಮ್ಮ ಆಶೀರ್ವಾದ ಪಡೆದ ನಾವು ಧನ್ಯ..
ಓಂ ನಮಃ ಶಿವಾಯಃ..ಓಂ ಶಾಂತಿ.. pic.twitter.com/mhGCK7jEYb

— ನವರಸನಾಯಕ ಜಗ್ಗೇಶ್ (@Jaggesh2)

 

ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಇಹಲೋಕ ತ್ಯಜಿಸಿರುವುದು ಬಹಳ ನೋವಿನ ಸಂಗತಿ. ಇಷ್ಟು ದಿನ ಭಕ್ತರ ದರ್ಶನಕ್ಕೆ ಅವರಿದ್ದರು, ಈಗ ದೈಹಿಕವಾಗಿ ನಮ್ಮನ್ನು ಅಗಲಿದರೂ ಎಲ್ಲರ ಮನೆ ಮನಗಳಲ್ಲಿ ಅವರು ಭದ್ರವಾಗಿ ನೆಲೆಸಿದ್ದಾರೆ pic.twitter.com/liyxAOPvEo

— Darshan Thoogudeepa (@dasadarshan)
click me!