ಶ್ರೀಗಳು ಶಿವೈಕ್ಯ: ಹೋಗಿ ಬನ್ನಿ ಬುದ್ಧಿ..ಮತ್ತೆ ಬನ್ನಿ..ಯಶ್‌ ನಮನ

Published : Jan 21, 2019, 02:40 PM ISTUpdated : Jan 21, 2019, 09:08 PM IST
ಶ್ರೀಗಳು ಶಿವೈಕ್ಯ: ಹೋಗಿ ಬನ್ನಿ ಬುದ್ಧಿ..ಮತ್ತೆ ಬನ್ನಿ..ಯಶ್‌ ನಮನ

ಸಾರಾಂಶ

ಕರುನಾಡ ಹೆಮ್ಮೆ, ಶತಾಯುಷಿ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳು ತಮ್ಮ ತುಂಬು 111 ವರ್ಷಗಳ ಸಾರ್ಥಕ ಜೀವನದ ಪಯಣವನ್ನು ಮುಗಿಸಿದ್ದಾರೆ. 

ಕರುನಾಡ ಹೆಮ್ಮೆ, ಶತಾಯುಷಿ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳು ತಮ್ಮ ತುಂಬು 111 ವರ್ಷಗಳ ಸಾರ್ಥಕ ಜೀವನದ ಪಯಣವನ್ನು ಮುಗಿಸಿದ್ದಾರೆ. ಇಂಥ ಅಪರೂಪದ ಮಾಣಿಕ್ಯವನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದು ಹೀಗೆ.....

ರಾಕಿಂಗ್ ಸ್ಟಾರ್ ಯಶ್ ಶಿವಕುಮಾರ ಸ್ವಾಮೀಜಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಬೇಡುವ ಕೈಗಳಿಗಿಂತ, ದುಡಿಯುವ ಕೈಗಳು ಮೇಲು ಎಂಬುದನ್ನು ತೋರಿಸಿಕೊಟ್ಟು ಒಬ್ಬ ಮನುಷ್ಯ ಹೇಗೆ ಸಾರ್ಥಕ್ಯವಾಗಿ ಬದುಕಬೇಕೆಂಬುದಕ್ಕೆ ಜೀವಂತ ನಿದರ್ಶನವಾದವರು ತ್ರಿವಿಧ ದಾಸೋಹಿ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮೀಜಿಗಳು. ನಡೆದಾಡುವ ದೇವರು ಕಾಣದ ದೇವರೊಂದಿಗೆ ಐಕ್ಯರಾಗಿದ್ದಾರೆ.ಹೋಗಿ ಬನ್ನಿ ಬುದ್ಧಿ..ಮತ್ತೆ ಬನ್ನಿ ಎಂದು ಬರೆದು ನಮನ ಸಲ್ಲಿಸಿದ್ದಾರೆ.

 

 

 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಳಗಳನೆ ಅತ್ತ ಕಾವ್ಯಾ; ಟಾಸ್ಕ್‌ ಗೆದ್ದ ಗಿಲ್ಲಿ, ಸ್ನೇಹದಲ್ಲಿ ಸೋತ!
ಗಿಲ್ಲಿ ನಟ ನಿನ್ನ*ನ್ ಅಂದಿದ್ದನ್ನ Bigg Boss ತೋರಿಸಿಲ್ಲ, ಅವನಂಥಾ ಗಲೀಜು ಲೈಫಲ್ಲೇ ನೋಡಿಲ್ಲ-ಡಾಗ್ ಸತೀಶ್!