ಅಂಬಿ ನಿಧನದ ನಂತರ ಸ್ಯಾಂಡಲ್‌ವುಡ್‌ಗೆ ಮತ್ತೊಂದು ಶಾಕ್!

Published : Dec 04, 2018, 01:27 PM ISTUpdated : Dec 04, 2018, 01:34 PM IST
ಅಂಬಿ ನಿಧನದ ನಂತರ ಸ್ಯಾಂಡಲ್‌ವುಡ್‌ಗೆ ಮತ್ತೊಂದು ಶಾಕ್!

ಸಾರಾಂಶ

ಸ್ಯಾಂಡಲ್‌ವುಡ್‌ಗೆ ಮತ್ತೊಂದು ಶಾಕ್ ! ಖ್ಯಾತ ನಿರ್ದೇಶಕ ನಿಧನ | 

ಬೆಂಗಳೂರು (ಡಿ. 04): 'ಹಲೋ ಯಮ' ಖ್ಯಾತಿಯ ನಿರ್ದೇಶಕ ಎ.ಆರ್ ಬಾಬು (56) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.  

ದಾನೀಶ್ ಸೇಠ್‌ಗೆ ದಿಶಾ ಮದನ್ ಜೋಡಿ

ಸಾಕಷ್ಟು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಎ ಆರ್ ಬಾಬು ಬಳುತ್ತಿದ್ದರು.  ಪ್ರತಿದಿನ ಡಯಾಲಿಸೀಸ್ ಮಾಡಿಸಿಕೊಳ್ಳುತ್ತಿದ್ದರು.  ಹಲೋ ಯಮ, ಸಪ್ನೋ ಕೀ ರಾಣಿ, ಚಮಕಾಯ್ಸಿ ಚಿಂದಿ ಉಡಾಯ್ಸಿ, ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ, ಕೂಲಿ ರಾಜ, ಮರುಜನ್ಮ ಸೇರಿದಂತೆ ಮುಂತಾದ ಚಿತ್ರಗಳನ್ನ ನಿರ್ದೇಶನ ಮಾಡಿದ್ದಾರೆ. 

ಗಣರಾಜ್ಯೋತ್ಸವಕ್ಕೆ ಪುನೀತ್ ಚಿತ್ರ ನಟ ಸಾರ್ವಭೌಮ ರಿಲೀಸ್

ಇಂದು ಮುಂಜಾನೆ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Untold Love Story: ಸ್ಟಾರ್ ನಟನ ಎರಡನೇ ಪತ್ನಿಯ ಲವ್‌ನಲ್ಲಿ ಬಿದ್ದು ಒದ್ದಾಡಿದ್ದ ರಜನಿಕಾಂತ್!
Sandalwood Films: ರಿಲೀಸ್'ಗೂ ಮುನ್ನ ಭಾರಿ ನಿರೀಕ್ಷೆ ಹುಟ್ಟಿಸಿ, ಬಳಿಕ ಸೋತ ಕನ್ನಡ ಸಿನಿಮಾಗಳು