ಇವತ್ತೇ ರಿಲೀಸ್ : ಕನ್ನಡಕ್ಕೆ ತಮಿಳಿನ ‘ಕಿಲಾಡಿ’

Published : Nov 09, 2018, 10:23 AM IST
ಇವತ್ತೇ ರಿಲೀಸ್ : ಕನ್ನಡಕ್ಕೆ ತಮಿಳಿನ ‘ಕಿಲಾಡಿ’

ಸಾರಾಂಶ

ತಮಿಳಿನ ಸದುರಂಗ ವೇಟೈ ಚಿತ್ರ ಕನ್ನಡಕ್ಕೆ ರೀಮೇಕು ಆಗುವ ಹೊತ್ತಿಗೆ ಜಗತ್ ಕಿಲಾಡಿ ಆಗಿದೆ. ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ ಸಿನಿಮಾ ಇದು. 

ಲಯನ್ ಆರ್ ರಮೇಶ್‌ಬಾಬು ನಿರ್ಮಾಣದ ಚಿತ್ರ. ‘ಜಗತ್ ಕಿಲಾಡಿ’. ಧೀರೇಂದ್ರ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ಸಿನಿಟೆಕ್ ಸೂರಿ ಛಾಯಾಗ್ರಹಣ ಇದೆ.ಈ ಚಿತ್ರಕ್ಕೆ ಗಿರಿಧರ್ ದಿವಾನ್ ಅವರ ಸಂಗೀತ ನಿರ್ದೇಶನವಿದೆ.

ವಿ.ಮನೋಹರ್ ಹಾಗೂ ಉಮೇಶ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ವಿಶ್ವ ಅವರ ಸಂಕಲನ ಚಿತ್ರಕ್ಕಿದೆ. ಅಮಿತಾ ಕುಲಾಳ್ ಚಿತ್ರದ ನಾಯಕಿಯಾಗಿದ್ದು ಜೈಜಗದೀಶ್, ವಿಶ್ವ, ರವಿಚೇತನ್, ಕೌಂಡಿನ್ಯ, ಮೈಕೋ ನಾಗರಾಜ್ ಅವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ನಾಯಕ ತನ್ನ ಬುದ್ದಿಯಿಂದ ಜನರನ್ನು ಹೇಗೆ ಮರಳು ಮಾಡುತ್ತ, ಹಣ ಮಾಡಿಕೊಂಡು ಹೇಗೆ ಜನರನ್ನು ಮೋಸ ಮಾಡುತ್ತಾನೆ ಎಂಬುದರ ಸುತ್ತ ಈ ಸಿನಿಮಾ ಸಾಗುತ್ತ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದರ್ಶನ್‌ ತೂಗುದೀಪ The Devil Movie ವಿಮರ್ಶೆ ಮಾಡೋ ಹಾಗಿಲ್ಲ, ಕಾಮೆಂಟ್ಸ್‌ ಮಾಡಂಗಿಲ್ಲ: ಕೋರ್ಟ್‌ನಿಂದ ತಡೆ
1000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಡೆವಿಲ್ ರಿಲೀಸ್: ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್‌