
ಲಯನ್ ಆರ್ ರಮೇಶ್ಬಾಬು ನಿರ್ಮಾಣದ ಚಿತ್ರ. ‘ಜಗತ್ ಕಿಲಾಡಿ’. ಧೀರೇಂದ್ರ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ಸಿನಿಟೆಕ್ ಸೂರಿ ಛಾಯಾಗ್ರಹಣ ಇದೆ.ಈ ಚಿತ್ರಕ್ಕೆ ಗಿರಿಧರ್ ದಿವಾನ್ ಅವರ ಸಂಗೀತ ನಿರ್ದೇಶನವಿದೆ.
ವಿ.ಮನೋಹರ್ ಹಾಗೂ ಉಮೇಶ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ವಿಶ್ವ ಅವರ ಸಂಕಲನ ಚಿತ್ರಕ್ಕಿದೆ. ಅಮಿತಾ ಕುಲಾಳ್ ಚಿತ್ರದ ನಾಯಕಿಯಾಗಿದ್ದು ಜೈಜಗದೀಶ್, ವಿಶ್ವ, ರವಿಚೇತನ್, ಕೌಂಡಿನ್ಯ, ಮೈಕೋ ನಾಗರಾಜ್ ಅವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ನಾಯಕ ತನ್ನ ಬುದ್ದಿಯಿಂದ ಜನರನ್ನು ಹೇಗೆ ಮರಳು ಮಾಡುತ್ತ, ಹಣ ಮಾಡಿಕೊಂಡು ಹೇಗೆ ಜನರನ್ನು ಮೋಸ ಮಾಡುತ್ತಾನೆ ಎಂಬುದರ ಸುತ್ತ ಈ ಸಿನಿಮಾ ಸಾಗುತ್ತ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.