ಧ್ರುವ ಮೆಚ್ಚಿದ ಗಿಣಿ ಹೇಳಿದ ಕತೆ ಜ.11ಕ್ಕೆ

Published : Jan 07, 2019, 11:19 AM IST
ಧ್ರುವ ಮೆಚ್ಚಿದ ಗಿಣಿ ಹೇಳಿದ ಕತೆ ಜ.11ಕ್ಕೆ

ಸಾರಾಂಶ

ಹೊಸಬರೇ ಸೇರಿ ಮಾಡಿರುವ ‘ಗಿಣಿ ಹೇಳಿದ ಕಥೆ’ ಎನ್ನುವ ಚಿತ್ರದ ಬಗ್ಗೆ ಭರವಸೆಯ ಮಾತುಗಳನ್ನಾಡಿದ್ದಾರೆ. ಅಲ್ಲದೆ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.  

‘ಆಂಗ್ಲ ಭಾಷೆಗಳಲ್ಲೇ ಚಿತ್ರದ ಹೆಸರುಗಳು ಹೆಚ್ಚಾಗಿರುವಾಗ ಅಪ್ಪಟ ಕನ್ನಡದ ಹೆಸನ್ನಿಟ್ಟುಕೊಂಡಿದ್ದು, ಎಲ್ಲ ಕನ್ನಡಿಗರು ಈ ಸಿನಿಮಾ ನೋಡುವಂತಾಗಲಿ. ಹೆಸರೇ ವಿಭಿನ್ನವಾಗಿದ್ದು, ಸಿನಿಮಾ ಕೂಡ ಇಷ್ಟೇ ಭಿನ್ನವಾಗಿ ಪ್ರೇಕ್ಷಕರಿಗೆ ತಲುಪಲಿ’ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ದು ನಟ ಧ್ರುವ ಸರ್ಜಾ.

ಈ ಸಿನಿಮಾ ಇದೇ ತಿಂಗಳು 11ರಂದು ತೆರೆಗೆ ಬರುತ್ತಿದೆ. ರಂಗಭೂಮಿಯಲ್ಲಿ ನಟರಾಗಿ ಗುರುತಿಸಿಕೊಂಡಿದ್ದ ದೇವ್ ರಂಗಭೂಮಿ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ಮಿಸಿರುವ ಜತೆಗೆ ನಾಯಕನಾಗಿಯೂ ನಟಿಸಿದ್ದಾರೆ. ನಾಗರಾಜ್ ಉಪ್ಪುಂದ ಈ ಚಿತ್ರದ ನಿರ್ದೇಶಕರು. ಸ್ಟಾರ್ ನಟನ ಪ್ರೋತ್ಸಾಹದ ಮಾತುಗಳಿಂದ ಖುಷಿಯಾಗಿದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Paddu Gowda Passed Away: ʻಪ್ಯಾಟೆ ಮಂದಿ ಕಾಡಿಗ್‌ ಬಂದ್ರುʼ ಖ್ಯಾತಿ ಪದ್ದು ಗೌಡ ನಿಧನ; ಜೀವನಯಾನ ಮುಗಿಸಿದ ಮುಗ್ಧ ಸ್ನೇಹಜೀವಿ!
666 operation Dream Theatre Teaser: ಶಿವರಾಜ್‌ಕುಮಾರ್-ಧನಂಜಯ್ '666 ಆಪರೇಶನ್ ಡ್ರೀಮ್ ಥಿಯೇಟರ್ ಟೀಸರ್' ಬಿಡುಗಡೆ; ಭಾರೀ ಹೈಪ್ ಸೃಷ್ಟಿ!