ಇಂಥ ಕೆಲಸ ಮಾಡ್ಕೊಂಡ್ರೆ ನಾನಂತೂ ಬರಲ್ಲ.. ಯಶ್‌ ಬೇಸರಕ್ಕೆ ಕಾರಣವೇನು?

ಇಂಥ ಕೆಲಸ ಮಾಡ್ಕೊಂಡ್ರೆ ನಾನಂತೂ ಬರಲ್ಲ.. ಯಶ್‌ ಬೇಸರಕ್ಕೆ ಕಾರಣವೇನು?

Published : Jan 08, 2019, 10:15 PM IST

ಕನ್ನಡ ಚಿತ್ರರಂಗದ ಹಿರಿಯ ಚೇತನ ರೆಬಲ್ ಸ್ಟಾರ್ ಅಂಬರೀಶ್ ನಮ್ಮೆಲ್ಲರನ್ನು ಅಗಲಿದ ಕಾರಣಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಹುಟ್ಟು ಹಬ್ಬದಂದು ರಾಕಿಂಗ್ ಸ್ಟಾರ್ ಯಶ್ ಭೇಟಿಯಾಗಿಲ್ಲವೆಂದು ಬೇಸರಗೊಂಡ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಗ ಭೇಟಿ ನೀಡಿದ ಯಶ್ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದರು.

ಕನ್ನಡ ಚಿತ್ರರಂಗದ ಹಿರಿಯ ಚೇತನ ರೆಬಲ್ ಸ್ಟಾರ್ ಅಂಬರೀಶ್ ನಮ್ಮೆಲ್ಲರನ್ನು ಅಗಲಿದ ಕಾರಣಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಹುಟ್ಟು ಹಬ್ಬದಂದು ರಾಕಿಂಗ್ ಸ್ಟಾರ್ ಯಶ್ ಭೇಟಿಯಾಗಿಲ್ಲವೆಂದು ಬೇಸರಗೊಂಡ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಗ ಭೇಟಿ ನೀಡಿದ ಯಶ್ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದರು.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:26ಇಲ್ಲಿದೆ ನೋಡಿ 'ಡೆವಿಲ್' ಸಿನಿಮಾದ ಸ್ಟೋರಿ ಸೀಕ್ರೆಟ್.. ದರ್ಶನ್ ಚಿತ್ರದಲ್ಲಿನ ಕಥೆ ಬಟಾಬಯಲು!